Guledgudda ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ


Team Udayavani, Jul 7, 2024, 7:12 PM IST

ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ

ಗುಳೇದಗುಡ್ಡ: ಪಟ್ಟಣದಲ್ಲಿ ಪುರಿ ಶ್ರೀ ಜಗನ್ನಾಥ ಸ್ವಾಮಿ ದೇವರ ಭವ್ಯ ರಥೋತ್ಸವ ಪಟ್ಟಣದಲ್ಲಿ ಬಹಳಷ್ಟು ಸಡಗರ, ಸಂಭ್ರಮದಿಂದ ಜರುಗಿತು.

ರಾಜ್ಯದಲ್ಲಿಯೇ ಏಕೈಕ ಜಗನ್ನಾಥ ದೇವಾಲಯ ಇದಾಗಿದೆ. ಪಟ್ಟಣದ ಶ್ರೀ ಜಗದೀಶ ರಾಧಾಕೃಷ್ಣ ಮಂದಿರದಿಂದ ಪುರಿ ಜಗನ್ನಾಥಸ್ವಾಮಿ ದೇವರ ಭವ್ಯ ರಥೋತ್ಸವ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ಮಾರವಾಡಿ ಸಮಾಜದ ಮಹಿಳೆಯರು, ಯುವಕ, ಯುವತಿಯರು ದಾಂಡಿಯಾ ನೃತ್ಯ ಹಾಗೂ ದೇವರ ಭಜನೆ ಮಾಡಿ ಸಂಭ್ರಮಿಸಿದರು.

ರಾಜ್ಯದ ಏಕೈಕ ದೇವಸ್ಥಾನ: ಪುರಿಯಲ್ಲಿ ನಡೆಯುವ ಜಗನ್ನಾಥ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಅಲ್ಲಿ ಭಾಗಿಯಾಗ್ತಾರೆ. ಆದರೆ ಅದೇ ಜಗನ್ನಾಥ ಮಂದಿರ ಕರ್ನಾಟಕ ರಾಜ್ಯದಲ್ಲೂ ಸಹ ಇದೆ. ದೇಶದಲ್ಲಿ ಜಗನ್ನಾಥ ಮಂದಿರ ಇರೋದು ಪುರಿಯಲ್ಲಿ,ನಂತರ ಅಹಮದಾಬಾದ್ ನಲ್ಲಿ ಅದು ಬಿಟ್ಟರೆ ಕರ್ನಾಟಕದ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿ ಎಂಬುದು ವಿಶೇಷ.

ಇದು ಬಹಳ ಜನರಿಗೆ ಗೊತ್ತಿರಲಿಕ್ಕಿಲ್ಲ. ಇನ್ನೊಂದು ವಿಶೇಷ ಅಂದರೆ ಪುರಿಯಲ್ಲಿ ಜಗನ್ನಾಥನ ರಥೋತ್ಸವ ದಿನವೇ ಗುಳೇದಗುಡ್ಡ ಪಟ್ಟಣದಲ್ಲಿರುವ ಜಗನ್ನಾಥನ ರಥೋತ್ಸವ ಅದ್ಧೂರಿಯಾಗಿ ನಡೆಯುತ್ತದೆ.

ಪುರಿ ಜಗನ್ನಾಥ ಸ್ವಾಮಿ ದೇವರ ಈ ಸಂಭ್ರಮದ ರಥೋತ್ಸವದಲ್ಲಿ ಇಚ್ಚಲಕರಂಜಿ, ಪುನಾ, ನಾಸಿಕ, ಬಾಗಲಕೋಟೆ, ಹುಬ್ಬಳ್ಳಿ, ಸಾಂಗ್ಲಿ, ಇಲಕಲ್, ಅಮಿನಗಡ, ಧಾರವಾಡ ಸೇರಿದಂತೆ ಅನೇಕ ನಗರ ಪಟ್ಟಣಗಳ ಅಪಾರ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.

ಪುರಿ ಶ್ರೀ ಜಗನ್ನಾಥ ಸ್ವಾಮಿ ದೇವರ ಭವ್ಯ ರಥೋತ್ಸವದ ನಿಮಿತ್ತವಾಗಿ ಶ್ರೀ ಜಗದೀಶ ರಾಧಾಕೃಷ್ಣ ಮಂದಿರ ಹಾಗೂ ಬಾಲಾಜಿ ಮಂದಿರವನ್ನು ಅಂದ ಚಂದವಾಗಿ ಶೃಂಗಾರ ಮಾಡಲಾಗಿತ್ತು.

ಈ ಸಂಭ್ರಮದ ಪುರಿ ಜಗನ್ನಾಥ ಸ್ವಾಮಿ ದೇವರ ಭವ್ಯ ರಥೋತ್ಸವದಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಾರಾಯಣದಾಸ ಮುಂದಡಾ, ಕಿಶನಗೋಪಾಲ ಸೋನಿ, ಸುರೇಶ ಇನಾನಿ,ಸೂರಜ್ ದರಕ, ಸತ್ಯನಾರಾಯಣ ರಾಠಿ, ಮುರುಳಿ ತಿವಾರಿ, ಪಂಕಜ್ ಝಂವರ, ಘನಶ್ಯಾಮದಾಸ ಇನಾನಿ, ಗೋಪಾಲ ಭಟ್ಟಡ, ಅಶೋಕ ಕಾಬ್ರಾ, ಕಮಲು ಮಾಲಪಾಣಿ, ಜುಗಲ ಮರ್ದಾ, ವೇಣುಗೋಪಾಲ ಸೋನಿ, ರಾಧೇಶ್ಯಾಮ ಮುಂದಡಾ, ಶ್ರೀಕಾಂತ ಸೋನಿ,ಗೋಪಾಲ ಮಾಲಪಾಣಿ, ದಾಮು ಮಾಲಪಾಣಿ,ಗೋವಿಂದ ಬೂತಡಾ, ಅನುಪ ತಾಪಡಿಯಾ, ಜುಗಲ ವರ್ಮಾ, ಜಗದೀಶ ರಾಠಿ, ಭರತ್ ಧೂತ್ ಈಶ್ವರ ಸೋನಿ,ದೀಪಕ ಧೂತ,ಸಂಪತ್ ಮಾಲಪಾಣಿ ದೇವಸ್ಥಾನ ಅರ್ಚಕ ಜಗದೀಶ ಪುರೋಹಿತ, ಶ್ಯಾಮಜಿ ಪುರೋಹಿತ, ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

12-mudhol

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.