Bahrain: ನೂತನ ನಿಯೋಜಿತ ರಾಯಭಾರಿ ಭೇಟಿ


Team Udayavani, Sep 23, 2023, 3:51 PM IST

Bahrain: ನೂತನ ನಿಯೋಜಿತ ರಾಯಭಾರಿ ಭೇಟಿ

ಬಹ್ರೈನ್‌; ದ್ವೀಪ ದೇಶವಾದ ಬಹ್ರೈನ್‌ಗೆ ಆಗಮಿಸಿ ಅಧಿಕಾರ ವಹಿಸಿಕೊಂಡ ಭಾರತದ ನೂತನ ನಿಯೋಜಿತ ರಾಯಭಾರಿ ವಿನೋದ್‌ ಕೆ. ಜಾಕೋಬ್‌ ಅವರನ್ನು ಕನ್ನಡ ಸಂಘದ ಅಧ್ಯಕ್ಷರಾದ ಅಮರನಾಥ ರೈ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಗೌರವಿಸಿ, ಅಭಿನಂದಿಸಿದರು.

ಈ ವೇಳೆ ಬಹ್ರೈನ್‌ನ ಕನ್ನಡ ಸಂಘದ ಇತಿಹಾಸ ಹಾಗೂ ಕನ್ನಡ ಭವನ ನಿರ್ಮಾಣದ ಕುರಿತು ವಿಸ್ತೃತವಾಗಿ ಅವರಿಗೆ ತಿಳಿಸಲಾಯಿತು. ಸೆಪ್ಟಂಬರ್‌ನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಅದರ ಮುಖ್ಯ ಅತಿಥಿಗಳಾಗಿ ಬರುವಂತೆ ಆಹ್ವಾನಿಸಲಾಯಿತು.

ಕನ್ನಡ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾ ಸಿ, ಅಭಿನಂದಿಸಿದ ವಿನೋದ್‌ ಕೆ. ಜಾಕೋಬ್‌ ಸಂಘಕ್ಕೆ ಶುಭಹಾರೈಸಿದರು. ಈ ವೇಳೆ ಭಾರತೀಯ ದೂತವಾಸದ ಇಜೈಸ್‌ ಅಸ್ಲಂ, ದ್ವಿತೀಯ ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

 ವರದಿ – ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

ಬಸವಣ್ಣರ ಬೋಧನೆಗಳು ಜೀವನಕ್ಕೆ ಪ್ರೇರಣೆ: ಪೂಜಾ ಗಾಂಧಿ

ಬಸವಣ್ಣರ ಬೋಧನೆಗಳು ಜೀವನಕ್ಕೆ ಪ್ರೇರಣೆ: ಪೂಜಾ ಗಾಂಧಿ

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

ಮಸ್ಕತ್‌: ಒಮನ್‌ ಬಿಲ್ಲವಾಸ್‌ ಸಾಮರಸ್ಯ ಸಭೆ

ಮಸ್ಕತ್‌: ಒಮನ್‌ ಬಿಲ್ಲವಾಸ್‌ ಸಾಮರಸ್ಯ ಸಭೆ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.