ಕೋವಿಡ್ ಕಳವಳ- ಸೆ.14: 8244 ಹೊಸ ಪ್ರಕರಣ ; 8865 ಡಿಸ್ಚಾರ್ಜ್ ; 119 ಸಾವು


Team Udayavani, Sep 14, 2020, 8:33 PM IST

ಕೋವಿಡ್ ಕಳವಳ- ಸೆ.14: 8244 ಹೊಸ ಪ್ರಕರಣ ; 8865 ಡಿಸ್ಚಾರ್ಜ್ ; 119 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8865 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8865 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 119 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ನಾಲ್ಕೂವರೆ ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 4,67,689 ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದೀಗ ಒಟ್ಟು 3,61,823 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಸನಿಹದಲ್ಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 98,463 ಸಕ್ರಿಯ ಸೋಂಕು ಪ್ರಕರಣಗಳಿವೆ.

ಇದನ್ನೂ ಓದಿ: ಬೀಜಿಂಗ್ ಬೆದರಿಕೆ ನಡುವೆ ಕೋವಿಡ್ 19 ಮೂಲದ ಬಗ್ಗೆ ಸಾಕ್ಷ್ಯ ಇದೆ ಎಂದ ಚೀನಾ ವೈರಾಲಜಿಸ್ಟ್!

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 7384 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 800 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2966 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೋವಿಡ್ 19 ವೈರಸ್ ಮೂಲದ ಶೀತಲ ಸಮರ: ಅಮೆರಿಕಕ್ಕೆ ಹುಷಾರ್ ಎಂದ ಚೀನಾ!

ಇನ್ನುಳಿದಂತೆ, ಮೈಸೂರು (677), ಬಳ್ಳಾರಿ (264), ದಾವಣಗೆರೆ (325), ಹಾಸನ (295), ಶಿವಮೊಗ್ಗ (220), ಬೆಳಗಾವಿ (167), ದಕ್ಷಿಣ ಕನ್ನಡ (413), ರಾಯಚೂರು (51), ಧಾರವಾಡ (117), ಕಲಬುರಗಿ (185), ಚಿಕ್ಕಮಗಳೂರು (200), ಉಡುಪಿ (40), ಮಂಡ್ಯ (109), ಚಿತ್ರದುರ್ಗ (198), ಉತ್ತರ ಕನ್ನಡ (191), ಕೊಪ್ಪಳ (162), ತುಮಕೂರು (192), ವಿಜಯಪುರ (176), ಬಾಗಲಕೋಟೆ (166), ಹಾವೇರಿ (208), ಗದಗ (96), ಬೆಂಗಳೂರು ಗ್ರಾಮಾಂತರ (275), ಚಿಕ್ಕಬಳ್ಳಾಪುರ (140), ಕೋಲಾರ (57), ರಾಮನಗರ (113), ಯಾದಗಿರಿ (104), ಬೀದರ್ (51), ಚಾಮರಾಜನಗರ (54) ಮತ್ತು ಕೊಡಗು (32) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 16,296 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 29,665 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 45,961 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 13,00,347 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 25,46,590 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 38,46,937 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.