ಕತಾರ್‌: “ಅವಳಿಗೆ ಇಫ್ತಾರ್‌’ ಕಾರ್ಯಕ್ರಮ


Team Udayavani, Apr 27, 2024, 1:40 PM IST

ಕತಾರ್‌: “ಅವಳಿಗೆ ಇಫ್ತಾರ್‌’ ಕಾರ್ಯಕ್ರಮ

ಕತಾರ್‌: ಕತಾರಿನಲ್ಲಿರುವ ಭಾರತೀಯ ದೂತಾವಾಸದ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರವು (ಐಸಿಸಿ) ಪವಿತ್ರ ರಮ್ಜಾನ್‌ ಮಾಸದ ಪ್ರಯುಕ್ತ ಅವಳಿಗೆ ಇಫ್ತಾರ್‌ ಎಂಬ ಕಾರ್ಯಕ್ರಮವನ್ನು ಮಹಿಳೆಯರಿಗೆ ಹಮ್ಮಿಕೊಂಡಿತ್ತು.

ಐಸಿಸಿ ಮಹಿಳೆಯರ ಒಕ್ಕೂಟವು ಈ ಕಾರ್ಯಕ್ರಮವನ್ನು ಆಯೋಜಿಸಿ ನಡೆಸಿಕೊಟ್ಟಿತು. ಐಸಿಸಿಯ ಅಶೋಕಾ ಸಭಾಂಗಣವನ್ನು ಈ ವಿಶೇಷ ಆಚರಣೆಗೆ ಅಲಂಕೃತಗೊಳಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾರತೀಯ ದೂತವಾಸದ ಪ್ರಥಮ ಕಾರ್ಯದರ್ಶಿಯಾದ ಡಾ| ವೈಭವ್‌ ತಾಂಡಾಲೆ ಹಾಗೂ ಅವರ ಧರ್ಮಪತ್ನಿ ಡಾ| ಮನೀಷಾ ತಂಡಾಳೆ ಅವರು ಉಪಸ್ಥಿತರಿದ್ದರು.

ಐಸಿಸಿ ಅಧ್ಯಕ್ಷರಾದ ಎ. ಪಿ. ಮಣಿಕಂಠನ್‌ ಅವರು ಸಮಸ್ತ ಸಭಿಕರನ್ನು ಸ್ವಾಗತಿಸಿದರು. ಡಾ| ವೈಭವ್‌ ಅವರು ಮಾತನಾಡಿ, ಪವಿತ್ರ ರಮ್ಜಾನ್‌ ತಿಂಗಳಿನ ಮಹತ್ವವನ್ನು ಹೇಳಿ ಎಲ್ಲರಿಗೂ ರಮ್ಜಾನ್‌ ಹಬ್ಬದ ಶುಭಾಶಯ ಕೋರಿದರು. ಈ ವರ್ಷದ ರಮ್ಜಾನ್‌ ಹಬ್ಬವು ಆರೋಗ್ಯ ಹಾಗೂ ಸಂತೋಷವನ್ನು ತರಲೆಂದು ಹಾರೈಸಿದರು. ನೆರೆದಿದ್ದ ಸಭಿಕರಲ್ಲಿ ದುರ್ಬಲ ಮಹಿಳೆಯರು ಹಾಗೂ ಗೃಹ ಕೆಲಸದವರಿಗೆ ಡಾ| ವೈಭವ್‌ ಹಾಗೂ ಐಸಿಸಿ ಆಡಳಿತ ಸಮಿತಿಯ ಸದಸ್ಯರು ಸೇರಿ ವಿಶೇಷ ಕಾಣಿಕೆಯನ್ನು ನೀಡಿ ಗೌರವಿಸಿದರು.

ಐಸಿಸಿ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಟಾಗಿಲು ಅವರು, ಪ್ರಧಾನ ಕಾರ್ಯದರ್ಶಿಯಾದ ಮೋಹನ್‌ ಕುಮಾರ್‌ ಅವರು ಹಾಗೂ ಭಾರತೀಯ ಮೂಲದ ಸಮಿತಿಗಳ ಅಧ್ಯಕ್ಷರುಗಳು, ಐಸಿಸಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ನಂದಿನಿ ಅಬ್ಟಾ ಗೌಣಿ ಹಾಗೂ ಐಸಿಸಿ ಆಡಳಿತ ಸಮಿತಿಯ ಸದಸ್ಯರು ಮತ್ತು ಮಹಿಳಾ ಒಕ್ಕೂಟದ ಆಡಳಿತ ಸಮಿತಿಯ ಸದಸ್ಯರು, ಸಮುದಾಯದ ನಾಯಕರು ಈ ಕಾರ್ಯಕ್ರಮವನ್ನು ತಮ್ಮ ಉಪಸ್ಥಿತಿಯೊಂದಿಗೆ ಹಾರೈಸಿದರು.

 

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.