![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 24, 2021, 1:15 PM IST
ಕುಳಗೇರಿ ಕ್ರಾಸ್: ಗೋವಿನಕೊಪ್ಪ ಬ್ರಹ್ಮಾನಂದ ಪರಮಹಂಸರ 83ನೇ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಹೂ-ಹಣ್ಣು ತೆಂಗು ತಳಿರು ತೋರಣಗಳಿಂದ ಅಲಂಕರಿಸಿದ್ದ ರಥವನ್ನು ಪೂಜಾ ಕೈಂಕರ್ಯಗಳೊಂದಿಗೆ ಭಕ್ತರ ಸಮ್ಮುಖದಲ್ಲಿ ಕೋವಿಡ್ ನಿಯಮಾವಳಿ ಪ್ರಕಾರ ಐದು ಹೆಜ್ಜೆ ಎಳೆಯುವ ಮೂಲಕ ಭಕ್ತರು ತಮ್ಮ ಧಾರ್ಮಿಕ ಆಚರಣೆ ನೆರವೇರಿಸಿದರು.
ಇದನ್ನೂ ಓದಿ:ಚಿರತೆ ಹಿಡಿಯಲೆಂದು ಬೋನ್ ಒಳಗೆ ಕುರಿ ಇಟ್ಟರೆ, ಚಿರತೆ ಕುರಿಯನ್ನೇ ತಿಂದು ಪರಾರಿ!
ಭಕ್ತರಿಂದ ಬ್ರಹ್ಮಾನಂದರ ಜಯಘೋಷಗಳು ಮೊಳಗಿದವು. ಭೈರನಹಟ್ಟಿ ಶಾಂತಲಿಂಗ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ದೇವರಸಿಗೇಹಳ್ಳಿ ವೀರೇಶ್ವರ ದೇವರು ಸಾನ್ನಿಧ್ಯ ವಹಿಸಿದ್ದರು. ಡೋಣಿ ಗ್ರಾಮದ ಶಶಿಧರ ಶಾಸ್ತ್ರೀಜಿ ಪ್ರವಚನ ನೀಡಿದರು. ಕಮೀಟಿ ಅಧ್ಯಕ್ಷ ಕೆ. ಬಿಜಾಪುರ, ನಿಂಗನಗೌಡ ಪಾಟೀಲ, ಶಿಕ್ಷಕ ರಾಘವೇಂದ್ರ ಕಂದಗಲ್, ಶಿಕ್ಷಕ ಶರಣು ಕರಕಿಕಟ್ಟಿ, ಮಂಜು ದ್ಯಾವನ್ನವರ ಹಾಜರಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.