ಮಸ್ಕತ್‌: ಒಮನ್‌ ಬಿಲ್ಲವಾಸ್‌ ಸಾಮರಸ್ಯ ಸಭೆ

ಸಮುದಾಯದ ನಾಯಕರ ಗೌರವ ಉಪಸ್ಥಿತಿ

Team Udayavani, Oct 19, 2024, 11:34 AM IST

ಮಸ್ಕತ್‌: ಒಮನ್‌ ಬಿಲ್ಲವಾಸ್‌ ಸಾಮರಸ್ಯ ಸಭೆ

ಮಸ್ಕತ್‌:ಮಸ್ಕತ್‌ನ ಒಮನ್‌ ಬಿಲ್ಲವಾಸ್‌ ಆಯೋಜಿಸಿದ ಧಾರ್ಮಿಕ ಸಮಾರಂಭದಲ್ಲಿ ಅತಿಥಿ ಗಣ್ಯರ ಅಭಿನಂದನೆ ಕಾರ್ಯಕ್ರಮವು ಒಮಾನ್‌ ದೇಶದಲ್ಲಿ ನೆಲೆಸಿರುವ ತುಳುನಾಡಿನ ಅನೇಕ ಸಮುದಾಯದ ನಾಯಕರ ಗೌರವ ಉಪಸ್ಥಿತಿಯಲ್ಲಿ ಹಫಾ ಹೌಸ್‌ ಹೊಟೇಲ್‌ ಸಭಾಂಗಣದಲ್ಲಿ ನಡೆಯಿತು.

ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ, ಯುವ ನಾಯಕ ಪದ್ಮರಾಜ್‌, ಪುರೋಹಿತರಾದ ಚರಣ್‌ ಶಾಂತಿ ಅವರನ್ನು ವಿವಿಧ ಸಮಾಜದ ಮುಖಂಡರು ಸ್ಮರಣಿಕೆ ನೀಡಿ ಸಮ್ಮಾನಿಸಿ ಗೌರವಿಸಲಾಯಿತು. ಒಮಾನ್‌ ಬಿಲ್ಲವಾಸ್‌ ಸಾರಥ್ಯದ ಈ ಸಾಮರಸ್ಯ ಸಭೆಯು ಮಾದರಿ ಕಾರ್ಯಕ್ರಮವಾಗಿ ಮಾರ್ಪಟ್ಟಿದ್ದು ಎಲ್ಲ ಮುಖಂಡರ ಒಕ್ಕೊರಲ ಮೆಚ್ಚುಗೆಗೆ ಪಾತ್ರವಾಯಿತು.

