ದುಬೈಯಲ್ಲಿ ಅಯ್ಯೋ ಶೃದ್ಧಾ ಹಾಸ್ಯ ಕಾರ್ಯಕ್ರಮ: ನಗೆಗಡಲಲ್ಲಿ ತೇಲಾಡಿದ ಪ್ರೇಕ್ಷಕರು


Team Udayavani, May 29, 2024, 12:53 PM IST

ದುಬೈಯಲ್ಲಿ ಅಯ್ಯೋ ಶೃದ್ಧಾ ಹಾಸ್ಯ ಕಾರ್ಯಕ್ರಮ: ನಗೆಗಡಲಲ್ಲಿ ತೇಲಾಡಿದ ಪ್ರೇಕ್ಷಕರು

ದುಬೈ: ಅರಬ್‌ ಸಂಯುಕ್ತ ಸಂಸ್ಥಾನದ ಗಿನ್ನೆಸ್‌ ದಾಖಲೆಗಳ ನಗರ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ವಾಣಿಜ್ಯ ನಗರಿ ದುಬೈ ಮೇ 18ರಂದು ಇಂಡಿಯನ್‌ ಹೈಸ್ಕೂಲ್‌ ದುಬೈ ಶೇಖ್‌ ರಾಶೀದ್‌ ಆಡಿಟೋರಿಯಂನಲ್ಲಿ ಅನಿವಾಸಿ ಭಾರತೀಯ ಪ್ರೇಕ್ಷಕರ ನಗೆ ಸ್ಫೋಟಗೊಂಡು ಮರಳು ನಾಡಿನಲ್ಲಿ ಪ್ರತಿಧ್ವನಿಸಿದೆ.

“ಅಯ್ಯೋ ಸೋ ಮಿನಿ ಥಿಂಗ್ಸ್‌ ವಿತ್‌ ಶೃದ್ಧಾ ಜೈನ್‌ ಎ ಸ್ಟ್ಯಾಂಡ್‌ ಅಪ್‌ ಶೋ’ ನ ಪೋಸ್ಟರ್‌ ಎಲ್ಲರ ಮೊಬೈಲ್‌ನಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿತ್ತು. ಬಹು ದಿನಗಳಿಂದ ಕಾತರದಿಂದ ನಿರೀಕ್ಷೆಯಲ್ಲಿದ್ದ ಯುಎಇ ಜನತೆಗೆ ಮೇ 18ರ ಸಂಜೆ 7.30ಕ್ಕೆ ವೇದಿಕೆಯ ಮೇಲೆ ಅಯ್ಯೋ ಶೃದ್ಧಾ ಪ್ರತ್ಯಕ್ಷವಾದಂತೆ ಕಡು ಕೆಂಪು, ಕಪ್ಪು ವಸ್ತ್ರಧಾರಿಣಿಯ ಕೋಲಿ¾ಂಚು ಮೂಡಿಸಿದ ಅನುಭವ. ಪ್ರಾರಂಭದ ಕ್ಷಣದಿಂದ ಕೊನೆಯವರೆಗೂ ಶೃದ್ಧಾಳ ಅರ್ಥಪೂರ್ಣ ನವಿರಾದ ಹಾಸ್ಯ ಮಾಲೆ ಪಟಾಕಿಯಂತೆ ಸಿಡಿಯುತಿದ್ದಂತೆ ಪ್ರೇಕ್ಷಕರ ನಗೆ, ಚಪ್ಪಾಳೆ ಹರ್ಷೋದ್ಘಾರ ಕ್ಷಣಕ್ಷಣ ಮುಗಿಲು ಮುಟ್ಟಿದ್ದು ಶೇಕ್‌ ರಾಶೀದ್‌ ಆಡಿಟೋರಿಯಂನಲ್ಲಿ ಹಿಂದೆಂದೂ ನಾವು ನೋಡಿರಲಿಲ್ಲ.

ನಮ್ಮ ದಿನ ನಿತ್ಯ ಜೀವನದ ಅತ್ಯಂತ ಅಮೂಲ್ಯವಾದ ಅವಿಸ್ಮರಣೀಯ ಕ್ಷಣಗಳನ್ನು ಅರ್ಥಗರ್ಭಿತವಾಗಿ ಪ್ರೇಕ್ಷಕರ ಮುಂದೆ ಬಿಚ್ಚಿಟ್ಟಿದ್ದು ಹಾಸ್ಯ ಲೇಪನವಾಗಿಸಿ ಮುಟ್ಟಿಸುವಲ್ಲಿ ಅಯ್ಯೋ ಶ್ರದ್ಧಾ ಜನ ಮನಸೆಳೆದು ಒಂದು ಐತಿಹಾಸಿಕ ದಾಖಲೆಯನ್ನು ದುಬೈಯ ಪ್ರತಿಷ್ಠಿತ ವೇದಿಕೆಯಲ್ಲಿ ಸಾಕ್ಷೀಕರಿಸಿರುವುದು ಇದೇ ಪ್ರಥಮ.

ಬೆಂಗಳೂರಿನ ಲೈವ್‌ ಟ್ರೀ ಎಂಟರ್ಟೈನ್‌ ಮೆಂಟ್‌ನ ನಿರ್ದೇಶಕ ಶೀಕರ್‌ ಕೆ. ವಿ. ಮತ್ತು ಶರತ್‌ ವತ್ಸಾ ಆಯೋಜನೆಯಲ್ಲಿ ಪ್ಲಾಟಿನಂ ಟಿಕೆಟ್ಸ್‌ ಪ್ಲಾಟ್‌ ಫಾರಂನಲ್ಲಿ ಮುಂಗಡ ಬುಕ್ಕಿಂಗ್‌ನಲ್ಲಿ ಟಿಕೆಟ್‌ಗಳು ಪೂರ್ತಿಯಾಗಿ ಮಾರಾಟವಾಗಿ ಸಭಾಂಗಣ ಪೂರ್ತಿಯಾಗಿ ಭರ್ತಿಯಾಗಿದ್ದು ಒಂದು ಅಭೂತಪೂರ್ವ ಕಾರ್ಯಕ್ರಮಕ್ಕೆ ದುಬೈಯ ಶೇಖ್‌ ರಾಶೀದ್‌ ಆಡಿಟೋರಿಯಂ ಸಾಕ್ಷಿಯಾಯಿತು.

ವರದಿ: ಬಿ. ಕೆ. ಗಣೇಶ್‌ ರೈ, ದುಬೈ

ಟಾಪ್ ನ್ಯೂಸ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.