Mudhol: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿ… ಚಿಂಚಖಂಡಿ ಸೇತುವೆ ಸಂಚಾರ ಸ್ಥಗಿತ ಭೀತಿ
Team Udayavani, Jul 29, 2024, 1:39 PM IST
ಮುಧೋಳ: ಜಮಖಂಡಿ-ಧಾರವಾಡ ರಾಜ್ಯ ಹೆದ್ದಾರಿಯ ಚಿಂಚಖಂಡಿ ಬಳಿಯಲ್ಲಿ ಸೇತುವೆ ಮೇಲೆ ಘಟಪ್ರಭಾ ನದಿ ನೀರು ಹರಿಯುತ್ತಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ಸಂಚಾರ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಧ್ಯಾಹ್ನ 12:30ರ ವೇಳೆಗೆ ಸೇತುವೆ ಮೇಲೆ ನದಿನೀರು ಹರಿಯಲು ಆರಂಭಿಸಿದ್ದು ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಲಿದೆ.
ಜಮಖಂಡಿ, ಬಾಗಲಕೋಟೆ, ಹುಬ್ಬಳ್ಳಿ- ಧಾರವಾಡ ಹಾಗೂ ಬೆಳಗಾವಿ ನಗರಗಳಿಗೆ ಸಂಪರ್ಕ ಕಲಸಪಿಸುವ ರಾಜ್ಯ ಹೆದ್ದಾರಿಯಾಗಿರುವ ಕಾರಣ ಸಂಚಾರ ಸ್ಥಗಿತಗೊಂಡರೆ ರಾಜ್ಯ ಹಾಗೂ ಅಂತಾರಾಜ್ಯ ಮಾರ್ಗದಲ್ಲಿ ಸಂಚರಿಸು ಬಸ್ ಗಳು, ಲಾರಿಗಳೂ ಸೇರಿದಂತೆ ಎಲ್ಲ ವಿಧದ ವಾಹನಗಳು ಅನ್ಯ ಮಾರ್ಗ ಬಳಬೇಕಾಗುವುದು.
ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲೇ ನಡೆದು ಮುಕ್ತಿಧಾಮದಲ್ಲಿ ಕಾರ್ಯ ಮುಗಿಸಿದ ಕುಟುಂಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.