![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 10, 2023, 6:57 PM IST
ರಬಕವಿ-ಬನಹಟ್ಟಿ : ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ ಮತದಾನ. ಚುನಾವಣೆಯಲ್ಲಿ ಮತ ಚಲಾಯಿಸಲು ಅದೆಷ್ಟೋ ದೂರದ ಊರಿನಿಂದ ತಮ್ಮೂರಿಗೆ ಬಂದು ಮತ ಚಲಾಯಿಸುತ್ತಾರೆ ಅದರಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಉದ್ದೇಶದಿಂದ ದೂರದ ದುಬೈನಿಂದ ದಂಪತಿಗಳು ಬನಹಟ್ಟಿಗೆ ಬಂದಿದ್ದಾರೆ.
ಅದರಂತೆ ಅನಿವಾಸಿ ಭಾರತೀಯ ಅದ್ಯಕ್ಷರು, ಸಾಗರೋತ್ತರ ಕನ್ಮಡಿಗರ ಕೂಟ(ರಿ), ಇಂಗ್ಲೆಂಡ್ ಹಾಗು ಯುಎಇ ಬಸವ ಸಮಿತಿ ದುಬೈ ನ ಮಾಜಿ ಅದ್ಯಕ್ಷರು ಮತ್ತು ಸಂಸ್ಥಾಪಕ ಸದಸ್ಯರಾಗಿರುವ ಚಂದ್ರಶೇಖರ ಲಿಂಗದಳ್ಳಿ ಅವರು ತಮ್ಮ ಕುಟುಂಬ ಸಮೇತರಾಗಿ ತೇರದಾಳ ಮತ ಕ್ಷೇತ್ರದ ಸ್ವ-ಗ್ರಾಮ ಬನಹಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 148 ರಲ್ಲಿ ತಮ್ಮ ಮತ ಚಲಾಯಿಸಿದರು.
ಇದನ್ನೂ ಓದಿ: ಹೋರಿ ಹಠಾತ್ ನಿಧನ: ಕೊನೆಗೂ ಮತದಾನಕ್ಕೆ ತೆರಳಿದ ಗ್ರಾಮಸ್ಥರು
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.