![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 2, 2022, 3:09 PM IST
ಮಹಾಲಿಂಗಪುರ: ಪುರಸಭೆಯ ಹಾಲಿ ಅಧ್ಯಕ್ಷ ಬಸವರಾಜ ಹಿಟ್ಟಿನಮಠ ಅವರು ಅಧ್ಯಕ್ಷರಾಗಿ ಮೂರುವರೆ ತಿಂಗಳುಗಳೇ ಕಳೆದರೂ ಸಹ ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಅಲಕ್ಷ್ಯದಿಂದಾಗಿ ಪುರಸಭೆಯ ಆಡಳಿತ ಮಂಡಳಿ ಮಾಹಿತಿ ಫಲಕದಲ್ಲಿ ನೂತನ ಅಧ್ಯಕ್ಷರ ಹೆಸರನ್ನು ಬರೆದಿರಲಿಲ್ಲ. ಈ ಕುರಿತು ಬುಧವಾರ ಮುಂಜಾನೆ ಉದಯವಾಣಿ ಡಿಜಿಟಲ್ ನಲ್ಲಿ ವರದಿ ಪ್ರಕಟಿಸುತ್ತಿದ್ದಂತೆ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪೆಂಟರ್ ಅವರನ್ನು ಕರೆಸಿ, ಹಿಂದಿನ ಅಧ್ಯಕ್ಷರ ಹೆಸರಿನ ಮೇಲೆ ಅಂಟಿಸಿದ್ದ ಬಿಳಿಕಾಗದ ತೆಗೆದು, ಮಾಜಿ ಅಧ್ಯಕ್ಷರ ಹೆಸರು ತೆಗೆದು ನೂತನ ಅಧ್ಯಕ್ಷರ ಹೆಸರು ಬರೆಸಿದರು.
ಈ ಕುರಿತು ಪ್ರತಿಕ್ರೀಯಿಸಿದ ಪುರಸಭೆಯ ಮುಖ್ಯಾಧಿಕಾರಿ ಜೆ.ಎಸ್.ಈಟಿ ಅವರು ಉದಯವಾಣಿ ಪ್ರತಿನಿಧಿಯೊಂದಿಗೆ ಮಾತನಾಡಿ ನಜರಚೂಕಿಯಿಂದ ಪುರಸಭೆ ಆಡಳಿತ ಮಂಡಳಿ ಸದಸ್ಯರ ಪಟ್ಟಿಯಲ್ಲಿ ನೂತನ ಅಧ್ಯಕ್ಷರ ಹೆಸರು ಬರೆಯುವದು ವಿಳಂಬವಾಗಿತ್ತು. ಈಗ ನೂತನ ಅಧ್ಯಕ್ಷರ ಹೆಸರು ಬರೆಸಲಾಗಿದೆ. ವರದಿ ಮೂಲಕ ನಮ್ಮನ್ನು ಎಚ್ಚರಿಸಿದ ಉದಯವಾಣಿ ಪತ್ರಿಕೆಗೆ ಧನ್ಯವಾದಗಳನ್ನು ತಿಳಿಸಿದರು.
ಇದನ್ನೂ ಓದಿ : ಗೆಹ್ಲೋಟ್ ಕೂಡಾ ಗುಲಾಂ ನಬಿ ಆಜಾದ್ ಹಾದಿ ಹಿಡಿಯಬಹುದು: ಪ್ರಧಾನಿ ಹೊಗಳಿಕೆಗೆ ಪೈಲಟ್…
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.