Desi swara ಯೋಚಿಸಿದರೆ ಪರಿಹಾರ ಸಿಗುವುದು


Team Udayavani, Nov 25, 2023, 7:25 PM IST

Desi swara ಯೋಚಿಸಿದರೆ ಪರಿಹಾರ ಸಿಗುವುದು

ಒಂದು ಊರಿನಲ್ಲಿ ಒಬ್ಬ ರೈತನಿದ್ದ. ಅವನು ಸೇಬು ಹಣ್ಣುಗಳ ಕೃಷಿ ಮಾಡುತ್ತಿದ್ದ. ಅವನು ಉತ್ಕೃಷ್ಟ ಮಟ್ಟದ ಸೇಬಿನ ಹಣ್ಣುಗಳನ್ನು ಬೆಳೆಯುತ್ತಿದ್ದುದರಿಂದ ಜನಪ್ರಿಯವಾಗಿದ್ದ. ಇದರಿಂದ ಅವನ ಕುಟುಂಬದಲ್ಲಿಯೂ ಬಹಳ ನೆಮ್ಮದಿಯ ವಾತಾವರಣವಿತ್ತು. ಕಷ್ಟಪಟ್ಟು ಕೆಲಸ ಮಾಡಿ ಕೊನೆಗೆ ಸುಖ ಪಡೆಯುತ್ತಿದ್ದ ಅವನ ಮುಖದಲ್ಲಿ ಏನೋ ಸಾಧಿಸಿದ ಭಾವ.

ಹೀಗಿರುವಾಗ ಒಂದು ದಿನ ತನ್ನ ಸೇಬಿನ ತೋಟಕ್ಕೆ ತನ್ನ ಮುದ್ದಿನ ಸಾಕುನಾಯಿಯ ಜತೆ ತೆರಳಿದ್ದ. ಈ ಸಂದರ್ಭದಲ್ಲಿ ಕೆಲವೊಂದು ಮರಗಳಲ್ಲಿ ಒಳ್ಳೆಯ ಸೇಬುಗಳ ಜತೆ ಹಾಳಾದ, ರೋಗಗ್ರಸ್ಥ ಸೇಬುಗಳು ಇರುವುದನ್ನು ನೋಡಿ, ಇವುಗಳನ್ನು ಹಾಗೆಯೇ ಬಿಟ್ಟರೆ ಉಳಿದ ಸೇಬಿಗೂ ರೋಗ ಹರಡಿ ಹಾಳಾಗಬಹುದು ಎಂದುಕೊಳ್ಳುತ್ತಾನೆ. ಆದರೆ ಅವುಗಳು ಎತ್ತರದಲ್ಲಿರುವುದರಿಂದ ಅವುಗಳನ್ನು ಏನು ಮಾಡಬಹುದೆಂದು ಚಿಂತೆಗೊಳಗಾಗುತ್ತಾನೆ.
ಹಾಗಿದ್ದರೂ ದೋಟಿಯ ಸಹಾಯದಿಂದ ಆ ಹಾಳಾದ ಸೇಬುಗಳನ್ನು ಬೀಳಿಸಲು ಮುಂದಾಗುತ್ತಾನೆ. ಕಲ್ಲುಗಳನ್ನು ಎಸೆಯುತ್ತಾನೆ. ಹೀಗೆ ತನ್ನ ಕೈಲಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಾನೆ. ಆದರೂ ಯಾವುದೇ ಉಪಾಯಗಳು ಫ‌ಲಿಸುವುದಿಲ್ಲ. ಬಳಿಕ ಇದೇ ಗುಂಗಿನಲ್ಲಿ ನೇರವಾಗಿ ಮನೆಗೆ ತೆರಳುತ್ತಾನೆ.

