![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 15, 2020, 4:19 AM IST
ಕುಳಗೇರಿ ಕ್ರಾಸ್: ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಬಾದಾಮಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಪರಿಹಾರ ನಿ ಧಿಗೆ 50 ಸಾವಿರ ದೇಣಿಗೆ ನೀಡಿದರು.
ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಹಟ್ಟಿ ಚೆಕ್ ಹಸ್ತಾಂತರಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಆರ್ಥಿಕವಾಗಿ ಸಂಘ-ಸಂಸ್ಥೆ ಸೇರಿದಂತೆ ವೈಯಕ್ತಿಕವಾಗಿ ಕೈ ಜೋಡಿಸಬೇಕಿದೆ ಎಂದು ತಿಳಿಸಿದರು. ಉಪಾಧ್ಯಕ್ಷ ಶ್ರೀಕಾಂತ ಪೂಜಾರ, ನಿರ್ದೇಶಕರಾದ ಆನಂದ ಕರಲಿಂಗನ್ನವರ, ಬಸಪ್ಪ ಧರೇಗೌಡ್ರ, ಯಲ್ಲಪ್ಪ ಕುಟಕನಕೇರಿ, ಶ್ರೀಕಾಂತ ಅಡಪಟ್ಟಿ, ಸಿದ್ದಪ್ಪ ಕರಕಿಕಟ್ಟಿ, ಲಕ್ಷ್ಮಣ ಬಿಂಕದಕಟ್ಟಿ, ದುರ್ಗಪ್ಪ ಮಾದರ, ಹನಮವ್ವ ಪವಾಡಿ ನಾಯ್ಕರ, ರಾಮವ್ವ ಬೀರಗೌಡ್ರ, ಶಿವಾನಂದ ಚೋಳನ್ನವರ, ಶೇಖಪ್ಪ ಪವಾಡಿನಾಯ್ಕರ್, ಶಿವಾನಂದ ಹಿರ್ಲವರ, ಸಿಬ್ಬಂದಿ ಟಿ.ಎನ್. ಮಣ್ಣೂರ, ಎಂ.ಎಚ್. ಪೂಜಾರ ಇತರರು ಇದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.