Germany ರೈನ್‌ ಮೈನ್‌ ಕನ್ನಡ ಸಂಘ: ನೂತನ ಕಾರ್ಯಕಾರಿ ಸಮಿತಿ ರಚನೆ


Team Udayavani, Aug 12, 2023, 3:21 PM IST

Germany ರೈನ್‌ ಮೈನ್‌ ಕನ್ನಡ ಸಂಘ: ನೂತನ ಕಾರ್ಯಕಾರಿ ಸಮಿತಿ ರಚನೆ

ಇಲ್ಲಿನ ಫ್ರಾಂಕ್‌ಫ‌ರ್ಟ್‌ನ ಸಾಲ್ಟಾವು ನಿದ್ದಾದಲ್ಲಿ ರೈನ್‌ಮೈನ್‌ ಕನ್ನಡ ಸಂಘದ (ಆರ್‌ಎಂಕೆಎಸ್‌) ನೂತನ ಕಾರ್ಯಕಾರಿ ಸಮಿತಿ ರಚನೆಯ ಸಭೆಯನ್ನು ಜು.15 ರಂದು ಆಯೋಜಿಸಲಾಗಿತ್ತು. ಪ್ರತೀ 2 ವರ್ಷಕೊಮ್ಮೆ ನೂತನ ಸಮಿತಿಯನ್ನು ಆಯ್ಕೆ ಮಾಡಲಾಗುತ್ತದೆ.

2015-16 ರಿಂದಲೂ ಜರ್ಮನಿಯ ಫ್ರಾಂಕ್‌ಫ‌ರ್ಟ್‌ ನ ರೈನ್‌ ಮೈನ್‌ ಕನ್ನಡ ಸಂಘವು ರೈನ್‌ ಮೈನ್‌ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಹಲವಾರು ಕನ್ನಡಿಗರನ್ನು ಒಂದು ಗೂಡಿಸಿದೆ. ಅಲ್ಲದೆ ಕರುನಾಡ ಸಂಸ್ಕೃತಿ, ಭಾಷೆ, ಸಾಹಿತ್ಯ ಇಲ್ಲಿಯೂ ಜೀವಂತವಾಗಿರಿಸುವಲ್ಲಿ ಶ್ರಮಿಸುತ್ತಿದೆ.

ನೂತನ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ವೇದಮೂರ್ತಿ, ಉಪಾಧ್ಯಕ್ಷರಾಗಿ ರಿಯಾಜ್‌ ಶಿರಸಂಗಿ, ಕಾರ್ಯದರ್ಶಿಯಾಗಿ ಅಪೂರ್ವ ಬೆಳೆಯೂರು, ಸಹಕಾರ್ಯದರ್ಶಿಯಾಗಿ ಲೋಕನಾಥ ರಾವ್‌ ಚೌವ್ಹಾಣ್‌, ಖಜಾಂಚಿಯಾಗಿ ಅಕ್ಷಯ್‌ ಕಬಾಡಿ, ಸಹಖಜಾಂಚಿಯಾಗಿ ಪ್ರದೀಪ್‌ ಶೆಟ್ಟಿ, ಸಾರ್ವಜನಿಕ ಸಂಪರ್ಕ ಮೇಲುಸ್ತುವಾರಿಯಾಗಿ ವಿಶ್ವನಾಥ ಬಾಳೆಕಾಯಿ ಅವರು ಆಯ್ಕೆಯಾಗಿದ್ದಾರೆ.

ಕಳೆದೆರಡು ವರ್ಷಗಳಿಂದ ಸಂಘದ ಜವಾಬ್ದಾರಿಯನ್ನು ನಿರ್ವಹಿಸಿದ ಶಶಿಕಿರಣ್‌ ಮತ್ತು ಅವರ ತಂಡದವರು 6ನೇ ವಾರ್ಷಿಕ ಸಭೆಯನ್ನು ನಡೆಸಿ ಕಳೆದ ಎರಡು ವರ್ಷಗಳ ಕಾರ್ಯಗಳ ಬಗ್ಗೆ ಬೆಳಕು ಚೆಲ್ಲಿದರು. ಅನಂತರ ನೂತನ ಆಡಳಿತ ಮಂಡಳಿಯ ಸದಸ್ಯರಿಗೆ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿದರು.

ವರದಿ: ಶೋಭಾ ಚೌಹ್ವಾಣ್‌ ಫ್ರಾಂಕ್‌ಫ‌ರ್ಟ್‌

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.