ಖಾಸಗಿ ಶಾಲೆಗಳಿಗೆ ಸೆಡ್ಡು: ಸರ್ಕಾರಿ ಶಾಲೆಯ ಅಡ್ಮಿಷನ್ ಗಾಗಿ ರಾತ್ರಿಯಿಡೀ ಕ್ಯೂ ನಿಂತ ಪಾಲಕರು


Team Udayavani, Jun 2, 2024, 3:01 PM IST

ಖಾಸಗಿ ಶಾಲೆಗಳಿಗೆ ಸೆಡ್ಡು: ಸರ್ಕಾರಿ ಶಾಲೆಯ ಅಡ್ಮಿಷನ್ ಗಾಗಿ ರಾತ್ರಿಯಿಡೀ ಕ್ಯೂ ನಿಂತ ಪಾಲಕರು

ರಬಕವಿ-ಬನಹಟ್ಟಿ : ಇತ್ತೀಚಿನ ದಿನಗಳಲ್ಲಿ ಪೋಷಕರು ಮಕ್ಕಳಿಗೆ ಒಳ್ಳೆಯಶಿಕ್ಷಣ ನೀಡಬೇಕು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಒಳ್ಳೆಯ ಶಿಕ್ಷಣ ಕೊಡುತ್ತಾರೆ ಎಂಬ ಭ್ರಮೆ ಈಗಿನ ಪೀಳಿಗೆಯ ಜನರಲ್ಲಿ ಹೆಚ್ಚು ನೋಡುತ್ತೇವೆ ಅದರಲ್ಲೂ ನಗರ ಪ್ರದೇಶಗಳ ಪೋಷಕರು ಮಗು ಹುಟ್ಟುವ ಮೊದಲೇ ಖಾಸಗಿ ಶಾಲೆಗಳಲ್ಲಿ ಲಕ್ಷ ಲಕ್ಷಗೆಟ್ಟಲೆ ಡೊನೇಶನ್ ಕೊಟ್ಟು ಮಕ್ಕಳನ್ನು ಸೇರಿಸಲು ತುದಿಗಾಲಿನಲ್ಲಿ ನಿಲ್ಲುತ್ತಾರೆ ಆದರೆ ಈ ಬಾಗಲಕೋಟೆ ಜಿಲ್ಲೆಯ ನಾವಲಗಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆ ಯಾವ ಖಾಸಗಿ ಶಾಲೆಗೂ ಕಮ್ಮಿ ಇಲ್ಲ ಎಂಬಂತಿದೆ ಅಲ್ಲದೆ ಇಲ್ಲಿಗೆ ಮಕ್ಕಳನ್ನು ಸೇರಿಸಲು ಪೋಷಕರು ರಾತ್ರಿಯಿಡಿ ಶಾಲೆಯ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳ ದಾಖಲಾತಿಯನ್ನು ಮಾಡುತ್ತಾರೆ ಎಂದರೆ ನಂಬಲೇಬೇಕು.

ಹೌದು ನಾವಲಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪೂರ್ವ ಪ್ರಾಥಮಿಕ ವಿಭಾಗದ ಆಂಗ್ಲ ಮಾಧ್ಯಮ)ನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಲು ರಾತ್ರಿಯೇ ಕ್ಯೂ ನಿಂತಿದ್ದಾರೆ ಇದಕ್ಕೆ ಕಾರಣ ಸರ್ಕಾರದ ನಿಯಮದ ಪ್ರಕಾರ ಆಂಗ್ಲ ಮಾಧ್ಯಮದ ಶಾಲೆಗಳಲ್ಲಿ 30 ಸೀಟ್ ಗಳ ಭರ್ತಿಗೆ ಮಾತ್ರ ಅವಕಾಶ ನೀಡಿರುವುದು, ಇಲ್ಲಿನ ಆಂಗ್ಲ ಮಾಧ್ಯಮ ಶಾಲೆ ಬಹಳ ಹೆಸರುವಾಸಿಯಾಗಿದ್ದು ಅಲ್ಲದೆ ಇಲ್ಲಿನ ಶಿಕ್ಷಣ ಗುಣಮಟ್ಟ ಉತ್ತಮ್ಮವಾಗಿರುವುದರಿಂದ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಇದೆ ಶಾಲೆಗೆ ಸೇರಿಸಲು ಬಯಸುತಿದ್ದರೆ ಆದರೆ ಇಲ್ಲಿ ಕೇವಲ ಮೂವತ್ತು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಿರುವುದರಿಂದ ಮೊದಲು ಬಂದವರಿಗೆ ಆದ್ಯತೆ ನೀಡಲಾಗುದಗಿ ಶಾಲಾ ಆಡಳಿತ ಮಂಡಳಿ ನೀಡಿರುವ ಸೂಚನೆಯ ಮೇರೆಗೆ ಪೋಷಕರು ರಾತ್ರಿಯೇ ಶಾಲೆಯ ಬಳಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳ ದಾಖಲಾತಿಗೆ ಮುಂದಾಗಿದ್ದಾರೆ.

8 ವರ್ಷಗಳಿಂದ ಹಿಂದೆ ಪ್ರಾರಂಭವಾಗಿರುವ ಈ ಶಾಲೆಯಾ ಶಿಕ್ಷಣದ ಗುಣಮಟ್ಟಕ್ಕೆ ಮಾರು ಹೋದ ಪಾಲಕರು 30 ಸೀಟ್ ಗಳಿಗೆ 64 ವಿದ್ಯಾರ್ಥಿಗಳ ಪೋಷಕರು ಸಾಲಿನಲ್ಲಿ ನಿಂತು ದಾಖಲಾತಿಗೆ ಹರಸಾಹಸ.

ತಾಲ್ಲೂಕಿಗೆ ಒಂದೇ ಇರುವ ಕೆಪಿಎಸ್ಸಿ ಶಾಲೆಯಾಗಿರುವುದರಿಂದ ಹೆಚ್ಚಿದ ಬೇಡಿಕೆ, ಅಡ್ಮಿಷನ್ ಸೀಟ್ ಗಳನ್ನು ಏರಿಸುವಂತೆ ಪಾಲಕರ ಬೇಡಿಕೆ ತಾಲ್ಲೂಕಿಗೆ ಒಂದರಂತೆ ಇರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಆದರೆ ನಾವಲಗಿ ಸರ್ಕಾರಿ ಶಾಲೆ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಇದನ್ನೂ ಓದಿ: BJP Ticket; ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿ.ಟಿ ರವಿ

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.