ಯಡೂರ ಕ್ಷೇತ್ರದಿಂದ ಶ್ರೀಶೈಲವರೆಗೆ ಪಾದಯಾತ್ರೆ ಯಶಸ್ವಿಗೊಳಿಸಿ

ಪಾದಯಾತ್ರೆ ಅಂಗವಾಗಿ ಕ್ಷೇತ್ರದಲ್ಲಿ ಜರುಗುವ ವಿವಿಧ ಸೇವೆಗಳಿಗೆ ಧನಸಹಾಯಕ್ಕೆ ವಾಗ್ಧಾನ ಮಾಡಿದರು.

Team Udayavani, Jul 6, 2022, 4:43 PM IST

ಯಡೂರ ಕ್ಷೇತ್ರದಿಂದ ಶ್ರೀಶೈಲವರೆಗೆ ಪಾದಯಾತ್ರೆ ಯಶಸ್ವಿಗೊಳಿಸಿ

ಲೋಕಾಪುರ: ಧರ್ಮ ಜಾಗೃತಿ, ಪರಿಸರ ಕಾಳಜಿ, ಲಿಂಗದೀಕ್ಷೆಯಂತಹ ಧಾರ್ಮಿಕ ಕಾರ್ಯಗಳೊಂದಿಗೆ ಅ. 29ರಿಂದ ಜ. 15ರವರೆಗೆ ಬೆಳಗಾವಿ ಜಿಲ್ಲೆಯ ಯಡೂರ ಕ್ಷೇತ್ರದಿಂದ ಆಂಧ್ರಪ್ರದೇಶದ ಶ್ರೀಶೈಲ ಕ್ಷೇತ್ರದವರೆಗೆ ಪಾದಯಾತ್ರೆ ನಡೆಯಲಿದೆ.

ಹಾಗಾಗಿ ಭಕ್ತರನ್ನು ಆಹ್ವಾನಿಸಲು ಪೀಠವೇ ನಿಮ್ಮೆಡೆಗೆ ಬಂದಿದೆ ಎಂದು ಶ್ರೀಶೈಲ ಪೀಠದ ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು. ಪಟ್ಟಣದ ಎಂ.ಎಂ.ವಿರಕ್ತಮಠ ನಿವಾಸದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ದ್ವಾದಶ ಪೀಠಾರೋಹಣ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ಪಾದಯಾತ್ರೆಯ ಮಾರ್ಗ ಮಧ್ಯದಲ್ಲಿ ಬರುವ ಗ್ರಾಮ ನಗರಗಳಲ್ಲಿ ಧರ್ಮಜಾಗೃತಿ, ಲಿಂಗದೀಕ್ಷೆ, ದುಶ್ಚಟಗಳ ಭಿಕ್ಷೆ ಹಾಗೂ ಪಾದಯಾತ್ರೆಯ ಮಾರ್ಗದ ಎರಡು ಬದಿಗೆ ವೃಕ್ಷಗಳನ್ನು ನೆಡೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಕ್ತರು ಪಾದಯಾತ್ರೆ ಅಂಗವಾಗಿ ಕ್ಷೇತ್ರದಲ್ಲಿ ಜರುಗುವ ವಿವಿಧ ಸೇವೆಗಳಿಗೆ ಧನಸಹಾಯಕ್ಕೆ ವಾಗ್ಧಾನ ಮಾಡಿದರು. ಎಂ.ಎಂ.ವಿರಕ್ತಮಠ, ಲೋಕಣ್ಣ ಕತ್ತಿ, ಕೊಠಡಿ ನಿರ್ಮಾಣ, ತುಲಾಭಾರ ಸೇವೆಯನ್ನು ಶಿವನಗೌಡ ಪಾಟೀಲ ಮಾಡಿಕೊಡುವ ವಾಗ್ಧಾನ ಮಾಡುವ ಮೂಲಕ ಎಲ್ಲ ಭಕ್ತರಿಗೆ ಪ್ರೇರಣೆ ತುಂಬಿದರು.

ಯುವ ಮುಖಂಡ ಅರುಣ ಕಾರಜೋಳ ಶ್ರೀಗಳಿಗೆ ವಿಶೇಷ ಸನ್ಮಾನ ಮಾಡಿದರು. ನಂತರ ಶ್ರೀಗಳು ಶ್ರೀಶೈಲಕ್ಕೆ ಬಂದು ತಮ್ಮ ಸೇವೆ ಮಾಡಲು ಹೇಳಿದರು. ಕೆ.ಆರ್‌. ಮಾಚಪ್ಪನವರ, ಕುಮಾರ ಹುಲಕುಂದ ನಾಗಪ್ಪ ಅಂಬಿ, ಸಿದ್ದು ಕೊಣ್ಣುರ, ಪ್ರಕಾಶ ಚಿತ್ತರಗಿ, ತುಷಾರ ಬೋಪಲೆ ಇದ್ದರು ಕಾಣಿಕೆ ಸಲ್ಲಿಸುವವರು ದ್ವಾದಶ ಪೀಠಾರೋಹಣ ಸಮಿತಿಯ ಖಾ.ಸಂ. 3115201002967 ಕೆನರಾ ಬ್ಯಾಂಕ್‌ ಶ್ರೀಶೈಲಂ ಐಎಫ್‌ಎಸ್‌ಸಿ-ಸಿಎನ್‌ಆರ್‌ಬಿ 0004552ಗೆ ಜಮೆ ಮಾಡಬಹುದು ಎಂದು ತಿಳಿಸಿದರು.

ಯಾತ್ರೆಯ ಕುರಿತಾಗಿ ಹಿರೇಮಠದ ವಿಶ್ವನಾಥ ಕೊಣ್ಣೂರ. ಜಮಖಂಡಿ ಕಲ್ಯಾಣ ಮಂಟಪದ ಸ್ವಾಮೀಜಿ ಮಾತನಾಡಿದರು. ಎಂ.ಎಂ.ವಿರಕ್ತಮಠ, ಲೋಕಣ್ಣ ಉದಪುಡಿ, ಲೋಕಣ್ಣ ಕತ್ತಿ, ರಮೇಶ ಪಂಚಕಟ್ಟಿಮಠ, ನಾಗಪ್ಪ ಅಂಬಿ, ಎಸ್‌.ಎನ್‌.ಹಿರೇಮಠ, ಭೀಮಪ್ಪ ಹಲಕಿ, ಯಮನಪ್ಪ ಹೊರಟ್ಟಿ, ಷಣ್ಮುಖಪ್ಪ ಕೊಲ್ಹಾರ, ಸದಾಶಿವ ಹಗ್ಗದ, ವಸಂತಗೌಡ ಪಾಟೀಲ, ವಿರೇಶ ಪಂಚಕಟ್ಟಿಮಠ, ಅಯ್ಯಪ್ಪಗೌಡ ಪಾಟೀಲ, ಗುಣಕರ ಶೆಟ್ಟರ, ಡಿ.ಆರ್‌.ದಾಸರಡ್ಡಿ, ಅಭಯ ವಿರಕ್ತಮಠ, ಡಿ.ಎಂ.ತುಬಾಕಿ, ಕಾಶಲಿಂಗ ಮಾಳಿ, ಚಂದ್ರಕಾಂತ ರಂಗಣ್ಣವರ, ರತ್ನಾಕರ ಬಾಸುತಕರ ಇದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.