![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-415x264.jpg)
ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ
Team Udayavani, Jun 24, 2024, 1:10 PM IST
![ಹೆಣ್ಣು ಮಗುವಿಗೆ ಜನ್ಮ ನೀಡಿ ಮಹಿಳೆ ಮೃತ್ಯು… ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ](https://www.udayavani.com/wp-content/uploads/2024/06/banathi-620x392.jpg)
ಬಾಗಲಕೋಟೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತಪಟ್ಟ ಘಟನೆ ಬಾಗಲಕೋಟೆಯ ಬೀಳಗಿ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಮೃತ ಮಹಿಳೆಯನ್ನು ಜಾನಮಟ್ಟಿ ಲಮಾಣಿ ತಾಂಡಾ 1 ಗ್ರಾಮದ ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎನ್ನಲಾಗಿದೆ.
ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀಳಗಿ ಪಟ್ಟಣದಲ್ಲಿರುವ ಬಸವ ಪಾಲಿ ಕ್ಲಿನಿಕ್ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ, ಅದರಂತೆ ಬೆಳಿಗ್ಗೆ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಮಹಿಳೆ ಮೃತಪಟ್ಟಿದ್ದಾರೆ, ಇದರಿಂದ ಕೋಪಗೊಂಡ ಮಹಿಳೆಯ ಕುಟುಂಬಸ್ಥರು ವೈದ್ಯರ ನಿರ್ಲಕ್ಷದಿಂದ ಮಹಿಳೆ ಮೃತಪಟ್ಟಿರುವುದಾಗಿ ಆರೋಪಿಸಿ ಆಸ್ಪತ್ರೆ ಮುಂಭಾಗದಲ್ಲಿ ಮಹಿಳೆಯ ಶವ ಇರಿಸಿ ಪ್ರತಿಭಟನೆ ನಡೆಸಿದ್ದಾರೆ.
ನ್ಯಾಯ ಸಿಗೋವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ, ಅಲ್ಲದೆ ಮಹಿಳೆ ಮೃತಪಟ್ಟ ವಿಚಾರ ಗೊತ್ತಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Arvind Kejriwal ಸಿಗದ ರಿಲೀಫ್; ಮೊದಲು ಹೈಕೋರ್ಟ್ ಆದೇಶ ಪ್ರಕಟಿಸಲಿ ಎಂದ ಸುಪ್ರೀಂ
ಟಾಪ್ ನ್ಯೂಸ್
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-415x264.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-150x96.jpg)
Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-150x90.jpg)
Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![MLA-Shivaganga](https://www.udayavani.com/wp-content/uploads/2024/06/MLA-Shivaganga-150x90.jpg)
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
MUST WATCH
ಹೊಸ ಸೇರ್ಪಡೆ
![“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ](https://www.udayavani.com/wp-content/uploads/2024/06/Parameshwar-7-150x96.jpg)
Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ
![robbers](https://www.udayavani.com/wp-content/uploads/2024/06/robbers-1-150x89.jpg)
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-150x90.jpg)
Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.