ನೋಡಲ್ ಅಧಿಕಾರಿಗಳ ನೇಮಕ


Team Udayavani, Aug 7, 2019, 10:19 AM IST

Udayavani Kannada Newspaper

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ನದಿಯ ಪ್ರವಾಹದಿಂದ ಬಾಧಿತಗೊಳ್ಳುವ ವಿವಿಧ ಗ್ರಾಮಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಅಸ್ಕಿ ಮತ್ತು ಆಸಂಗಿ ಗ್ರಾಮಕ್ಕೆ ನೋಡಲ್ ಅಧಿಕಾರಿ ರಬಕವಿ-ಬನಹಟ್ಟಿ ಪೌರಾಯುಕ್ತ ಕೊಡುಗೆ (9901919691), ತಮದಡ್ಡಿ ಗ್ರಾಮಕ್ಕೆ ತೇರದಾಳ ಪುರಸಭೆ ಮುಖ್ಯಾಧಿಕಾರಿ ದಡ್ಡಿ (9035391371), ಕಂಕಣವಾಡಿಗೆ ಜಮಖಂಡಿ ವಲಯ ಅರಣ್ಯ ಅಧಿಕಾರಿ ಎಸ್‌.ಡಿ.ಬಬಲಾದಿ (9482373036), ಕಡಕೋಳ ಗ್ರಾಮಕ್ಕೆ ನೋಡಲ್ ಅಧಿಕಾರಿ ಸಹಾಯಕ ಸಹಕಾರಿ ನಿಬಂಧಕ ಮಣಿ (9448575387), ಮುತ್ತೂರ ನೋಡಲ್ ಅಧಿಕಾರಿ ಜಮಖಂಡಿ ನಗರಸಭೆ ಪೌರಾಯುಕ್ತ ಮಂಗಸೂಳಿ (9739721886), ಮೈಗೂರು ಗ್ರಾಮಕ್ಕೆ ಎಪಿಎಂಸಿ ಕಾರ್ಯದರ್ಶಿ ಎಸ್‌.ಐ. ಸಾಲಿ (9964329983), ಜಂಬಗಿ ಬಿ.ಕೆ ಗ್ರಾಮಕ್ಕೆ ಲೋಕೋಪಯೋಗಿ ಇಲಾಖೆಯ ಎಇಇ ಜಯಾನಂದ ಹಿರೇಮಠ (9448418938).

ಜಂಬಗಿ ಕೆ.ಡಿ ನಯೋಪ್ರಾ ಸಹಾಯಕ ನಿರ್ದೇಶಕ ಮಹೇಶಚಂದ್ರಗೌಡ (9880953135), ಟಕ್ಕೋಳ ಗ್ರಾಮಕ್ಕೆ ಪಿಎಂಜಿಎಸ್‌ವಾಯ್‌ ಸೆಕ್ಸನ್‌ ಅಧಿಕಾರಿ ಎಸ್‌.ವಾಯ್‌.ಬಿರಾದಾರ (9480851124), ಶೂರಪಾಲಿ ಸಮಾಜ ಕಲ್ಯಾಣ ಇಲಾಖೆಯ ಗಡ್ಡದೇವರಮಠ (9901616475), ತುಬಚಿ ಸಹಾಯಕ ಕೃಷಿ ಅಧಿಕಾರಿ ಮಾಳೇದ (8277933569), ಹಳಿಂಗಳಿ ಕೆಯುಐಡಿಎಫ್‌ಸಿಯ ಎಇಇ ಹತ್ತಿ (8277222159), ಶಿರಗುಪ್ಪಿ ಬಿಸಿಎಂ ಇಲಾಖೆಯ ರಮೇಶ ರಾಠೊಡ (9900233857), ಟಕ್ಕಳಕಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಮೊರಟಗಿ (9480695004), ರಬಕವಿ ನಗರಸಭೆ ಸಹಾಯಕ ಅಭಿಯಂತರ ಶರಣಪ್ಪನವರ (9902427233), ಹೊಸೂರ ಮತ್ತು ಕುಲಹಳ್ಳಿ ನಗರಸಭೆ ಸಹಾಯಕ ಅಭಿಯಂತರ ಶರಣಪ್ಪನವರ (9902427233).

ಮದನಮಟ್ಟಿ ಸಾಮಾಜಿಕ ಅರಣ್ಯ ಅಧಿಕಾರಿ ಕುಲಕರ್ಣಿ (7259071947), ಹಿಪ್ಪರಗಿ ಎನ್‌.ಎಂ.ದಿವಟೆ (9480348767), ಸನಾಳ ಮತ್ತು ಜಮಖಂಡಿಗೆ ನಗರಸಭೆ ಸಹಾಯಕ ಅಭಿಯಂತರ ಕುಲಕರ್ಣಿ (9986084035), ಆಲಗೂರಗೆ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ಎ.ಕುಲಕರ್ಣಿ (9448527121), ಹಿರೇಪಡಸಲಗಿ ಹಿರಿಯ ತೋಟಗಾರಿಕೆಯ ಸಹಾಯಕ ನಿರ್ದೇಶಕ ಅಭಯಕುಮಾರ ಮೊರಬ (9900002260), ಕವಟಗಿ ಮತ್ತು ಚಿಕ್ಕಪಡಸಲಗಿ ಗ್ರಾಮಕ್ಕೆ ಎಇ ಅಶೋಕ ರಜಪುತ (9972141793) ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಡಳಿತ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.