ಹಿಂದೂಗಳೆಲ್ಲ ಸಮೃದ್ಧವಾಗಿದ್ದರೆ ಭಾರತ ಸಮೃದ್ಧ: ಗೋಪಾಲಜಿ

ವೇದ ಉಪನಿಷತ್ತು, ಭಗವದ್ಗೀತೆ ಇವುಗಳೆಲ್ಲವೂ ನಮಗೆ ಒಂದೇ ಸಂದೇಶ ನೀಡಿವೆ.

Team Udayavani, Feb 9, 2023, 11:16 AM IST

ಹಿಂದೂಗಳೆಲ್ಲ ಸಮೃದ್ಧವಾಗಿದ್ದರೆ ಭಾರತ ಸಮೃದ್ಧ: ಗೋಪಾಲಜಿ

ಬೀಳಗಿ: ಭಾರತ ಹಿಂದೂಗಳಿಂದ ಕೂಡಿದ ದೇಶ. ಹಿಂದೂಗಳೆಲ್ಲ ಸಮೃದ್ಧವಾಗಿದ್ದರೆ ಭಾರತ ಸಮೃದ್ಧವಾಗಿರುತ್ತದೆ. ಸಮೃದ್ಧತೆಗೆ ಆರ್ಥಿಕ ಸಂಪತ್ತಷ್ಟೇ ಇದ್ದರೆ ಸಾಲದು. ಬದಲಾಗಿ ಪರಸ್ಪರರಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ, ಸಹೃದಯತೆ, ಸೌಹಾರ್ದತೆ, ಸಾಮರಸ್ಯತೆ ಇರಬೇಕು. ಹಿಂದೂಗಳಿದ್ದರೆ ಮಾತ್ರ ಭಾರತ ಇಲ್ಲದಿದ್ದರೆ ಭಾರತವಿಲ್ಲ ಎಂದು ವಿಶ್ವ ಹಿಂದೂ ಪರಿಷತ್‌ ಭಜರಂಗದಳ ರಾಷ್ಟ್ರೀಯ ಸಹಕಾರ್ಯದರ್ಶಿ ಗೋಪಾಜೀ ಹೇಳಿದರು.

ಇಲ್ಲಿನ ಸಿದ್ಧೇಶ್ವರ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್‌ ಭಜರಂಗದಳದ ವತಿಯಿಂದ ಸಂಜೆ ಹಮ್ಮಿಕೊಂಡ ಮಹಾ ಲಕ್ಷ್ಮೀ ನಮೋಸ್ತುತೇ ಪೂಜಾ ಕಾರ್ಯಕ್ರಮ ಮತ್ತು ವಿರಾಟ ಹಿಂದೂ ಸಮಾಜೋತ್ಸವದಲ್ಲಿ ಗೋಪೂಜೆ ಹಾಗೂ ಭಾರತಾಂಬೆಯ ಭಾವಚಿತ್ರದ ಪೂಜೆ ನೆರವೇರಿಸಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.

ನಾವೆಲ್ಲ ಚಾಲುಕ್ಯರ ನಾಡಿನವರು. ಅತ್ಯಂತ ವೈಭವದಿಂದ ರಾಜ್ಯವನ್ನಾಳಿದ ದೊರೆ ಚಾಲುಕ್ಯ. ಮೊದಲ ಬಾರಿ ಮುಸಲ್ಮಾನರ ಆಕ್ರಮಣ( ಕ್ರಿ. ಶ 637) ಭಾರತದ ( ಮುಂಬೈ) ಮೇಲಾದಾಗ ಅವರನ್ನು ಮೆಟ್ಟಿ ನಿಂತು ಸೋಲಿಸಿ ವಾಪಸ ಕಳುಹಿಸಿದ ಪರಾಕ್ರಮಿಯ ನಾಡಿನಲ್ಲಿ ಹುಟ್ಟಿದ ನಾವುಗಳೆಲ್ಲ ಸಾಮರಸ್ಯದಿಂದ ಒಂದೇ ತಾಯಿಯ ಮಕ್ಕಳಂತೆ, ಯಾವುದೇ ಜಾತಿ, ಧರ್ಮ, ಮತ,ಪಂಥಗಳ ಭೇದ ಭಾವ ಇಲ್ಲದೇ ಎಲ್ಲರೂ ನಮ್ಮವರೆಂಬ ಭಾವದಿಂದ ಬದುಕಬೇಕು. ಅಣ್ಣ ಬಸವಣ್ಣ, ಅಕ್ಕ ಮಹಾದೇವಿ, ಎಲ್ಲ ಶರಣ ಸಂತರು, ದಾಸ ಮುನಿಗಳು, ವೇದ ಉಪನಿಷತ್ತು, ಭಗವದ್ಗೀತೆ ಇವುಗಳೆಲ್ಲವೂ ನಮಗೆ ಒಂದೇ ಸಂದೇಶ ನೀಡಿವೆ. ಅವುಗಳನ್ನು ಅರಿತು ನಡೆವ ಹಿಂದೂಗಳು ನಾವಾದರೆ ಮತ್ತೆ ಭಾರತ ವಿಜಯನಗರ ಸಾಮ್ರಾಜ್ಯವಾಗಿ, ವೈಭವದ ನಾಡಾಗಿ ಕಂಗೊಳಿಸುತ್ತದೆಂದು ಹೇಳಿದರು.

ಸಮಾರಂಭದಲ್ಲಿ ಬ್ರಹ್ಮರ್ಷಿ ಆನಂದ ಸಿದ್ಧಪೀಠದ ಆನಂದ ಗುರೂಜಿ, ಶ್ರೀನಿವಾಸ ಗುರೂಜಿ, ಪ್ರಾಂತ ಉಪಾಧ್ಯಕ್ಷ ಲಿಂಗರಾಜ ಅಪ್ಪ, ಸೋಮಪ್ಪಯ್ಯನ ಮಠದ ಚೆನ್ನಬಸವ ಸ್ವಾಮಿಗಳು, ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮಿಗಳು, ದೊಡ್ಯಾಳ ಬ್ರಹನ್ಮಠದ ಶಿವಾನಂದ ದೇವರು, ಡಾ.ಸಾಗರ ತೆಕ್ಕೆಣ್ಣವರ, ರಾಮಣ್ಣ ಕಾಳಪ್ಪಗೋಳ,ಎಸ್‌.ಎನ್‌.ಮುತ್ತಗಿ, ಪುಂಡಲೀಕ ದಳವಾಯಿ ಇತರರಿದ್ದರು.

ಸಚಿವ ಮುರುಗೇಶ ನಿರಾಣಿ, ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ, ಪ.ಪಂ.ಅಧ್ಯಕ್ಷ ವಿಠಲ ಬಾಗೇವಾಡಿ ಸೇರಿದಂತೆ ಇತರ ಗಣ್ಯರು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಗಮನ ಸೆಳೆದರು. ಅಂಬಾ ಭವಾನಿ ದೇವಸ್ಥಾನದಿಂದ ಮುಖ್ಯ ವೇದಿಕೆಯ ವರೆಗೆ ನಡೆದ ಶೋಭಾಯಾತ್ರೆ ಪ್ರೇಕ್ಷಕರ ಗಮನ ಸೆಳೆಯಿತು.

ಟಾಪ್ ನ್ಯೂಸ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕಾರು ಅಪಘಾತ… ಜಾನಪದ‌ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ

Mudhol: ಕಾರು ಅಪಘಾತ… ಜಾನಪದ‌ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

12-mudhol

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

fraudd

Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ

1

Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.