ಇತಿಹಾಸ ಅರಿಯಲು ಶಾಸನಗಳು ಪೂರಕ: ಲೋಕಣ್ಣ

ಹಳ್ಳಿಗಳಲ್ಲಿ ಜನರಿಂದ ಜನರಿಗೆ ಬಂದಂತ ಸಂಸ್ಕೃತಿ ಬಹಳ ಉತ್ತಮ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ.

Team Udayavani, Mar 24, 2022, 5:28 PM IST

ಇತಿಹಾಸ ಅರಿಯಲು ಶಾಸನಗಳು ಪೂರಕ: ಲೋಕಣ್ಣ

ಬಾದಾಮಿ: ಬಾದಾಮಿಯಲ್ಲಿ ಚಾಲುಕ್ಯ ಅರಸರ ಶಾಸನಗಳು ಆಗಿನ ಕಾಲದ ಸಂಸ್ಕೃತಿ ಮತ್ತು ಆಗಿನ ಕಾಲದ ಸಾಮಾಜಿಕ, ರಾಜಕೀಯ, ಜೀವನವನ್ನು ತಿಳಿದುಕೊಳ್ಳಲು ನಮಗೆ ಸಹಾಯಕವಾಗಿವೆ ಎಂದು ನಗರದ ಕಾಳಿದಾಸ ಬಿ.ಇಡಿ ಕಾಲೇಜಿನ ಪ್ರಾಚಾರ್ಯ ಡಾ| ಲೋಕಣ್ಣ ಭಜಂತ್ರಿ ಹೇಳಿದರು.

ನಗರದ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವೇದಮೂರ್ತಿ ಮಲ್ಲಯ್ಯ ಹಿರೇಮಠ, ವೀರಮ್ಮ ಮಲ್ಲಯ್ಯ ಹಿರೇಮಠ, ಅನಸೂಯಾ ವೈ.ಎನ್‌, ಪೊಲೀಸ್‌ ನಾಯಿ ಗದಗ ಕುರಿತ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಬಾದಾಮಿ ಶಾಸನಗಳ ಸಾಂಸ್ಕೃತಿಕ ವಿಶ್ಲೇಷಣೆ’ ಎಂಬ ವಿಷಯ ಕುರಿತು ಅವರು ಉಪನ್ಯಾಸ ನೀಡಿ ಮಾತನಾಡಿದರು.

ಚಾಲುಕ್ಯರ ಕಾಲದ ಅರಸರು ಸರ್ವಧರ್ಮ ಸಮನ್ವಯ ಹೊಂದಿದ್ದರೆಂದು ತಿಳಿದುಬಂದಿದ್ದೆ, ನಮಗೆ ಶಾಸನ ಹಾಗೂ ಗುಡಿಗುಂಡಾರಗಳಿಂದ. ಪಟ್ಟದಕಲ್ಲು ಬಾದಾಮಿ ಮಹಾಕೂಟದಲ್ಲಿ ತಯಾರಿಸಿದ ದೇವಾಲಯಗಳು ಆಗಿನ ಕಾಲದ ಸಾಂಸ್ಕೃತಿಕ ಉತ್ಸವ ಪರಂಪರೆಯನ್ನು ಎತ್ತಿತೋರಿಸುತ್ತದೆ ಎಂದು ಹೇಳಿದರು. ನಿಕಟಪೂರ್ವ ತಾಲೂಕು ಕಸಾಪ ಅಧ್ಯಕ್ಷ ಬಿ.ಸಿ.ಪ್ಯಾಟಿ ಜಾನಪದ ಸಾಹಿತ್ಯ ವಿಶೇಷಣೆ ಕುರಿತು ಮಾತನಾಡಿ, ಜೀವನದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಜಾನಪದ ಸಾಹಿತ್ಯ ಒಂದು ಅಪಾರವಾದ ಕೊಡುಗೆಯನ್ನು ಕೊಟ್ಟಿದೆ.

ಹಳ್ಳಿಗಳಲ್ಲಿ ಜನರಿಂದ ಜನರಿಗೆ ಬಂದಂತ ಸಂಸ್ಕೃತಿ ಬಹಳ ಉತ್ತಮ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ. ಹಲವಾರು ಜಾನಪದ ಗೀತೆಗಳನ್ನು ಹಾಡುತ್ತಾ, ಅದರ ಒಳಾರ್ಥವನ್ನು ಜನರಿಗೆ ವಿವರಿಸುತ್ತಾ ಹೋದರು. ಜನಪದ ಸಾಹಿತ್ಯಕ್ಕೆ ಯಾವುದೇ ರೀತಿಯ ಸಾಕ್ಷರತೆ ಅವಶ್ಯಕತೆಯಿರುವುದಿಲ್ಲ. ಬಹಳಷ್ಟು ಜನಪದ ಸಾಹಿತಿಗಳು ಅನಕ್ಷರಸ್ಥರಾಗಿ ಅತ್ಯುತ್ತಮ ಸಾಹಿತ್ಯ  ಕೃಷಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಎಸ್‌.ಎಂ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಸಾಪ ಅಧ್ಯಕ್ಷ ಬಿ.ಎಫ್‌. ಹೊರಕೇರಿ, ಚೊಳಚಗುಡ್ಡ ಸಮೂಹ ಸಂಪನ್ಮೂಲ ವ್ಯಕ್ತಿ ಆರ್‌.ಎಂ. ಸಾರವಾಡ, ಹೊಸೂರ ಸಮೂಹ ಸಂಪನ್ಮೂಲ ವ್ಯಕ್ತಿ ಪಿ.ಟಿ. ನೀಲಗುಂದ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಮುಧೋಳ: 36 ಹಳ್ಳಿ ಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

14-rabakavi-1

Rabkavi Banhatti: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಕುಳಗೇರಿ ಕ್ರಾಸ್‌: ನ.1ರಂದು ನಾಡದೇವಿ ಭುವನೇಶ್ವರಿ ರಥೋತ್ಸವ

ಕುಳಗೇರಿ ಕ್ರಾಸ್‌: ನ.1ರಂದು ನಾಡದೇವಿ ಭುವನೇಶ್ವರಿ ರಥೋತ್ಸವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.