Desi Swara: ಸ್ಥಾನಿಕ ಸಮಾಜ ನಾರ್ಥ್ ಅಮೆರಿಕ- ಶ್ರೀ ಶಂಕರಾಚಾರ್ಯರ ಜಯಂತಿ


Team Udayavani, Jun 8, 2024, 12:50 PM IST

Desi Swara: ಸ್ಥಾನಿಕ ಸಮಾಜ ನಾರ್ಥ್ ಅಮೆರಿಕ- ಶ್ರೀ ಶಂಕರಾಚಾರ್ಯರ ಜಯಂತಿ

ಅಮೆರಿಕ: ನಾರ್ಥ್ ಅಮೆರಿಕದ ಸ್ಥಾನಿಕ ಸಮಾಜದವರು (Sthanika Samaja of North America) ತಮ್ಮ ಸಂಸ್ಥೆಯ ಸದಸ್ಯರನ್ನು ಸೇರಿಸಿ, ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆಯನ್ನು ಸಂಭ್ರಮದಿಂದ ಆನ್‌ಲೈನ್‌ನಲ್ಲಿ ಎಲ್ಲ ಸದಸ್ಯರು ಸೇರುವುದರೊಂದಿಗೆ ಮೇ 11ರಂದು ಆಚರಿಸಿದರು. ವಿಘ್ನವಿನಾಶಕ ಗಣಪತಿ ಪ್ರಾರ್ಥನೆಯೊಂದಿಗೆ ಶುರುವಾಗಿ ಶ್ರೀ ಶಂಕರಾಚಾರ್ಯರ ಪೂಜೆಯೊಂದಿಗೆ, ಸಮಾಜ ಬಂಧುಗಳ ಕಲಾ ಪ್ರದರ್ಶನಗಳೊಂದಿಗೆ ಭರ್ಜರಿಯಾಗಿ ನಡೆಯಿತು.

ಡಾ| ನಾಗಭೂಷಣ್‌ ಮೂಲ್ಕಿ ಹಾಗೂ ಡಾ| ಉಷಾ ಕೋಲ್ಪೆ ಶ್ರೀ ಶಂಕರ ಪೂಜೆಯನ್ನು ಮತ್ತು ಅಷ್ಟೋತ್ತರವನ್ನು ಮಾಡಿದರು. ರೋಹನ್‌ ನಟೋಗಿಯವರು ಶ್ರೀ ಆದಿಶಂಕರರ ಮತ್ತು ಅವರ ಜೀವನದ ಬಗ್ಗೆ ವಿವರವಾಗಿ ಪ್ರಸ್ತುತಿಯನ್ನು ಮಾಡಿದರು.
ಸುಬ್ರಹ್ಮಣ್ಯ ಶಾನಭಾಗರು ಶ್ರೀ ಜಗದ್ಗುರು ಶಂಕರಾಚಾರ್ಯ ಮತ್ತು ಸ್ಥಾನಿಕ ಬ್ರಾಹ್ಮಣರ ನಡುವಿನ ಸಂಬಂಧ,(The Sthanikas & their historical Importance 1938)by Dr. B. A. Saletore ಪುಸ್ತಕದ ಬಗ್ಗೆ ವಿವರಿಸಿದರು.

ಮಾರ್ಪಳ್ಳಿ ಹರೀಶ್‌ ರಾವ್‌, ಲೋಹಿತ್‌, ಭವ್ಯ ಸುಧೀರ್‌, ರಮ್ಯಾ ಮತ್ತು ರಿತ್ವಿಕ್‌ ರಾವ್‌ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚೆನ್ನಾಗಿ ನಿರ್ವಹಿಸಿದರು. ಚೇತನ್‌ ಅವರು ವಂದನಾರ್ಪಣೆ ನೆರವೇರಿಸಿದರು. ಅನಿಲ್‌ ನಟೋಜಿ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳ ಯುಟ್ಯೂಬ್‌ ವೀಡಿಯೋಗಳ ಉಸ್ತುವಾರಿ ನೆರವೇರಿಸಿದರು.

