ಬಾಗಲಕೋಟೆ:ಸಮರ್ಪಕವಾಗಿ ತೊಗರಿ ಬೆಳೆ ನಿರ್ವಹಣೆ ಮಾಡಿ

ಯಾಂತ್ರಿಕೃತ ಕಟಾವಿಗೆ ಹೊಂದಿಕೊಳ್ಳುವ ತೊಗರಿ ತಳಿಗಳು ಲಾಭದಾಯಕವಾಗಿವೆ

Team Udayavani, Dec 17, 2022, 6:09 PM IST

ಬಾಗಲಕೋಟೆ:ಸಮರ್ಪಕವಾಗಿ ತೊಗರಿ ಬೆಳೆ ನಿರ್ವಹಣೆ ಮಾಡಿ

ಬಾಗಲಕೋಟೆ: ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿಗೆ ಅನುಷ್ಟಾನಗೊಳಿಸಿರುವ ಗುತ್ಛ ಮುಂಚೂಣಿ ಪ್ರಾತಕ್ಷಿಕೆಯಡಿ ಜಿಲ್ಲೆಯ ಇಳಕಲ್ಲ ತಾಲೂಕಿನ
ಬೂದಿಹಾಳ ಎಸ್‌.ಕೆ ಗ್ರಾಮದಲ್ಲಿ ಕೃಷಿ ವಿಜ್ಞಾನ ಕೇಂದ್ರದಿಂದ ತೊಗರಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ಜರುಗಿತು.

ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ| ಮೌನೇಶ್ವರಿ ಕಮ್ಮಾರ ಅವರು ಕೃಷಿ ವಿಜ್ಞಾನ ಕೇಂದ್ರದಿಂದ ರೈತರಿಗೆ ಸಿಗುವ ಸೌಲಭ್ಯಗಳಿವೆ. ತೊಗರಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಅನುಸರಿಸಬೇಕಾದ ಸಮಗ್ರ ತೊಗರಿ ಬೆಳೆಯ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ಕೃಷಿ ವಿಜ್ಞಾನ ಕೇಂದ್ರದ ಹಿರಿಯ ತಾಂತ್ರಿಕ ಅ ಧಿಕಾರಿಗಳಾದ ಡಾ|ಸಿದ್ಧಪ್ಪ ಅಂಗಡಿ ಮಾತನಾಡಿ, ತೊಗರಿ ಸಮೇತ ವಿವಿಧ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಪಡೆಯಲು ಮಣ್ಣು ಮತ್ತು ನೀರು ಪರೀಕ್ಷೆಯ ಮಹತ್ವವನ್ನು ಸವಿವರವಾಗಿ ತಿಳಿಸಿದರು. ನಂತರದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹವಾಮಾನ ತಜ್ಞರಾದ ಬಸವರಾಜ ನಾಗಲೀಕರ್‌ ಮಾತನಾಡಿ, ಕೃಷಿ ವಿಜ್ಞಾನ ಕೇಂದ್ರದ ಜಿಲ್ಲಾ ಕೃಷಿ ಹವಾಮಾನ ಘಟಕದಲ್ಲಿ ನೆಡೆಯುತ್ತಿರುವ ಗ್ರಾಮೀಣ ಕೃಷಿ ಮೌಸಮ್‌ ಸೇವಾ ಯೋಜನೆಯ
ಕಾರ್ಯದ ಬಗ್ಗೆ ತಿಳಿಸಿದರು.

ಭಾರತ ಹವಾಮಾನ ಇಲಾಖೆಯು ಬಿಡುಗಡೆ ಮಾಡಿದ ಮೇಘದೂತ ಹಾಗೂ ದಾಮಿನಿ ಮೊಬೈಲ್‌ ಆ್ಯಪ್‌ ಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ರೈತರಾದ ದೇವೇಂದ್ರಗೌಡ ಗೌಡ್ರ ಮಾತನಾಡಿ, ಅತಿಯಾದ ಮುಂಗಾರು ಮಳೆಯ ನಡುವೆಯೂ ಕೃಷಿ ತಾಂತ್ರಿಕತೆಗಳಾದ ಅಧಿಕ ಇಳುವರಿ ನೀಡುವ, ಗೊಡ್ಡು ನಿರೋಧಕ ತಳಿ ಹಾಗೂ ಯಾಂತ್ರಿಕೃತ ಕಟಾವಿಗೆ ಹೊಂದಿಕೊಳ್ಳುವ ತೊಗರಿ ತಳಿಗಳು ಲಾಭದಾಯಕವಾಗಿವೆ ಎಂದು ಪ್ರಾತ್ಯಕ್ಷಿಕೆಯ ಬಗ್ಗೆ ಅನುಭವ ಹಂಚಿಕೊಂಡರು.

ಕೃಷಿ ವಿಜ್ಞಾನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿಗಳಾದ ಡಾ| ಸಿದ್ಧಪ್ಪ ಅಂಗಡಿ ನೇತೃತ್ವ ವಹಿಸಿಕೊಂಡಿದ್ದರು. ರಾಚಮ್ಮ ಪಲ್ಲೇದ ಅವರ ಹೊಲದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರದಲ್ಲಿ 35 ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.