![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 23, 2021, 8:35 PM IST
ಬನಹಟ್ಟಿ : ಕಳೆದ ಒಂದು ವಾರದಿಂದ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಕೃಷ್ಣೆ ಶುಕ್ರವಾರ ರಬಕವಿ ಬನಹಟ್ಟಿ ಸಮೀಪದ ಮಹೇಷವಾಡಗಿ ಸೇತುವೆ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಹಿಪ್ಪರಗಿ ಜಲಾಶಯದಲ್ಲಿ ಶುಕ್ರವಾರ ೧.೬ ಲಕ್ಷ ಕ್ಯುಸೆಕ್ನಷ್ಟು ನೀರು ಹರಿದು ಬರುತ್ತಿದು, ಮಹಾರಾಷ್ಟ್ರದ ರಾಜಾಪುರ ಜಲಾಶಯದಿಂದ ೨ ಲಕ್ಷ ಕ್ಯುಸೆಕ್ವರೆಗೆ ನೀರು ಬಿಡುಗಡೆಯಾಗುತ್ತಿರುವ ಹಿನ್ನಲೆ ಬೆಳಗಾವಿ, ಬಾಗಲಕೋಟೆ ಹಾಗು ವಿಜಯಪುರ ಜಿಲ್ಲೆಗಳ ಕೃಷ್ಣಾ ತಟದಲ್ಲಿರುವ ಜನತೆಯು ಮುನ್ನೆಚ್ಚರಿಕಾ ಕ್ರಮವಾಗಿ ಜನ ಜಾನುವಾರುಗಳ ಸಮೇತ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕೆಂದು ತಾಲೂಕಾ ಆಡಳಿತ ತಿಳಿಸಿದೆ.
ಬೆಳಗಾವಿ ಜಿಲ್ಲೆಯ ಕುಡಚಿ ಸೇತುವೆ ಶುಕ್ರವಾರ ಬೆಳಿಗ್ಗೆಯಿಂದ ಸಂಚಾರ ಬಂದ್ ಆಗಿದ್ದು ಜಮಖಂಡಿ ಮಿರಜ ಬಸ್ಗಳು ಅಥಣಿ ಮಾರ್ಗವಾಗಿ ಪ್ರಯಾಣ ಬೆಳೆಸುತ್ತಿವೆ ಎಂದು ಜಮಖಂಡಿ ಕೆಎಸ್ಆರ್ಟಿಸಿ ಡಿಪೊ ಮ್ಯಾನೇಜರ್ ಸಂಗಮೇಶ ಮಟೋಳಿ ತಿಳಿಸಿದರು.
ಕೃಷ್ಣೆ ಮತ್ತು ಘಟಪ್ರಭೆ ಉಕ್ಕಿ ಹರಿಯುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ನೀರಿನ ಹರಿವುಯಿದ್ದು, ಪ್ರತಿ ದಿನ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಮಹಾರಾಷ್ಟçದ ರಾಜಾಪುರ ಜಲಾಶಯದಲ್ಲಿನ ನೀರಿನ ಮಟ್ಟ ದಿನದಿಂದ ದಿನಕ್ಕೆ ಮಾಹಿತಿ ಪಡೆಯಲಾಗುತ್ತಿದೆ. ಪ್ರತಿ ದಿನ ೩ ಲಕ್ಷ ಕ್ಯುಸೆಕ್ ನೀರಿನ ಮಟ್ಟ ಹರಿವಾದರೆ ಸಮಸ್ಯೆಯಾಗುವದು. ಆದಕಾರಣ ತಾಲೂಕಾ ಆಡಳಿತ ಈಗಾಗಲೇ ಪ್ರವಾಹ ಎದುರಿಸಲು ಎಲ್ಲ ತಯಾರಿ ಮಾಡಿಕೊಂಡಿದ್ದೇವೆ ಎಂದು ತಹಸೀಲ್ದಾರ ಸಂಜಯ ಇಂಗಳೆ ತಿಳಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.