ವನ್ಯ ಜೀವಿಗಳಿಗೆ ನೀರು ಕುಡಿಯಲು ನಿರ್ಮಿಸಿದ ತಗ್ಗು ಪ್ರದೇಶಕ್ಕೆ ಕಾರ್ಖಾನೆಯ ಕೊಳಚೆ ನೀರು

ಅಧಿಕಾರಿಗಳಿಂದ ಪರಿಶೀಲನೆ, ಪೈಪ್ ಲೈನ್ ತೆರವಿಗೆ ಒಂದು ವಾರ ಗಡುವು

Team Udayavani, Jun 18, 2022, 8:03 PM IST

ವನ್ಯ ಜೀವಿಗಳಿಗೆ ನೀರು ಕುಡಿಯಲು ನಿರ್ಮಿಸಿದ ತಗ್ಗು ಪ್ರದೇಶಕ್ಕೆ ಕಾರ್ಖಾನೆಯ ಕೊಳಚೆ ನೀರು

ಕುಳಗೇರಿ ಕ್ರಾಸ್ : ಕಲ್ಲಾಪೂರ ಎಸ್‌ಕೆ ಗ್ರಾಮದ ಗುಡ್ಡಗಾಡು ಪ್ರದೇಶದಲ್ಲಿ ವನ್ಯಜೀವಿಗಳಿಗೆ ಹಾಗೂ ದನ-ಕರುಗಳ ಅನಕೂಲಕ್ಕಾಗಿ ತೋಡಲಾದ ನೀರು ಸಂಗ್ರಹ ತಗ್ಗು ಪ್ರದೇಶಕ್ಕೆ ಎಂಆರ್‌ಎನ್(ನೀರಾಣಿ) ಸಕ್ಕರೆ ಕಾರ್ಖಾನೆಯವರು ಅಕ್ರಮವಾಗಿ ಪೈಪ್‌ಲೈನ್ ಮಾಡುವ ಮೂಲಕ ತಮ್ಮ ಕಾರ್ಖಾನೆಯ ಕೊಳಚೆ ನೀರನ್ನು ಅರಣ್ಯ ಪ್ರದೇಶದಲ್ಲಿ ಹರಿಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಕಲ್ಲಾಪೂರ ಎಸ್‌ಕೆ ಗ್ರಾಮದ ಎಂಆರ್‌ಎನ್ ಸಕ್ಕರೆ ಕಾರ್ಖಾನೆ ಪಕ್ಕ ಇರುವ ಗುಡ್ಡಗಾಡು ಅರಣ್ಯ ಪ್ರದೇಶಕ್ಕೆ ಬಾಗಲಕೋಟೆ ಡಿಎಫ್‌ಒ ಸಂಕಿನಮಠ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಕಾರ್ಖಾನೆಯ ಕೊಳಚೆ ನೀರು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹರಿಸುತ್ತಿರುವುದನ್ನ ಗಮನಿಸಿದ ಅವರು ಕಾರ್ಖಾನೆಯ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.

ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳಿಗೆ ಪ್ರಾಣಿ-ಪಕ್ಷಿಗಳಿಗೆ ಕುಡಿಯಲು ನೀರು ಸಂಗ್ರಹಕ್ಕೆ ತಗ್ಗು ತೋಡಲಾಗಿದೆ. ಆದರೆ ಕಾರ್ಖಾನೆಯವರು ಅರಣ್ಯ ಪ್ರದೇಶದಲ್ಲಿ ಫೈಪ್-ಲೈನ್ ಮಾಡುವ ಮೂಲಕ ತಮ್ಮ ಕಾರ್ಖಾನೆಯ ಕೊಳಚೆ ನೀರು ಹರಿ ಬಿಟ್ಟಿರುವುದು ಅಪರಾಧ ಕಾರಣ ನಾವು ಕ್ರಮ ಕೈಗೊಳ್ಳುತ್ತೆವೆ.

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಖಾನೆಯ ಕೊಳಚೆ ನೀರು ಹರಿಯಲು ಅಳವಡಿಸಿದ ಫೈಪ್-ಲೈನ್ ಒಂದು ವಾರದಲ್ಲಿ ತೆರವುಗೊಳಿಸುವಂತೆ ಕಾರ್ಖಾನೆಯ ಸಿಬ್ಬಂದಿಗೆ ತಾಕಿತ್ ಮಾಡಿದ್ದೆವೆ. ತಗ್ಗು ಪ್ರದೇಶದಲ್ಲಿರುವ ಕೊಳಚೆ ನೀರನ್ನ ಒಂದು ವಾರದಲ್ಲಿ ತೆಗೆದು ಸ್ವಚ್ಚಗೊಳಿಸದಿದ್ದರೆ ಕಾರ್ಖಾನೆಯವರ ಮೇಲೆ ಕ್ರಮ ಕೈಗೊಳ್ಳುತ್ತೆವೆ. ಮತ್ತು ಅರಣ್ಯ ಪ್ರದೇಶದಲ್ಲಿ ಫೈಪ್-ಲೈನ್ ಮಾಡಿ ನೀರು ಹರಿಸೋವರೆಗೂ ಸುಮ್ಮನಿರುವ ನಮ್ಮ ಅರಣ್ಯ ಅಧಿಕಾರಿಗಳ ಮೇಲು ನಾವು ಕ್ರಮ ಕೈಗೊಳ್ಳುತ್ತೆವೆ.

– ಬಾಗಲಕೋಟೆ ಡಿಎಫ್‌ಒ ಸಂಕಿನಮಠ

ನಾನು ಬಾದಾಮಿ ಅರಣ್ಯ ಅಧಿಕಾರಿಯಾಗಿ ಬಂದು ಒಂದು ವಾರವಾಗಿದೆ ಅದರ ಬಗ್ಗೆ ನನಗೂ ಅಷ್ಟೊಂದು ಗೊತ್ತಿಲ್ಲ. ಕಾರ್ಖಾನೆಯ ಕೊಳಚೆ ನೀರು ಹರಿಯಲು ನಾವು ಆಸ್ಪದ ಕೊಡೋದಿಲ್ಲ. ನಮ್ಮ ಅರಣ್ಯ ಪ್ರದೇಶದಲ್ಲಿ ಕಾರ್ಖಾನೆಯ ನೀರು ಬರದಂತೆ ನೋಡಿಕೊಳ್ಳುತ್ತೆವೆ ಎಂದು ಪತ್ರಿಕೆಗೆ ತಿಳಿಸಿದ ಬಾದಾಮಿ ಆರ್‌ಎಫ್‌ಒ ವಿರೇಶ ಅವರು ನಮ್ಮ ಅರಣ್ಯ ಪ್ರದೇಶದಲ್ಲಿ ಹರಿಬಿಟ್ಟಿದ್ದ ಕಾರ್ಖಾನೆ ಕೊಳಚೆ ನೀರನ್ನ ಸುಮಾರು ಎರೆಡು ವರ್ಷಗಳ ಹಿಂದೆ ಬಂದ್ ಮಾಡಲಾಗಿದೆ ಎಂದು ಕಾರ್ಖಾನೆಯವರ ಪರ ಬ್ಯಾಟಿಂಗ್ ಮಾಡಿದ ಅವರು ಅರಣ್ಯ ಪ್ರದೇಶದಲ್ಲಿ ಅಳವಡಿಸಲಾದ ಕೊಳಚೆ ನೀರಿನ ಫೈಪ್-ಲೈನ್ ಹಾಗೆ ಇವೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಹಾರಿಕೆ ಉತ್ತರ ಕೊಡುತ್ತಿದ್ದಾರೆ .

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.