ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
Team Udayavani, Oct 5, 2024, 10:32 AM IST
ಮಸ್ಕತ್: ಮಸ್ಕತ್ನ ಸೆಂಟ್ರಲ್ ಬ್ಲಿಡ್ಬ್ಯಾಂಕ್ನಲ್ಲಿ ಸೆ.20ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರಗಿತು. ಪೆರ್ಡೂರ್ ಡಾ| ರಾಜೇಶ್ ಆಚಾರ್ಯ ಅವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ಇಸ್ಸಾಕೋ ಗ್ರೂಪ್ನ ಲೀಮಾ, ಒಮಾನ್ ತುಳುವೆರ್ ತಂಡದ ರಮಾನಂದ ಶೆಟ್ಟಿ, ಒಮಾನ್ ಬಿಲ್ಲವಾಸ್ ಅಧ್ಯಕ್ಷ ಸುಜಿತ್ ಅಂಚನ್, ಮಸ್ಕತ್ ಮೊಗವೀರ ಕೂಟದ ಅಧ್ಯಕ್ಷ ಪದ್ಮಾಕರ್ ಮೆಂಡನ್, ಕನ್ನಡ ಸಂಘದ ಹಿತೇಶ್ ಮಂಗಳೂರು, ಬಿರುವ ಜವನೆರ್ ಗ್ರೂಪ್ನ ಗುರುಪ್ರಸಾದ್, ಶಿವಾನಂದ ಕೋಟ್ಯಾನ್ ಮೊದಲಾದವರು ಪಾಲ್ಗೊಂಡಿದ್ದರು.
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್(ವಿಒಎಂ)ನ ಸ್ಥಾಪಕ ಸದಸ್ಯ ಸೀತಾರಾಮ ಆಚಾರ್ಯ, ಅಧ್ಯಕ್ಷ ರವೀಂದ್ರ ಆಚಾರ್ಯ ಕಳತ್ತೂರು, ಸಂಘಟನ ಸಮಿತಿಯ ಸದಸ್ಯರು, ಸ್ವಯಂಸೇವಕರು, ಮಹಿಳಾ ಸದಸ್ಯರು ಸಹಕರಿಸಿದರು. 70ಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.