ಭೀಮಾಗೆ ನಿತ್ಯ ಒಂದು ಟಿಎಂಸಿ ಮಹಾ ನೀರು


Team Udayavani, Aug 5, 2019, 12:54 PM IST

5-AGUST-20

ಅಫಜಲಪುರ: ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದರಿತ ನದಿ ದಂಡೆ ನಿವಾಸಿಗಳು ತಮ್ಮ ಟ್ರ್ಯಾಕ್ಟರ್‌ಗಳನ್ನು ಹೊರತೆಗೆದರು.

ಅಫಜಲಪುರ: ತಾಲೂಕಿನಾದ್ಯಂತ ಹೇಳಿಕೊಳ್ಳುವ ರೀತಿಯಲ್ಲಿ ಮಳೆಯಾಗದೇ ಇದ್ದರೂ, ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಮಾ ನದಿಗೆ ಭಾರಿ ಪ್ರಮಾಣದ ನೀರು ಬರುವ ಸಾಧ್ಯತೆ ಇದೆ. ಸದ್ಯ ಮಹಾರಾಷ್ಟ್ರದ ವೀರಾ ಜಲಾಶಯದಿಂದ ನಿತ್ಯ ಒಂದು ಟಿಎಂಸಿ ಅಡಿ ನೀರು ಹರಿದು ಬರುತ್ತಿದೆ ಎಂದು ಕೆಎನ್‌ಎನ್‌ಎಲ್ ಎಇಇ ಲಕ್ಷ್ಮೀಕಾಂತ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಅಲ್ಲಿನ ಜಲಾಶಯಗಳಲ್ಲಿ ನೀರು ತುಂಬಿ ಹೆಚ್ಚಾದ ನೀರನ್ನು ಭೀಮಾ ನಿದಿಗೆ ಹರಿಸಲಾಗುತ್ತಿದೆ. ಜುಲೈ 27ರಿಂದ ವೀರಾ ಜಲಾಶಯದಿಂದ ನಿತ್ಯ ಒಂದು ಟಿಎಂಸಿ ಅಡಿ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಭೀಮಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ ಎಂದು ತಿಳಿಸಿದರು.

ಆಗಸ್ಟ್‌ 4ರ ರಾತ್ರಿವರೆಗೆ ಭೀಮಾ ನದಿಗೆ ಸೊನ್ನ ಗ್ರಾಮದಲ್ಲಿ ನಿರ್ಮಿಸಿರುವ ಭೀಮಾ ಏತ ನೀರಾವರಿ ಜಲಾಶಯ ತುಂಬುವ ಸಾಧ್ಯತೆ ಇದೆ. ಹೀಗಾಗಿ ರಾತ್ರಿಯಿಂದ ಒಂದು ಸಾವಿರ ಕ್ಯೂಸೆಕ್‌ ನೀರು ಹೊರ ಬಿಡುವ ಯೋಚನೆ ಮಾಡಲಾಗಿದೆ ಎಂದು ಹೇಳಿದರು. ಭೀಮಾ ಜಲಾಶಯದ ಕೆಳಭಾಗದ ಗ್ರಾಮಗಳ ಸಾರ್ವಜನಿಕರು ಜಾಗೃತವಾಗಿರಬೇಕು. ದನ, ಕುರಿಗಾಹಿಗಳು, ಮೀನುಗಾರರು ನದಿ ದಡಕ್ಕೆ ಹೋಗಬಾರದು. ರೈತರು ನದಿ ದಡದಲ್ಲಿರುವ ತಮ್ಮ ಮೋಟರ್‌ ಪಂಪಸೆಟ್‌ಗಳನ್ನು ತಕ್ಷಣಕ್ಕೆ ತೆಗೆದಿಟ್ಟುಕೊಳ್ಳುವುದು ಒಳ್ಳೆಯದು. ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಹರಿದು ಬಂದರೆ ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ. ಹೀಗಾಗಿ ನದಿ ದಡದ ಗ್ರಾಮಗಳ ಜನ ಜಾಗೃತವಾಗಿರಬೇಕು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.