Bagalkote; ಜಾತಿಗೊಂದು ಡಿಸಿಎಂ ಹುದ್ದೆ ಬೇಕು: ಸಚಿವ ರಾಜಣ್ಣ


Team Udayavani, Jun 23, 2024, 4:27 PM IST

Every caste needs the post of DCM: Minister Rajanna

ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ ಬೇಡಿಕೆ ಲೋಕಸಭೆ ಚುನಾವಣೆಗೂ ಮುಂಚೆ ಇತ್ತು. ಹಿಂದೆ ಬಿಜೆಪಿಯಲ್ಲಿ ಎರಡು ಡಿಸಿಎಂ ಹುದ್ದೆ ನೀಡಲಾಗಿತ್ತು. ಆ ಹುದ್ದೆ ಬಿಟ್ಟರೆ ಬೇರೇನೂ ಕೊಡಬೇಕಿಲ್ಲವಲ್ಲ. ಎಲ್ಲ ಸಮುದಾಯದ ತಮ್ಮವರಿಗೆ ಹುದ್ದೆ ಸಿಗಬೇಕು ಎಂಬ ಆಸೆ ಇರುತ್ತದೆ. ಲಿಂಗಾಯತ, ಅಲ್ಪ ಸಂಖ್ಯಾತರು, ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಡಿಸಿಎಂ ಹುದ್ದೆ ಬೇಕು ಎನ್ನುವ ಕೂಗು ಇದೆ ಎಂದರು.

ಟಾಪ್ ನ್ಯೂಸ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ

ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ

Mudhol: ತಾಯಿ-ಮಗು ಆಸ್ಪತ್ರೆ ಅನುಷ್ಠಾನಕ್ಕೆ‌ ಕ್ರಮ: ಸಚಿವ ದಿನೇಶ್ ಗುಂಡೂರಾವ್

Mudhol: ತಾಯಿ-ಮಗು ಆಸ್ಪತ್ರೆ ಅನುಷ್ಠಾನಕ್ಕೆ‌ ಕ್ರಮ: ಸಚಿವ ದಿನೇಶ್ ಗುಂಡೂರಾವ್

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.