Independence Day Special: ರಬಕವಿಯಲ್ಲಿ ಸ್ವಾತಂತ್ರ್ಯದ ಮೊದಲ ದಿನದ ಸವಿ ಸವಿ ನೆನಪು…..!


Team Udayavani, Aug 14, 2024, 7:35 PM IST

Independence Day Special: ರಬಕವಿಯಲ್ಲಿ ಸ್ವಾತಂತ್ರ್ಯದ ಮೊದಲ ದಿನದ ಸವಿ ಸವಿ ನೆನಪು…..!

ರಬಕವಿ – ಬನಹಟ್ಟಿ: ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸುಮಾರು 77 ವರ್ಷಗಳೇ ಕಳೆದರೂ ಅಂದಿನ ನೆನಪು ಮಾತ್ರ ಅಚ್ಚಳಿಯದೇ ಎಲ್ಲರ ಮನಸ್ಸಿನಲ್ಲೂ ಉಳಿಯಲು ಮರೆಯದೇ ಪ್ರತಿ ವರ್ಷ ನೆನಪು ಮಾಡುತ್ತಾ ಅಗಸ್ಟ್ 15 ರಂದು ಧ್ವಜಾರೋಹಣ ಮಾಡುತ್ತಾ ಬಂದಿದ್ದೇವೆ. ಅಂತೆಯೇ ಅಂದಿನ ಶುಭ ಸಂದರ್ಭದಲ್ಲಿ ಭಾಗವಹಿಸಿದವರ ನೆನಪು ಮಾತ್ರ ಅಜರಾಮರ.

ರಬಕವಿಯ ಪಿ. ಎಸ್. ಹೂಗಾರ ಅವರು ಅಂದು ಸ್ವಾತಂತ್ರ್ಯ ಸಿಕ್ಕ ಮೊದಲನೇ ಧ್ವಜಾರೋಹಣ ಸಂದರ್ಭದಲ್ಲಿ ಭಾವಚಿತ್ರ ತೆಗೆಯುವುದರ ಮೂಲಕ ಆ ನೆನಪು ಇಲ್ಲಿಯವರೆಗೂ ಉಳಿಯುವಂತೆ ಮಾಡಿದ್ದಾರೆ. ಅವರು ಇಂದು ನಮ್ಮನ್ನು ಅಗಲಿದರು. ಅವರು ಅಂದು ತೆಗೆದ ಭಾವಚಿತ್ರ ಮಾತ್ರ ಇನ್ನೂ ಅವರನ್ನು ನೆನೆಪಿಸುವಂತಿದೆ.

ಅಂದು ಸ್ವಾತಂತ್ರ್ಯ ದೊರೆತ ಸಂತಸದ ದಿನ. ಆಗ ಚೋಟಾ ಮುಂಬೈ ಎಂದೇ ಹೆಸರು ಮಾಡಿದ್ದ ನಗರ ರಬಕವಿ. ಸ್ವಾತಂತ್ರ್ಯ ದೊರೆತ ಮೊದಲ ದಿನವೇ ಅ. 14, 1947 ರಂದು ನಗರದ ಶಂಕರಲಿಂಗ ದೇವಸ್ಥಾನದ ಎದುರಿನ ಆವರಣದಲ್ಲಿ ಆಗಿನ ನಗರದ ಗಣ್ಯ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು ಸೇರಿ ಅದ್ದೂರಿಯಾಗಿ ಮೊದಲ ಧ್ವಜವಂದನೆ ಮಾಡಿ ಸಂಭ್ರಮಿಸಿದರು.

ಅಂದು ನಗರವನ್ನು ಹೂ ತೋರಣಗಳಿಂದ ಸಿಂಗರಿಸಿ, ಎಲ್ಲ ಶಾಲಾ ವಿದ್ಯಾರ್ಥಿಗಳು ನಾಗರಿಕರು ಗಾಂಧಿ ಟೋಪಿ ಧರಿಸಿ ಸ್ವಾತಂತ್ರ ದಿನಾಚರಣೆ ಆಚರಿಸಿದ್ದರು. ದೇಶವೆಲ್ಲ ಸ್ವಾತಂತ್ರ್ಯದ ಸಂಭ್ರಮದಲ್ಲಿ ಮುಳುಗಿತ್ತು. ಅನೇಕ ಹಿರಿಯರು, ಮಹಿಳೆಯರು ಸೇರಿ ಸ್ವಾತಂತ್ರ ದಿನವನ್ನು ಸಂಭ್ರಮದಿಂದ ಆಚರಿಸಿ ಕುಪ್ಪಳಿಸಿದ್ದರು. ಆಗ ಇದ್ದ ಒಬ್ಬರೇ ಛಾಯಾಗ್ರಾಹಕರಾದ ರಬಕವಿಯ ದಿ.ಪಿ.ಎಸ್. ಹೂಗಾರರು ತಮ್ಮ ಕ್ಯಾಮರಾದಲ್ಲಿ ಆ ದೃಶ್ಯ ಸೆರೆ ಹಿಡಿದಿದ್ದು, ಅದು ಇಂದಿಗೂ ನಗರದ ಜನರಿಗೆ ಸವಿ-ಸವಿ ನೆನಪುಗಳನ್ನು ತಂದು ಕೊಡುವಂತಾಗಿದೆ. ಆ ಚಿತ್ರಗಳು ಅವರ ಮಗ ಇನ್ನೂ ಕಾಯ್ದಿರಿಸಿದ್ದಾರೆ.

ಫೋಟೋ: ಪಿ. ಎಸ್. ಹೂಗಾರ

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.