ಒಮನ್‌ ಬಿಲ್ಲವಾಸ್‌ ಅಧ್ಯಕ್ಷ ಸುಜಿತ್‌ ಅಂಚನ್‌ ಪಾಂಗಾಳ, ಮಾಜಿ ಅಧ್ಯಕ್ಷ ಮತ್ತು ಸ್ಥಾಪಕ ಸದಸ್ಯ ಎಸ್‌. ಕೆ. ಪೂಜಾರಿ ಹಾಗೂ ಡಾ|ಅಂಚನ್‌ ಸಿ. ಕೆ., ಕಟಪಾಡಿ ವಿಶ್ವನಾಥ ಕ್ಷೇತ್ರ ಆಡಳಿತ ಮಂಡಳಿಯ ಸದಸ್ಯ ಕಾಮರಾಜ್‌ ಸುವರ್ಣ, ಒಮನ್‌ ತುಳುವೆರ್‌ ಸಂಘಟನೆಯ ಮುಖ್ಯಸ್ಥ ರಮಾನಂದ ಶೆಟ್ಟಿ, ಕೆ.ಸಿ.ಎಫ್‌. ಓಮನ್‌ ಅಧ್ಯಕ್ಷ ಅಯೂಬ್‌ ಅಹ್ಮದ್‌ ಕೊಡಿ, ಬ್ರಾಹ್ಮಣ ಸಮಾಜದ ಮುಖ್ಯಸ್ಥ ಗುರುರಾಜ್‌ ಪೇಜತ್ತಾಯ, ಬಿಲ್ಲವಾಸ್‌ ದುಬೈ ಅಧ್ಯಕ್ಷ ದೀಪಕ್‌ ಪೂಜಾರಿ, ಬಿಲ್ಲವಾಸ್‌ ಕತಾರ್‌ ಅಧ್ಯಕ್ಷ ಸಂದೀಪ್‌ ಸಾಲಿಯಾನ್‌ ಮಲ್ಲಾರ್‌, ಮೊಗವೀರ್ಸ್‌ ಕೂಟದ ಅಧ್ಯಕ್ಷ ಪದ್ಮಾಕರ್‌ ಮೆಂಡನ್‌ ಮತ್ತು ಹಿರಿಯರಾದ ದೇವಾನಂದ್‌ ಅಮೀನ್‌, ಜಿಎಸ್‌ಬಿ ಸಮಾಜದ ಮುಖ್ಯಸ್ಥ ರಾಮಕೃಷ್ಣ ಪ್ರಭು, ವಿಶ್ವ ಬ್ರಾಹ್ಮಣ ಒಕ್ಕೂಟದ ಅಧ್ಯಕ್ಷ ರವೀಂದ್ರ ಆಚಾರ್ಯ, ಮಂಗಳೂರು ಕೊಂಕಣಿ ವಿಂಗ್‌ನ ಅಜಿತ್‌ ವಾಲ್ದೆರ್‌, ರಜಕ ಸಮಾಜದ ಅಧ್ಯಕ್ಷ ಜಯ ಕುಮಾರ್‌, ಕನ್ನಡ ಸಂಘದ ಹಿತೇಶ್‌, ಸಿಎಸ್‌ಐ ಪ್ರೊಟೆಸ್ಟೆಂಟ್‌ ಚರ್ಚ್‌ನ ಜೈಸನ್‌ ಟಿ.ಜೆ, ಸಫಲಿಗ ಸಮಾಜದ ಸೀತಾರಾಮ್‌ ಸಭೆಯಲ್ಲಿ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

isrel netanyahu

Drone target; ಉಗ್ರರಿಂದ ಇಸ್ರೇಲ್ ಪ್ರಧಾನಿ ನೆತನ್ಯಾಹು ಟಾರ್ಗೆಟ್: ನಿವಾಸದ ಬಳಿ ಸ್ಫೋ*ಟ

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

ಬಸವಣ್ಣರ ಬೋಧನೆಗಳು ಜೀವನಕ್ಕೆ ಪ್ರೇರಣೆ: ಪೂಜಾ ಗಾಂಧಿ

ಬಸವಣ್ಣರ ಬೋಧನೆಗಳು ಜೀವನಕ್ಕೆ ಪ್ರೇರಣೆ: ಪೂಜಾ ಗಾಂಧಿ

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Desi Swara: ಪಂಪ ಕನ್ನಡ ಕೂಟ: ಅದ್ದೂರಿ ಗಣೇಶೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

Desi Swara: ಪಂಪ ಕನ್ನಡ ಕೂಟ: ಅದ್ದೂರಿ ಗಣೇಶೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಮಂಗಳೂರು: ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ

ಮಂಗಳೂರು:ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ…ಈ ಸ್ಥಿತಿಗೆ ಪ್ಲಾಸ್ಟಿಕ್‌ ನೇರ ಕಾರಣ!

isrel netanyahu

Drone target; ಉಗ್ರರಿಂದ ಇಸ್ರೇಲ್ ಪ್ರಧಾನಿ ನೆತನ್ಯಾಹು ಟಾರ್ಗೆಟ್: ನಿವಾಸದ ಬಳಿ ಸ್ಫೋ*ಟ

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

Simple Suni introduces Keerthi Krishna and Divita Rai in Devaru Ruju Madidanu Movie

Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.