Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದ ರೈತ !

Team Udayavani, Oct 18, 2024, 6:21 PM IST

1-dog

ಅಹಮದಾಬಾದ್(ಗುಜರಾತ್‌): 1.07 ಕೋಟಿ ರೂಪಾಯಿ ಕಳ್ಳತನ ಪ್ರಕರಣವನ್ನು ಭೇದಿಸಲು ಪೊಲೀಸ್ ನಾಯಿಯೊಂದು ನೆರವಾಗಿದೆ. ನಾಯಿಯ ಚಾಣಾಕ್ಷತನದಿಂದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲು ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

52 ವರ್ಷದ ರೈತರೊಬ್ಬರು ತಮ್ಮ ಗ್ರಾಮಕ್ಕೆ ಸಮೀಪವಿರುವ ಲೋಥಲ್ ಪುರಾತತ್ವ ಸ್ಥಳದ ಬಳಿಯ ಒಂದು ತುಂಡು ಭೂಮಿಯನ್ನು ಮಾರಾಟ ಮಾಡಿದ ನಂತರ ರಾತ್ರೋರಾತ್ರಿ ಮಿಲಿಯನೇರ್ ಆಗಿದ್ದರು. ಅವರಿಗೆ ಭೂಮಿ ಮಾರಾಟದಿಂದ 1.07 ಕೋಟಿ ರೂ.ಕೈಗೆ ಸಿಕ್ಕಿತ್ತು. ಅದಕ್ಕಾಗಿ ಸಂಚು ಹೂಡಿದ್ದ ಕಳ್ಳರು ಕಿಟಕಿಯ ಬಳಿಯಿದ್ದ ಕೆಲವು ಇಟ್ಟಿಗೆಗಳನ್ನು ತೆಗೆದು ಮನೆಯೊಳಗೆ ನುಗ್ಗಿ ಚೀಲದಲ್ಲಿಟ್ಟಿದ್ದ ಹಣವನ್ನು ಕದ್ದು ಪರಾರಿಯಾಗಿದ್ದರು.

ಕಳ್ಳತನ ಮಾಡಿದ್ದ ಬುಧ ಸೋಲಂಕಿ ಮತ್ತು ಆತನ ಸಹಚರ ವಿಕ್ರಮ್ ಸೋಲಂಕಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರೂ ಆರೋಪಿಗಳು ಧೋಲ್ಕಾ ತಾಲೂಕಿನ ಸರಗ್ವಾಲಾ ಗ್ರಾಮದ ನಿವಾಸಿಗಳು.

ಪೆನ್ನಿ ಎಂಬ ಡಾಬರ್‌ಮ್ಯಾನ್‌ ತಳಿಯ ಹೆಣ್ಣು ಶ್ವಾನದ ಸಹಾಯದಿಂದ ಗುರುವಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಅಕ್ಟೋಬರ್ 12 ರಂದು ಅವರು ಕದ್ದಿದ್ದ ಸಂಪೂರ್ಣ ಹಣದ ಮೊತ್ತವನ್ನು ವಶಪಡಿಸಿಕೊಂಡಿದ್ದಾರೆ.

ತನಿಖೆ ವೇಳೆ ಪೆನ್ನಿಯು ಬುಧನ ಮನೆಯಿಂದ ಸ್ವಲ್ಪ ದೂರದಲ್ಲಿ ನಿಂತಿತು. ಅದಾಗಲೇ ಶಂಕಿತರ ಪಟ್ಟಿಯಲ್ಲಿದ್ದ ಆರೋಪಿಯನ್ನು ಇತರ ಶಂಕಿತರೊಂದಿಗೆ ಸಾಲಾಗಿ ನಿಲ್ಲಿಸಿದಾಗ, ಪೆನ್ನಿಯು ಸ್ವಲ್ಪ ಸಮಯದವರೆಗೆ ಬುಧನ ಬಳಿಯೇ ನಿಂತಿತು” ಎಂದು ಪೊಲೀಸರು ತಿಳಿಸಿದ್ದಾರೆ. ಬುಧನ ಮನೆಯಲ್ಲಿ 53.9 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದು,ಉಳಿದದ್ದು ವಿಕ್ರಮ್ ಮನೆಯಲ್ಲಿ ಪತ್ತೆಯಾಗಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.