ಅಂಗನವಾಡಿ ಕೇಂದ್ರಗಳ ಬೆಳವಣಿಗೆಯಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ: ಶಾಸಕ ಸಿದ್ದು ಸವದಿ


Team Udayavani, Jun 27, 2022, 6:26 PM IST

ಅಂಗನವಾಡಿ ಕೇಂದ್ರಗಳ ಬೆಳವಣಿಗೆಯಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ: ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ಅಂಗನವಾಡಿ ಕೇಂದ್ರಗಳ ಕಟ್ಟಡದ ನಿರ್ಮಾಣದಲ್ಲಿ ಹಲವಾರು ತೊಂದರೆಗಳಿಂದ ತಡವಾಗಿದ್ದು, ಅದೇ ರೀತಿಯಾಗಿ ಕೆಲವು ಕಡೆಗಳಲ್ಲಿ ಕಳಪೆ ಕಾಮಗಾರಿ ನಡೆದಿದೆ. ಅವುಗಳನ್ನು ಸರಿ ಪಡಿಸಲು ಸಂಬಂಧಪಟ್ಟವರಿಗೆ ತಿಳಿಸಲಾಗಿದೆ. ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಸಹಕಾರ ಕೂಡಾ ಮುಖ್ಯವಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಸೋಮವಾರ ಅವರು ಹೊಸೂರ, ಯರಗಟ್ಟಿ ಹಾಗೂ ರಬಕವಿಯಲ್ಲಿಯ ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಕೆಲವು ಕಡೆಗಳಲ್ಲಿ ಸಾರ್ವಜನಿಕರೇ ವಿಶೇಷ ಕಾಳಜಿಯನ್ನು ತೆಗೆದುಕೊಂಡು ಅಂಗನವಾಡಿ ಕೇಂದ್ರಗಳಿಗೆ ಸಾಕಷ್ಟು ದೇಣಿಗೆಗಳನ್ನು ಕೂಡಾ ನೀಡಿದ್ದಾರೆ. ಅಂಗನವಾಡಿ ಕಟ್ಟಡಗಳ ಕೊರತೆ ಇದ್ದಲ್ಲಿ ಅವುಗಳ ಕುರಿತು ಸರ್ಕಾರದ ಗಮನಕ್ಕೆ ತಂದು ಹಂತ ಹಂತವಾಗಿ ಅವುಗಳನ್ನು ಕೂಡಾ ಅಭಿವೃದ್ಧಿ ಪಡಿಸಲಾಗುವುದು. ಕ್ಷೇತ್ರದಲ್ಲಿ ಹೊಸೂರ, ರಬಕವಿ ಮತ್ತು ಯರಗಟ್ಟಿಯಲ್ಲಿ ಮೂರು ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಲಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಈ ಸಂದರ್ಭದಲ್ಲಿ ಜಮಖಂಡಿ ಸಿಡಿಪಿಓ ಮಾತನಾಡಿ ರಬಕವಿ ಬನಹಟ್ಟಿ ತಾಲ್ಲೂಕು ವ್ಯಾಪ್ತಿಯಲ್ಲಿ 232 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. 140ಕೇಂದ್ರಗಳು ಸ್ವಂತ ಕಟ್ಟಡದಲ್ಲಿ, 72 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಮತ್ತು 20 ಕೇಂದ್ರಗಳು ಶಾಲಾ ಹಾಗೂ ಇತರೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಸೊನ್ನೆಯಿಂದ 6 ವರ್ಷದವರೆಗೆ 24,419 ಮಕ್ಕಳು ಇದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷ ಸಂಜಯ ತೆಗ್ಗಿ, ಯಲ್ಲಪ್ಪ ಕಟಗಿ, ಮಹಾದೇವ ಕೋಟ್ಯಾಳ, ಲಕ್ಕಪ್ಪ ಪಾಟೀಲ, ಚಿದಾನಂದ ಬೆಳಗಲಿ, ಜಯಪ್ರಕಾಶ ಸೊಲ್ಲಾಪುರ, ಎನ್.ಎಸ್. ಚೆನ್ನಿ, ಎಸ್.ಕೆ.ಹೂಗಾರ, ಬಿ.ಜಿ.ಜಿರೇಮಠ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.