ಘಟಪ್ರಭಾ ನದಿ ಸೇತುವೆ ದಾಟಲು ಸಾಹಸ: ನೀರು ಪಾಲಾದ ಯುವಕ


Team Udayavani, Sep 11, 2020, 10:20 PM IST

ಘಟಪ್ರಭಾ ನದಿ ಸೇತುವೆ ದಾಟಲು ಸಾಹಸ: ನೀರು ಪಾಲಾದ ಯುವಕ

ಮಹಾಲಿಂಗಪುರ: ಸಮೀಪದ ಘಟಪ್ರಭಾ ನದಿಯ ನಂದಗಾಂವ- ಅವರಾದಿ ಸೇತುವೆಯನ್ನು ಬೈಕ್ ಮೇಲೆ ದಾಟುವಾಗ ಯುವಕನೊಬ್ಬ ಘಟಪ್ರಭಾ ನದಿಯ ನೀರು ಪಾಲಾದ ಘಟನೆ ಶುಕ್ರವಾರ ಮಧ್ಯಾಹ್ನ ಜರುಗಿದೆ.

ಬೈಕ್ ಸಮೇತ ನೀರು ಪಾಲಾದ ಯುವಕನನ್ನು ರಾಮದುರ್ಗ ತಾಲೂಕಿನ ಕುನಾಳ ಗ್ರಾಮದವನು. ತನ್ನ ಸ್ನೇಹಿತನ ಜತೆಗೆ ಗೋಕಾಕ ತಾಲೂಕಿನ ಢವಳೇಶ್ವರ ಮಾರ್ಗವಾಗಿ ಘಟಪ್ರಭಾ ನದಿ ದಾಟಿ ಮಹಾಲಿಂಗಪುರಕ್ಕೆ ಬರುತ್ತಿದ್ದ.

ಘಟಪ್ರಭಾ ನದಿಗೆ ಪ್ರವಾಹ ಬಂದು ಕಳೆದ ಮೂರು ದಿನಗಳಿಂದ ನಂದಗಾಂವ-ಅವರಾದಿ, ಅಕ್ಕಿಮರಡಿ ಸೇತುವೆಗಳು ಜಲಾವೃತವಾಗಿವೆ. ಶುಕ್ರವಾರ ಸಂಜೆ ಯುವಕ ಮತ್ತು ಆತನ ಸ್ನೇಹಿತ ಸೇರಿ ಘಟಪ್ರಭಾ ನದಿಯ ಸೇತುವೆ ಮೇಲೆ ಒಂದುವರೆ ಅಡಿ ನೀರು ಹರಿಯುತ್ತಿದ್ದರು ಸಹ ಅವರಾದಿ ಕಡೆಯಿಂದ ನಂದಗಾಂವ ಕಡೆಗೆ ಬೈಕ್ ಮೇಲೆ ನದಿದಾಟುವ ಸಾಹಸ ಮಾಡಿದ್ದಾರೆ. ನೀರು ರಭಸವಾಗಿ ಹರಿಯುತ್ತಿರುವ ಕಾರಣ ಸೇತುವೆ ಅರ್ಧ ದಾಟುವದರಲ್ಲಿ ಬೈಕ್ ಸಮೇತ ಇಬ್ಬರು ನೀರು ಪಾಲಾಗಿದ್ದಾರೆ. ಬೈಕ್ ಹಿಂದಿನ ಸವಾರ ಈಜಿ ಪಾರಾಗಿದ್ದಾನೆ. ಬೈಕ್ ಓಡಿಸುತ್ತಿದ್ದ ಯುವಕ ನದಿ ಪಾಲಾಗಿ ಮೃತಪಟ್ಟಿದ್ದಾರೆ.

ನದಿ ಪಾಲಾದ ಯುವಕ ಸದಾಶಿವನ ದೇಹ ಹಾಗೂ ಬೈಕ್ ಇನ್ನೂ ಪತ್ತೆಯಾಗಿಲ್ಲ. ಮೂಡಲಗಿ ತಾಲೂಕಿನ ಕುಲಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.