ರಬಕವಿ-ಬನಹಟ್ಟಿಯಲ್ಲಿ 2 ದಿನ ನಿಷೇಧಾಜ್ಞೆ

ಎರಡು ದಿನ ಯಾವುದೇ ಸಮಾರಂಭ, ಸಂಚಾರ ಸಾಗಾಣಿಕೆ ಮಾಡುವಂತಿಲ್ಲ.

Team Udayavani, Feb 10, 2022, 5:59 PM IST

ರಬಕವಿ-ಬನಹಟ್ಟಿಯಲ್ಲಿ 2 ದಿನ ನಿಷೇಧಾಜ್ಞೆ

ರಬಕವಿ-ಬನಹಟ್ಟಿ: ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಬಕವಿ-ಬನಹಟ್ಟಿಯಲ್ಲಿ ಫೆ. 9ರಂದು ಮಧ್ಯಾಹ್ನ 12ರಿಂದ ಫೆ. 11ರ ಬೆಳಗ್ಗೆ 6ರವರೆಗೆ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ್‌ ಎಸ್‌.ಬಿ. ಇಂಗಳೆ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬನಹಟ್ಟಿ ನಗರದಲ್ಲಿ ಫೆ. 8ರಂದು ಬನಹಟ್ಟಿ ನಗರದ ಸರಕಾರಿ ಕಾಲೇಜಿನಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್‌ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆಯಾಗಿ ಕಲ್ಲು ತೂರಾಟ ನಡೆದು ರಬಕವಿ-ಬನಹಟ್ಟಿ ನಗರಗಳಲ್ಲಿ ಸೂಕ್ಷ್ಮ ವಾತಾವರಣ ಸೃಷ್ಟಿಯಾಗಿದೆ. ಬುಧವಾರ ಹಿಂದುಪರ ಸಂಘಟನೆಗಳು ಘಟನೆ ಖಂಡಿಸಿ ಪ್ರತಿಭಟನೆ ಮಾಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯ ರಬಕವಿ, ಬನಹಟ್ಟಿ, ಹೊಸೂರ, ರಾಮಪುರ ಪ್ರದೇಶದಲ್ಲಿ ಯಾವುದೇ ತರಹ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಯಾವುದೇ ಸಮಾರಂಭ, ಸಂಚಾರ ಸಾಗಾಣಿಕೆ ಮಾಡುವಂತಿಲ್ಲ. ಕಲ್ಲು ಕಟ್ಟಿಗೆ ಇತ್ಯಾದಿ ಆಯುಧಗಳನ್ನು ಹೊಂದಿರುವಂತಿಲ್ಲ. ಜನರು ಗುಂಪು ಗುಂಪಾಗಿ ಸೇರುವುದನ್ನು ಮತ್ತು ಇನ್ನಿತರೆ ಚಟುವಟಿಕೆಗಳಲ್ಲಿ ತೊಡಗುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಆದೇಶವು ಮದುವೆ, ಮುಂಜಿವೆ ಹಾಗೂ ಅಂತ್ಯ ಸಂಸ್ಕಾರಕ್ಕೆ ಅನ್ವಯವಾಗುವುದಿಲ್ಲ ಎಂದು ತಹಶೀಲ್ದಾರ್‌ ಇಂಗಳೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.