ಟಂಟಂ ಚಾಲಕರಿಗೆ ಕಿರುಕುಳ-ಪ್ರತಿಭಟನೆ

•ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳಲು ಆಗ್ರಹ•ಪೊಲೀಸರ ವಿರುದ್ಧ ಘೋಷಣೆ ಕೂಗಿದ ಚಾಲಕರು

Team Udayavani, Jun 28, 2019, 9:49 AM IST

bk-tdy-2..

ಬಾಗಲಕೋಟೆ: ಪೊಲೀಸರಿಂದ ಕಿರುಕುಳ ತಪ್ಪಿಸುವಂತೆ ಒತ್ತಾಯಿಸಿ ಟಂಟಂ ಚಾಲಕರು ಗುರುವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಬಾಗಲಕೋಟೆ: ನಿತ್ಯ ಟಂಟಂ ಓಡಿಸಿಕೊಂಡು ಉಪಜೀವನ ಸಾಗಿಸುತ್ತಿರುವ ನಮಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಟಂಟಂ ಚಾಲಕರು ಗುರುವಾರ ಸೇವೆ ಸ್ಥಗಿತಗೊಳಿಸಿ ಬೃಹತ್‌ ಹೋರಾಟ ನಡೆಸಿದರು.

ಬಾಗಲಕೊಟೆ, ವಿದ್ಯಾಗಿರಿ ಹಾಗೂ ನವನಗರದ ಟಂಟಂ ಚಾಲಕರು ಮೂರು ಕಡೆ ಪ್ರತಿಭಟನೆ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.

ನೂರಾರು ಸಂಖ್ಯೆಯಲ್ಲಿದ್ದ ಟಂಟಂ ಚಾಲಕರು, ಪೊಲೀಸರ ವಿರುದ್ಧ ಘೋಷಣೆ ಕೂಗುತ್ತ, ಬಡವರ ಹೊಟ್ಟೆ ಮೇಲೆ ಹೊಡೆಯುವ ಪೊಲೀಸರಿಗೆ ದಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಂಟಂ ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರೂ ಆಗಿರುವ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕ ಪರಶುರಾಮ ನೀಲನಾಯಕ, ಡಿಸಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಟಂಟಂ ಚಾಲಕರಿಗೆ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ಬಿಚ್ಚಿಟ್ಟರು.

ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮನೆ, ಭೂಮಿ ಎಲ್ಲವನ್ನೂ ಕಳೆದುಕೊಂಡು ಸದ್ಯ ನವನಗರದಲ್ಲಿ ವಾಸವಾಗಿದ್ದೇವೆ. ನಗರದಲ್ಲಿ ಯಾವುದೇ ದೊಡ್ಡ ಕಾರ್ಖಾನೆಗಳೂ ಇಲ್ಲ. ಹೀಗಾಗಿ ಟಂಟಂ ಓಡಿಸಿಕೊಂಡೇ ಜೀವನ ನಡೆಸುತ್ತಿದ್ದೇವೆ. ಆದರೆ, ಪೊಲೀಸರು ವಿನಾಕಾರಣ ಕಿರುಕುಳ ನೀಡಿ ದಂಡ ಹಾಕುತ್ತಿದ್ದಾರೆ. ಇದರಿಂದ ಟಂಟಂ ಚಾಲಕರು ನಿತ್ಯ ಗಳಿಸಿದ ಹಣವನ್ನು ಪೊಲೀಸರಿಗೆ ದಂಡದ ರೂಪದಲ್ಲಿ ಕೊಡಬೇಕಾದ ಅನಿವಾರ್ಯತೆ ಎದುರಾಗಿದೆ. ನಿತ್ಯ ಉಪ ಜೀವನ ನಡೆಸುವುದೇ ಟಂಟಂ ಓಡಿಸಿದ್ದರಿಂದ ಬರುವ ಹಣದಲ್ಲೇ ನಾವೆಲ್ಲ ಜೀವನ ನಡೆಸುತ್ತೇವೆ. ಈಗ ಪೊಲೀಸರು ಕೇಸ್‌ ಹಾಕುತ್ತಿರುವುದರಿಂದ ತೀವ್ರ ಸಮಸ್ಯೆಯಾಗಿದೆ. ಜಿಲ್ಲಾಧಿಕಾರಿಗಳು ಕೂಡಲೇ ನಮ್ಮ ಮೇಲಾಗುತ್ತಿರುವ ಕಿರುಕುಳ ತಪ್ಪಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಮುಖರಾದ ಮೊಹ್ಮದಶಬ್ಬೀರ ಸಣ್ಣಕ್ಕಿ, ಅಡಿವೆಪ್ಪ ಕಟ್ಟಿಮನಿ, ರಮೇಶ ಹೊಸಮನಿ, ಗುರಯ್ಯ ಸಿಕ್ಕೇರಿಮಠ, ರಾಜೇಸಾಬ ನದಾಫ ಪ್ರತಿಭಟನೆಯಲ್ಲಿದ್ದರು.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.