![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 1, 2021, 7:10 PM IST
ರಬಕವಿ-ಬನಹಟ್ಟಿ: ಸ್ಥಳೀಯ ಮಂಗಳವಾರ ಪೇಟೆಯ ನಿವಾಸಿ ವಿಜಯಲಕ್ಷ್ಮಿ ವೀರೂಪಾಕ್ಷಪ್ಪ ಕೊಳಕಿ80) ಸೋಮವಾರ ಬೆಳಗ್ಗೆ ಬನಹಟ್ಟಿ ಬಸ್ ನಿಲ್ದಾಣದ ಹತ್ತಿರದ ಚಿಂಡಕ ಅವರ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನಹಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವಿಜಯಲಕ್ಷ್ಮಿ ಹಲವಾರು ವರ್ಷಗಳಿಂದ ಮಾನಸಿಕ ರೋಗದಿಂದ ಬಳಲುತ್ತಿದ್ದರು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ನೀಡಲಾಗಿತ್ತು. ಆದರೆ ಸೋಮವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರಿಗೂ ಹೇಳದೆ ಹೊರಗಡೆ ಹೋಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಮಗ ಅಶೋಕ ಕೊಳಕಿ ದೂರು ನೀಡಿದ್ದಾರೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.