ಸಂಭ್ರಮದ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ಧಾರ್ಮಿಕ ವಿಧಿ ವಿಧಾನ ನೆರವೇರಿಸಿದ ಭಕ್ತರು

Team Udayavani, Jun 10, 2022, 10:49 AM IST

6

ಗುಳೇದಗುಡ್ಡ: ಸಮೀಪದ ತಿಮ್ಮಸಾಗರ ಗ್ರಾಮದ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ಜರುಗಿತು.

ಜಾತ್ರಾಮಹೋತ್ಸವದಲ್ಲಿ ಗ್ರಾಮದ ಪ್ರತಿಯೊಬ್ಬರು ದೇವಿಗೆ ಹೂವಿನ ಮಳೆಗೈದು ಭಕ್ತಿಯಲ್ಲಿ ಮಿಂದೆದ್ದರು. ಕೋಟೆಕಲ್‌ ಗ್ರಾಮದಿಂದ ತಿಮ್ಮಸಾಗರ ಗ್ರಾಮಕ್ಕೆ ಅಮ್ಮನವರನ್ನು ಗ್ರಾಮದಲ್ಲಿ ವಾದ್ಯ ಮೇಳಗಳೊಂದಿಗೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಯಿತು.

ಬೆಳಿಗ್ಗೆ ದ್ಯಾಮವ್ವ ದೇವಿಗೆ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ನಂತರ ರಾತ್ರಿ 8ಗಂಟೆಗೆ ಗ್ರಾಮದ ಪ್ರತಿ ಮನೆಯಿಂದ ಸಿಹಿ ಖಾದ್ಯಗಳನ್ನು ತಯಾರಿಸಿ, ತಾಯಿಗೆ ಎಡೆ ಕೊಡಲಾಯಿತು. ದ್ಯಾಮವ್ವ ದೇವಿಗೆ ಗ್ರಾಮದ ಪ್ರತಿಯೊಂದು ಮನೆಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ನೆರೆದ ಭಕ್ತರು ಮಧ್ಯಾಹ್ನ ತಯಾರಿಸಿದ ಹೋಳಿಗೆ ಸೀಕರಣೆ ಪ್ರಸಾದ ಸ್ವೀಕರಿಸಿ, ಪುನೀತರಾದರು.

ನಂತರ ಸಂಜೆ ದ್ಯಾಮವ್ವ ದೇವಿ ಅಮ್ಮನವರ ಗುಡಿ ಪ್ರವೇಶ ಮಾಡಿದರು. ದ್ಯಾಮವ್ವ ದೇವಿಗೆ ಬೇಡಿಕೊಂಡ ಹರಕೆ ಹೊತ್ತ ಗ್ರಾಮದ ನೂರಾರು ಭಕ್ತರು ದೀರ್ಘ‌ದಂಡ ನಮಸ್ಕಾರ ಹಾಕಿದರು.

ರಾತ್ರಿ 10:30ಕ್ಕೆ ಬಸವೇಶ್ವರ ಯುವಕ ಮಂಡಳದ ವತಿಯಿಂದ ತವರಿನಲ್ಲಿ ನೆಲೆ ಇಲ್ಲಾ ತಂಗಿ ಎಂಬ ನಾಟಕ ಪ್ರದರ್ಶನ ನಡೆಯಿತು.

ಜಾತ್ರಾ ಮಹೋತ್ಸವದಲ್ಲಿ ಮುತ್ತನ ಗೌಡ ಪಾಟೀಲ, ಮುತ್ತಣ್ಣ ಕಾಳನ್ನವರ, ಮುತ್ತಪ್ಪ ತೆಗ್ಗಿ, ಶಂಕ್ರಯ್ಯ ವಿಭೂತಿ, ಅಡವಯ್ಯ ವಿಭೂತಿ, ಮಂಜುನಾಥ ಮುಗಳೊಳ್ಳಿ, ಶರಣಬಸು ಗೌಡರ, ಮಲ್ಲನಗೌಡ ಗೌಡರ, ಅಯ್ಯಪ್ಪ ಸಿಮೀಕೇರಿ, ಮಲ್ಲಿಕಾರ್ಜುನ ಗಂಗಶೆಟ್ಟಿ, ರಂಗಪ್ಪ ವಾಲಿಕಾರ, ಶಿವು ಮಳಗಾವಿ ಸೇರಿದಂತೆ ಕೆಲವಡಿ, ಲಿಂಗಾಪುರ, ಗುಳೇದಗುಡ್ಡ ರೋಡ್‌, ತೆಗ್ಗಿ ಕೋಟೆಕಲ್‌, ತೋಗುಣಶಿ, ಖಾಜಿಬೂದಿಹಾಳ, ಹಂಗರಗಿ, ಹಿರೇಬೂದಿಹಾಳ, ಕಟಗೇರಿ ಸೇರಿದಂತೆ ಇನ್ನೂ ಹಲವಾರು ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

12-mudhol

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.