ಮುಧೋಳ ನಗರಕ್ಕೆ ತಬ್ಲಿಘಿ ನಂಟು:  ಒಂದೇ ದಿನ 15 ಜನರಿಗೆ ಸೋಂಕು


Team Udayavani, May 12, 2020, 4:09 PM IST

ಮುಧೋಳ ನಗರಕ್ಕೆ ತಬ್ಲಿಘಿ ನಂಟು:  ಒಂದೇ ದಿನ 15 ಜನರಿಗೆ ಸೋಂಕು

ಬಾಗಲಕೋಟೆ: ಗುಜರಾತನ ಅಹಮದಾಬಾದ್‌ನಿಂದ ಬಂದಿದ್ದ 17 ಜನರಲ್ಲಿ 14  ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಮುಧೋಳ ನಗರಕ್ಕೆ ಗುಜರಾತ ತಬ್ಲೀಘಿ ನಂಟು, ತೀವ್ರ ಭೀತಿ ಹುಟ್ಟಿಸಿದೆ.

ಮುಧೋಳ ತಾಲೂಕಿನಲ್ಲಿ ಈವರೆಗೆ 10 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಮಂಗಳವಾರ ಒಂದೇ ದಿನ 15 ಜನರಿಗೆ ಈ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲೇ ಅತಿಹೆಚ್ಚು ಸೋಂಕಿತರು ಪತ್ತೆಯಾದ ತಾಲೂಕಿನಲ್ಲಿ ಮುಧೋಳ ಮೊದಲ ಸ್ಥಾನಕ್ಕೇರಿದೆ.

ಮೇ 8ರಂದು ನಿಪ್ಪಾಣಿ ಚೆಕ್‌ಪೋಸ್ಟ ಮೂಲಕ ಒಟ್ಟು 17 ಜನರು ಮುಧೋಳಕ್ಕೆ ಬಂದಿದ್ದು, ಅವರನ್ನು ಮುಧೋಳದ ಉರ್ದು ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅವರೆಲ್ಲರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಿದ್ದು, 14 ಜನರಿಗೆ ಸೋಂಕು ದೃಢಪಟ್ಟಿದೆ. ಉಳಿದ ಮೂವರಿಗೆ ನೆಗೆಟಿವ್ ಬಂದಿದೆ.

ಮುಧೋಳ ನಗರದ 55 ವರ್ಷದ ವ್ಯಕ್ತಿಗೆ ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟ ತೊಂದರೆಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಸೋಂಕು ಖಚಿತಪಟ್ಟಿದೆ. ಇವರಿಗೆ ಯಾವುದೇ ಪ್ರಯಾಣದ ಇತಿಹಾಸವಿಲ್ಲ.

ಗುಜರಾತ್‌ನ ತಬ್ಲೀಘಿ ಗೆ ಹೋಗಿ ಬಂದವರಲ್ಲಿ ಬನಹಟ್ಟಿಯ ಓರ್ವ ಹಾಗೂ ಮುಧೋಳದ 14 ಜನರಿಗೆ ಸೋಂಕು ದೃಢಪಟ್ಟಿದೆ. ಮಂಗಳವಾರ ಪತ್ತೆಯಾದ 15 ಪ್ರಕರಣಗಳೂ ಸಹಿತ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.