Desi Swara: ಜಾನಪದ ನೃತ್ಯ ವೈಭವ, ಸಂಗೀತ ರಸಮಂಜರಿ


Team Udayavani, Dec 9, 2023, 10:50 AM IST

Desi Swara: ಜಾನಪದ ನೃತ್ಯ ವೈಭವ, ಸಂಗೀತ ರಸಮಂಜರಿ

ದುಬೈ: ಇಲ್ಲಿನ ಕರ್ನಾಟಕ ಸಂಘ ದುಬೈ ಆಯೋಜನೆಯಲ್ಲಿ ನ.26ರಂದು ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮವು
Al NASER LESUIR LAND ICE RINK OUD METHA DUBAIಯಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು.

ವೇದಿಕೆಯಲ್ಲಿ ಪ್ರಮುಖ ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿವಿಧ ಸಾಂಸ್ಕೃತಿಕ, ವೈವಿಧ್ಯಮಯ ಜಾನಪದ ನೃತ್ಯ ವೈಭವ, ಎದೆತುಂಬಿ ಹಾಡುವೆನು ಖ್ಯಾತಿಯ ಹಿನ್ನೆಲೆ ಗಾಯಕ ಸಂದೇಶ್‌ ನೀರುಮಾರ್ಗ, ನವೀರ ಬಾನು ಹಾಗೂ ದುಬೈಯ ಖ್ಯಾತ ಸಂಗೀತ ಗಾಯಕ ಉದ್ಯಮಿ ಸಮಾಜ ಸೇವಕರಾದ MI Navee Magundiಯವರಿಂದ ಕನ್ನಡ ಸಂಗೀತ ರಸಮಂಜರಿ, ಪಿಲಿನಲಿಕೆ ಕಾರ್ಯಕ್ರಮ ನಡೆಯಿತು.

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ಖ್ಯಾತ ಯಕ್ಷಗಾನ ಭಾಗವತರಾದ ಕೃಷ್ಣ ಪ್ರಸಾದ್‌ ರಾವ್‌ ಸುರತ್ಕಲ್‌ ಅವರ ಸುಮಧುರ ಕಂಠದ, ಇಂಪಾದ ಸ್ವರದ ಭಾಗವತಿಕೆ, ಭವಾನಿ ಶಂಕರ ಶರ್ಮಾ ದುಬೈರವರ ಚೆಂಡೆ ವಾದನ, ಗಿರೀಶ್‌ ನಾರಾಯಣ್‌ ಕಾಟಿಪಳ್ಳ ಅವರು ಮದ್ದಲೆಯಲ್ಲಿ ಸಹಕರಿಸಿ ಪ್ರಖ್ಯಾತ ಯಕ್ಷಗಾನ ಕಲಾವಿದರಾದ ದಿನೇಶ್‌ ಶೆಟ್ಟಿಗಾರ್‌ ಕೊಡಪದವು, ದಿನೇಶ್‌ ರೈ ಕಡಬ ಹಾಗೂ ಚಲನಚಿತ್ರ ಮತ್ತು ರಂಗಭೂಮಿ ಕಲಾವಿದ ಹಾಸ್ಯ ನಟ ನವೀನ್‌ ಡಿ. ಪಡೀಲ್, ದೀಪಕ್‌ ರೈ ಪಾಣಾಜೆಯವರಿಂದ ಯಕ್ಷ ಹಾಸ್ಯ ಸಾಗರ ನಡೆಯಿತು.

ಗಿಚ್ಚಿ ಗಿಲಿಗಿಲಿ ತಂಡದಿಂದ ಹಾಸ್ಯ-ಹಳ್ಳಿ -ಆಟ ಮತ್ತು ದುಬೈಯ ಟೀಮ್‌ ನೃತ್ಯ ಪ್ರಿಯೆ ಅಪ್ಪೆನ ಮೋಕೆದ ಪೊಣ್ಣು ಪಿಲಿಕುಳು ತಂಡದಿಂದ ಹೆಣ್ಣು ಹುಲಿ ಕುಣಿತ ಹಾಗೂ ಗಿರೀಶ್‌ ನಾರಾಯಣ್‌ ಕಾಟಿಪಳ್ಳ ಸಾರಥ್ಯದ ಟೀಮ್‌ ಪಿಲಿನಲಿಕೆ ದುಬೈ ತಂಡದಿಂದ ವಿಶೇಷ ಹುಲಿ ಕುಣಿತದೊಂದಿಗೆ ವಾದ್ಯ ಗೋಷ್ಠಿ, ಅರ್ನಾಕಲಿ ವೇಷ, ಚೆಂಡೆವಾದನದೊಂದಿಗೆ ನಮ್ಮೆಲ್ಲರ ಹೆಮ್ಮೆಯ ಮೈಸೂರು ದಸರಾ ವೈಭವವನ್ನು ನೆನಪಿಸುವ ವಿಶೇಷ ಮೆರವಣಿಗೆಯು ಬಹಳ ವಿಜೃಂಭಣೆಯಿಂದ ನಡೆಯಿತು. ‌

ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ನಮ್ಮ ನಾಡು ನುಡಿ ಸಂಸ್ಕೃತಿಯ ಗೌರವಕ್ಕೆ ಪಾತ್ರರಾಗಿದ್ದು , ಕಸ್ತೂರಿ ಕನ್ನಡದ ಕಂಪಸೂಸುವ ಸಮಾರಂಭವಾಗಿತ್ತು.

ರಕ್ತದಾನ ಮಹಾದಾನ ಎನ್ನುವ ಒಳ್ಳೆಯ ಉದ್ದೇಶವಿಟ್ಟುಗೊಂಡು UAEಯಲ್ಲಿರುವ ಬಹುತೇಕ ಎಲ್ಲ ಸಂಘ ಸಂಸ್ಥೆಗಳ ಜತೆ ಸೇರಿ ಸರಿ ಸುಮಾರು 400ಕ್ಕಿಂತಲೂ ಹೆಚ್ಚಿನ ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಜನ ಮಾನಸವನ್ನು ಗೆದ್ದಿರುವ ದುಬೈಯ ಯಶಸ್ವಿ ಉದ್ಯಮಿ, ಖ್ಯಾತ ಸಮಾಜ ಸೇವಕರಾದ ಮೊಗವೀರ ಫ್ಯಾಮಿಲಿ UAEಯ ಉಪಾಧ್ಯಕ್ಷರಾದ ಬಾಲಕೃಷ್ಣ ಸಾಲಿಯಾನ್‌ ಯಾನೆ ಬಾಲಣ್ಣ ಅವರಿಗೆ ದುಬೈ ಕರ್ನಾಟಕ ಸಂಘದ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ 2023ರ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಶಶಿಧರ್‌ ನಾಗರಾಜಪ್ಪ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು ಹಾಗೂ ಸದಸ್ಯರು ಕರ್ನಾಟಕ ಸಂಘ ದುಬೈನ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ವರದಿ: ಮಹಾಲಕ್ಷ್ಮೀ ಸುಬ್ರಹ್ಮಣ್ಯ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.