ನಾಳೆ ಮಹಾಯೋಗಿ ವೇಮನರ 609ನೇ ಜಯಂತ್ಯುತ್ಸವ


Team Udayavani, Feb 27, 2021, 4:26 PM IST

ನಾಳೆ ಮಹಾಯೋಗಿ ವೇಮನರ 609ನೇ ಜಯಂತ್ಯುತ್ಸವ

ಬಾಗಲಕೋಟೆ: ಮಹಾಯೋಗಿ ವೇಮನರ 609ನೇ ಜಯಂತ್ಯುತ್ಸವ ಕಾರ್ಯಕ್ರಮ ಫೆ. 28ರಂದು ಬೆಳಗ್ಗೆ 10ಕ್ಕೆ ನವನಗರದ ಕಲಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ಉಪಾಧ್ಯಕ್ಷ ನಿಂಗನಗೌಡ ಪಾಟೀಲ ಹಾಗೂ ರಡ್ಡಿ ಸಮಾಜದ ಹಿರಿಯ ಮುಖಂಡ ಎಸ್‌.ಎಸ್‌. ಬಳೂಲಮಟ್ಟಿ ಹೇಳಿದರು.

ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ವಿರೋಧ ಪಕ್ಷದ ನಾಯಕ ಎಸ್‌.ಆರ್‌. ನಾಯಕಉದ್ಘಾಟಿಸಲಿದ್ದಾರೆ. ಹರಿಹರ ತಾಲೂಕುಎರೆಹೊಸಳ್ಳಿಯ ವೇಮನ ಸಂಸ್ಥಾನ ಮಠದ ರಡ್ಡಿಗುರು ಪೀಠದ ಶ್ರೀ ವೇಮನಾನಂದ ಸ್ವಾಮೀಜಿಸಾನ್ನಿಧ್ಯ ವಹಿಸಲಿದ್ದಾರೆ. ಹೇಮರಡ್ಡಿ ಮಲ್ಲಮ್ಮಸೇವಾ ಸಂಸ್ಥೆ ಅಧ್ಯಕ್ಷ ಸಿ.ಕೆ. ಒಂಟಗೋಡಿ ಅಧ್ಯಕ್ಷತೆವಹಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಚಿ ಸಚಿವ ರಾಮಲಿಂಗ ರೆಡ್ಡಿ, ರಾಜ್ಯ ಸರ್ಕಾರದಮುಖ್ಯ ಕಾರ್ಯದರ್ಶಿ ಪರವಿಕುಮಾರ ಪಿ.ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯಸಭೆ ಸದಸ್ಯ ಕೆ.ಸಿ. ರಾಮಮೂರ್ತಿ, ಮಾಜಿ ಸಚಿವರಾದ ಎಚ್‌.ಕೆ. ಪಾಟೀಲ, ಎನ್‌.ಎಚ್‌. ಶಿವಶಂಕರ ರಡ್ಡಿ, ಶರಣಬಸಪ್ಪ ದರ್ಶನಾಪುರ, ಅಮೆರೇಗೌಡ ಪಾಟೀಲಬಯ್ನಾಪುರ, ಸಿಂಧನೂರ ಶಾಸಕ ವೆಂಕಟರಾವ್‌ ನಾಡಗೌಡ, ಯಲಬರ್ಗಾ ಶಾಸಕ ಹಾಲಪ್ಪಆಚಾರ, ಚಿಂತಾಮಣಿ ಶಾಸಕ ಎಂ. ಕೃಷ್ಣಾ ರೆಡ್ಡಿ,ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ,ಹರಪನಹಳ್ಳಿ ಶಾಸಕ ಜಿ. ಕರುಣಾಕರ ರೆಡ್ಡಿ,ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಶಾಸಕರಾದ ಎಂ. ಸತೀಶ, ಎ.ಎಸ್‌. ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ,ನಾಗನಗೌಡ ಕಂದಕೂರ,ಎಸ್‌.ಎನ್‌.ಸುಬ್ಟಾರೆಡ್ಡಿ, ಸೌಮ್ಯಾ ರೆಡ್ಡಿ, ನಂದೀಶ ರೆಡ್ಡಿ, ಕೆ.ಎಸ್‌. ಕೃಷ್ಣಾರೆಡ್ಡಿ, ಅಜಯಕುಮಾರ ಸರನಾಯಕ, ಎಚ್‌.ಬಿ.ಪಾಟೀಲ, ಆರ್‌.ಎಸ್‌.ಪಾಟೀಲ, ಎಸ್‌ .ಜಯರಾಮರೆಡ್ಡಿ, ಗೂಳಪ್ಪ ಮಂಟೂರ, ಪಿ.ಎಚ್‌. ಪೂಜಾರ, ಜೆ.ಟಿ.ಪಾಟೀಲ ಮುಖ್ಯಅತಿಥಿಗಳಾಗಿಆಗಮಿಸಲಿದ್ದಾರೆ ಎಂದರು.

ಕಲಬುರಗಿಯ ಪತ್ರಕರ್ತ ಮಹಿಪಾಲರಡ್ಡಿ ಎಂ.ಸೇಡಂ ಉಪನ್ಯಾಸ ನೀಡುವರು. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆಊಟದ ವ್ಯವಸ್ಥೆ ಮಾಡಿದ ಸಾಯಿ ಅಕ್ರಿಕಲ್ಚರಲ್‌ ಟ್ರೇಡರ್ನ ಶಿವನಗೌಡ ಪಾಟೀಲ, ವಿವಿಧ ಸೇವೆಒದಗಿಸಿದ ಪ್ರಥಮ ದರ್ಜೆ ಗುತ್ತಿಗೆದಾರ ಸಿ.ಕೆ.ಒಂಟಗೋಡಿ, ನಿಂಗನಗೌಡ ಪಾಟೀಲ, ಪ್ರಕಾಶಸಿಂಗರಡ್ಡಿ, ಸಂಜೀವರಡ್ಡಿ ಸತ್ಯರಡ್ಡಿ, ಅಪ್ಪಾಸಾಹೇಬದೇಸಾಯಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ಎಂ.ಆರ್‌. ನಾಗನೂರ, ಎ.ಎಸ್‌. ದೇಸಾಯಿ, ಪ್ರಕಾಶ ಸಿಂಗರಡ್ಡಿ, ಸಿ.ಎಸ್‌. ನಾಲತವಾಡ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.