ರೈತ ಸಪ್ಪೆಯಾಗಿ ತಲೆಯ ಮೇಲೆ ಕೈಯಿಟ್ಟು ಕುಳಿತಿರಬೇಕಾದರೆ, ಮನೆಯ ಹಿಂಬದಿಯಿಂದ ದಡಾರ್‌! ಎಂಬ ಶಬ್ದವೊಂದು ಕೇಳಿಬರುತ್ತದೆ. ಏನದು ಶಬ್ದವೆಂದು ರೈತ ಹೋಗಿ ನೋಡುವಾಗ ತನ್ನ ಸಾಕುನಾಯಿಯು ಮನೆಯ ಹಿಂಬದಿಯಲ್ಲಿ ಆಟವಾಡುತ್ತಿದ್ದಾಗ ಅಕಾಸ್ಮಾತ್‌ ಆಗಿ ನೇರವಾಗಿರಿಸಿದ್ದ ಏಣಿಯನ್ನು ಬೀಳಿಸಿತ್ತು. ಇದನ್ನು ನೋಡಿದ ರೈತನಿಗೆ ತನ್ನ ಸಾಕುನಾಯಿ ತನಗೋಸ್ಕರ ಉಪಾಯವೊಂದನ್ನು ನೀಡಿತು ಎಂದು ಬಹಳ ಖುಷಿ ಪಡುತ್ತಾನೆ. ಅನಂತರ ಏಣಿ ಸಹಾಯದಿಂದ ಎಲ್ಲ ಹಾಳಾದ ಸೇಬುಗಳನ್ನು ಉದುರಿಸಿ ನಿಟ್ಟುಸಿರು ಬಿಡುತ್ತಾನೆ.
ಇಲ್ಲಿ ನಿಜವಾಗಿಯೂ ನಾಯಿ ಸಹಾಯ ಮಾಡಿತೇ? ಅಥವಾ ಕೇವಲ ಕಾಕತಾಳೀಯವೇ ಸ್ಪಷ್ಟತೆಯಿಲ್ಲವಾದರೂ, ನೀತಿಯನ್ನಂತೂ ರೈತನಿಗೆ ಕಲಿಸಿಕೊಟ್ಟಿತು. ಕಷ್ಟ ಬಂತೆಂದು ಸುಮ್ಮನೆ ಕುಳಿತರೆ ಎಂದಿಗೂ ಆ ಕಷ್ಟವನ್ನು ಪರಿಹರಿಸಲು ಸಾಧ್ಯವಿಲ್ಲ ಬದಲಾಗಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುತ್ತದೆ. ಹಾಗಾಗಿ ಕಷ್ಟ ಬಂತೆಂದರೆ ಅದನ್ನು ಪರಿಹರಸಲು ಏನೆಲ್ಲ ಉಪಾಯಗಳನ್ನು ಮಾಡಬಹುದೆಂದು ಯೋಚಿಸಿ ನಿರ್ಧರಿಸಿದರೆ, ಸತತವಾಗಿ ಪ್ರಯತ್ನಿಸುತ್ತಿದ್ದರೆ ಖಂಡಿತವಾಗಿಯೂ ಕಷ್ಟಗಳಿಂದ ಹೊರಬರಲು ಸಾಧ್ಯ.

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

Desi Swara: ಕರ್ನಾಟಕ ಸಂಘ ಕತಾರ್‌: ವಿಶ್ವ ಪರಿಸರ ದಿನಾಚರಣೆ, ಚಿತ್ರಕಲಾ ಸ್ಪರ್ಧೆ

Desi Swara: ಕರ್ನಾಟಕ ಸಂಘ ಕತಾರ್‌: ವಿಶ್ವ ಪರಿಸರ ದಿನಾಚರಣೆ, ಚಿತ್ರಕಲಾ ಸ್ಪರ್ಧೆ

Desi Swara: ವಿಶೇಷ ದಿನಕ್ಕೆ ಸಾಕ್ಷಿಯಾದ ಸ್ವಿಟ್ಜ್ ರ್ ಲ್ಯಾಂಡ್‌…

Desi Swara: ವಿಶೇಷ ದಿನಕ್ಕೆ ಸಾಕ್ಷಿಯಾದ ಸ್ವಿಟ್ಜ್ ರ್ ಲ್ಯಾಂಡ್‌…

Desi Swara: ಊರು ಟೂರು ಅಂಕಣಗಳು ಈಗ ಪುಸ್ತಕವಾಗಿ ಪ್ರಕಟಣೆ

Desi Swara: ಊರು ಟೂರು ಅಂಕಣಗಳು ಈಗ ಪುಸ್ತಕವಾಗಿ ಪ್ರಕಟಣೆ

Basava

Desi Swara: Yoga Day-ಬಸವತತ್ತ್ವ ಮತ್ತು ಯೋಗತತ್ತ್ವ: ಅನುಸಂಧಾನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?

Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.