ಕದ್ದು ಮುಚ್ಚಿ ಕಣಕುಂಬಿಗೆ ಬರೋದು ಏಕೆ? 


Team Udayavani, Jan 29, 2018, 6:20 AM IST

Karnataka-Minister-MB-Patil.jpg

ಬಾಗಲಕೋಟೆ: ಮಹದಾಯಿ ನದಿ ನೀರು ಹಂಚಿಕೆಯಲ್ಲಿ ಗೋವಾದ ಬಿಜೆಪಿ ಸರ್ಕಾರ ಸಾಕಷ್ಟು ಹಿನ್ನಡೆ ಅನುಭವಿಸಿದೆ.
ಇದರಿಂದ ಗೋವಾ ಜನರು ಅಲ್ಲಿನ ಸರ್ಕಾರದ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ, ಗೋವಾ ಜನರ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ಅಲ್ಲಿನ ವಿಧಾನಸಭೆ ಅಧ್ಯಕ್ಷರು ಹಾಗೂ ಸಚಿವರು ಕದ್ದು ಮುಚ್ಚಿ ಕಣಕುಂಬಿಗೆ ಬಂದು ನೋಡಿ ಹೋಗುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಟೀಕಿಸಿದ್ದಾರೆ.

ಹುನಗುಂದದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಗೋವಾದ ವಿಧಾನಸಭೆ ಅಧ್ಯಕ್ಷರು ಹಾಗೂ ಇತರ ನಾಯಕರು ರಾಜ್ಯದ ಮಹದಾಯಿ ನದಿ ಪಾತ್ರ ಹಾಗೂ ಕಣಕುಂಬಿಗೆ ಬರುವ ವಿಷಯ ಶನಿವಾರವೇ ಗೊತ್ತಾಗಿತ್ತು. ಗೋವಾ ಸರ್ಕಾರದಿಂದ ಅಧಿಕೃತವಾಗಿ ಭೇಟಿ ಕೊಡಿ, ನಾವು ಎಲ್ಲ ರೀತಿಯ ಭದ್ರತೆಯನ್ನು ನಿಮಗೆ ಕೊಡುತ್ತೇವೆ ಎಂದು ಹೇಳಿದ್ದೆವು.

ಆದರೆ, ಗೋವಾದವರು ಕದ್ದು ಮುಚ್ಚಿ ಬಂದು ಹೋಗುತ್ತಿದ್ದಾರೆ. ನಾವು ನ್ಯಾಯಯುತವಾಗಿದ್ದೇವೆ. ಕಳೆದ ಆಗಸ್ಟ್‌ಗೂ ಮುಂಚೆ ಏನು ಕಾಮಗಾರಿ ನಡೆದಿತ್ತೋ ಅಷ್ಟೆ. ಆ ಬಳಿಕ ಕಣಕುಂಬಿಯಲ್ಲಿ ಯಾವ ಕಾಮಗಾರಿಯೂ ನಡೆದಿಲ್ಲ ಎಂದರು.

ಗೋವಾದ ವಿಧಾನಸಭೆ ಅಧ್ಯಕ್ಷರು ಮತ್ತು ಇತರ ಸಚಿವರು ಕಣಕುಂಬಿಗೆ ಭೇಟಿ ಕೊಡುವುದಕ್ಕೆ ನನ್ನ ವಿರೋಧವಿತ್ತು. ಆದರೆ, ನಾವು ಅವರಿಗೆ ಪರಿಶೀಲನೆಗೆ ಅವಕಾಶ ಕೊಡದಿದ್ದರೆ, ನ್ಯಾಯಾಧಿಕರಣದ ಎದುರು ಸುಳ್ಳು ಹೇಳಿ ಮತ್ತೆ ಕ್ಯಾತೆ ತೆಗೆಯುತ್ತಾರೆ. ಹೀಗಾಗಿ, ಅವರು ನೋಡಿಕೊಂಡು ಹೋಗಲಿ ಎಂದು ಸಿಎಂ ಸಲಹೆ ಮಾಡಿದ್ದಾರೆ. ಹೀಗಾಗಿ, ಜಲ ಸಂಪನ್ಮೂಲ ಇಲಾಖೆಯಿಂದ ನಾವು ಯಾವುದೇ ತಕರಾರು ಮಾಡಿಲ್ಲ.
–  ಎಂ.ಬಿ.ಪಾಟೀಲ, ಜಲ ಸಂಪನ್ಮೂಲ ಸಚಿವ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.