ಆರ್ಯ ಜ್ಯೋತಿಪ್ರಕಾಶ್‌, ಅಪೂರ್ವ ರಾವ್‌, ಸಂವಿತ್‌ ಶಾನಭಾಗ್‌, ಚರಿತ ಲೋಹಿತ್‌, ದ್ರಿತಿ ರಾವ್‌, ಗಾಯತ್ರಿ ರಾವ್‌, ಮಾನಸ ಶಾನುಭೋಗೆ, ನಿಧಿ ಲಂಬಾ, ರಾಘವೇಂದ್ರ ರಾವ್‌, ರಂಜಿನಿ ರಾವ್‌, ರಿತ್ವಿ ರಾವ್‌, ರಿತಿಕಾ ರಾವ್‌, ಸಾಕೇತ್‌ ಗೌನಲ್ಕರ್‌, ರೇಷ್ಮಾ ಕುಲ್ಕರ್ಣಿ , ಸುಮನಾ ನಟೋಜಿ, ಅಪೂರ್ವ ರಾವ್‌, ವಾಣಿ ಹರೀಶ್‌ ರಾವ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದು ನಾರ್ಥ್ ಅಮೆರಿಕದ ಸ್ಥಾನಿಕ ಸಮಾಜದ ಎರಡನೇ ವರ್ಷದ ಆನ್‌ಲೈನ್‌ ಮಿಲನ ಮತ್ತು ಕಾರ್ಯಕ್ರಮವಾಗಿತ್ತು. ಹೀಗೆ ಮುಂದೆ ಇನ್ನು ಹೆಚ್ಚು ಕಾರ್ಯಕ್ರಮಗಳನ್ನು ಮಾಡಲು ಸಮಾಜ ಬಾಂಧವರ ಬೆಂಬಲ, ಸಹಕಾರ, ಉತ್ತೇಜನ, ಮಾರ್ಗದರ್ಶನ ಹಾಗೂ ಶೃಂಗೇರಿ ಗುರುಗಳ ಮತ್ತು ಶಾರದಾಂಬೆಯ ಅನುಗ್ರಹ ದೊರಕಲಿ ಎಂದು ಪ್ರಾರ್ಥಿಸುತ್ತೇವೆ.

ಟಾಪ್ ನ್ಯೂಸ್

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ

stalin

Bengaluru ಸನಿಹ ಏರ್‌ಪೋರ್ಟ್‌: ತಮಿಳುನಾಡು ಹೊಸ ಕ್ಯಾತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕರ್ನಾಟಕ ಸಂಘ ಕತಾರ್‌: ವಿಶ್ವ ಪರಿಸರ ದಿನಾಚರಣೆ, ಚಿತ್ರಕಲಾ ಸ್ಪರ್ಧೆ

Desi Swara: ಕರ್ನಾಟಕ ಸಂಘ ಕತಾರ್‌: ವಿಶ್ವ ಪರಿಸರ ದಿನಾಚರಣೆ, ಚಿತ್ರಕಲಾ ಸ್ಪರ್ಧೆ

Desi Swara: ವಿಶೇಷ ದಿನಕ್ಕೆ ಸಾಕ್ಷಿಯಾದ ಸ್ವಿಟ್ಜ್ ರ್ ಲ್ಯಾಂಡ್‌…

Desi Swara: ವಿಶೇಷ ದಿನಕ್ಕೆ ಸಾಕ್ಷಿಯಾದ ಸ್ವಿಟ್ಜ್ ರ್ ಲ್ಯಾಂಡ್‌…

Desi Swara: ಊರು ಟೂರು ಅಂಕಣಗಳು ಈಗ ಪುಸ್ತಕವಾಗಿ ಪ್ರಕಟಣೆ

Desi Swara: ಊರು ಟೂರು ಅಂಕಣಗಳು ಈಗ ಪುಸ್ತಕವಾಗಿ ಪ್ರಕಟಣೆ

Desi Swara:‘ಪ್ರತ್ಯಭಿಜ್ಞಾ’ ಎಂಬ ಅರಿವಿನ ನೆನಪು-:ಸಮರ್ಪಣೆಯೇ ಪ್ರಪಂಚದ ಅರ್ಥ, ಜೀವನದ ಅರ್ಥ

Desi Swara:‘ಪ್ರತ್ಯಭಿಜ್ಞಾ’ ಎಂಬ ಅರಿವಿನ ನೆನಪು-:ಸಮರ್ಪಣೆಯೇ ಪ್ರಪಂಚದ ಅರ್ಥ, ಜೀವನದ ಅರ್ಥ

Doha1

Desi Swara: ವಾರ್ಷಿಕ “ತಾಲ್‌ ಯಾತ್ರಾ’ ಉತ್ಸವ: ಸ್ಕಿಲ್ಸ್‌ ಡೆವಲಪ್‌ಮೆಂಟ್‌ ಸೆಂಟರ್‌ ದೋಹಾ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.