![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 17, 2021, 5:06 PM IST
ಬಾಗಲಕೋಟೆ: ಬಾದಾಮಿ ತಾಲೂಕಿನ ನರೇನೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಮೃತಪಟ್ಟ ಅವರ ಕುಟುಂಬಕ್ಕೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮಣ ವಡ್ಡರ ಮಹೇಶ್ ಪೋತದಾರ ಗ್ರಾಮಕ್ಕೆ ಭೇಟಿ ನೀಡಿ ಮೊದಲ ಕಂತಿನ 4,12,500 ರೂ.ಗಳ ಪರಿಹಾರ ಧನ ವಿತರಿಸಿದರು.
ಮೃತಪಟ್ಟ ಲಕ್ಷ್ಮಣ ವಡ್ಡರ ಅವರ ಪತ್ನಿ ರೇಣವ್ವ ವಡ್ಡರ ಅವರಿಗೆ ನೀಡಿ ಸಾಂತ್ವನ ಹೇಳಿದ ಅವರು, ಸರ್ಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ನಿಯಮ ಅನುಸಾರವಾಗಿ ನೀಡಲಾಗುವುದು.
ಗ್ರಾಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದ್ದು, ಶಾಂತಿಯುತ ವಾತಾವರಣ ಇರುವುದಾಗಿ ತಿಳಿಸಿದರು. ಬಾದಾಮಿ ತಾಲೂಕಿನ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ್, ಕಚೇರಿ ಸಿಬ್ಬಂದಿ ಹಿರೇಮಠ, ಪೊಲೀಸ್ ಇಲಾಖೆ ಸಿಬ್ಬಂದಿ ರಮೇಶ್ ದೊಡಮನಿ ಸೇರಿದಂತೆ ಇತರರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.