ಹೊಸಕೋಟೆ ಗ್ರಾಮದಲ್ಲಿ ಸಚಿವ ನಿರಾಣಿ ರೋಡ್ ಶೋ
Team Udayavani, May 3, 2023, 9:21 AM IST
ಕೆರೂರ: ಬೀಳಗಿ ಮತಕ್ಷೇತ್ರದ ಬಾದಾಮಿ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಬಿಜೆಪಿ ಧುರೀಣ ಹನಮಂತಗೌಡ ಪಾಟೀಲ ನೇತೃತ್ವದಲ್ಲಿ ಸಚಿವ ಡಾ| ಮುರುಗೇಶ ನಿರಾಣಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಸಚಿವ ನಿರಾಣಿ ಗ್ರಾಮಕ್ಕೆ ಬರುತ್ತಿದ್ದಂತೆ ಸುಮಂಗಲೆಯರು ಆರತಿಎತ್ತಿ,ಯುವಕರು ಘೋಷಣೆ ಕೂಗುತ್ತಾ,ವಿವಿಧ ವಾದ್ಯ ಮೇಳಗಳೊಂದಿಗೆ ಬರಮಾಡಿಕೊಂಡರು. ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ರೋಡ ಶೋ ಹನಮಂತಗೌಡ ಪಾಟೀಲರ ಮನೆ ಹತ್ತಿರ ಸಭೆಯಾಗಿ ಮಾರ್ಪಟ್ಟಿತು.
ಡಾ| ಮುರುಗೇಶ ನಿರಾಣಿ ಮಾತನಾಡಿ, ಯೋಜನೆಗಳನ್ನು ವಿವರಿಸಿ ಅವುಗಳ ಅನುಷ್ಠಾನಕ್ಕಾಗಿ ಬಿಜೆಪಿ ಗೆಲ್ಲಿಸಿ ಎಂದರು.
ಹನಮಂತಗೌಡ ಪಾಟೀಲ, ಪ್ರಕಾಶ ನಾಯ್ಕ ಮಾತನಾಡಿದರು.ವೆಂಕಣ್ಣ ಯರಗಟ್ಟಿ, ಅಶೋಕ ನಾಯ್ಕ, ಮಲ್ಲಿಕಾರ್ಜುನ ಅಂಗಡಿ,ಪೀರಸಾಬ ಹಾಜಿಖಾನ, ತುಳಸಪ್ಪ ನಾಯ್ಕ ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು
Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.