Rabkavi Banhatti; ಹಿಪ್ಪರಗಿ ಬ್ಯಾರೇಜ್ ಗೆ ಸಚಿವ ಕೃಷ್ಣ ಭೈರೇಗೌಡ ಭೇಟಿ


Team Udayavani, Jul 30, 2024, 8:47 PM IST

Rabkavi Banhatti; ಹಿಪ್ಪರಗಿ ಬ್ಯಾರೇಜ್ ಗೆ ಸಚಿವ ಕೃಷ್ಣ ಭೈರೇಗೌಡ ಭೇಟಿ

ರಬಕವಿ-ಬನಹಟ್ಟಿ: ಕಂದಾಯ ಸಚಿವ ಕೃಷ್ಣ ಭೆ„ರೇಗೌಡ ಸಮೀಪದ ಹಿಪ್ಪರಗಿ ಬ್ಯಾರೇಜ್‌ಗೆ ಮಂಗಳವಾರ ಭೇಟಿ ನೀಡಿ ನೀರಿನಮಟ್ಟ ಪರಿಶೀಲಿಸಿದರು.

ಜತೆಗಿದ್ದ ತೇರದಾಳ ಶಾಸಕ ಸಿದ್ದು ಸವದಿ, ಅಥಣಿ ಶಾಸಕ ಲಕ್ಷಣ ಸವದಿ, ವಿಧಾನ ಪರಿಷತ್‌ ಸದಸ್ಯೆ ಉಮಾಶ್ರೀ ಅವರಿಂದ ಮಾಹಿತಿ ಪಡೆದರು.

ಇದಕ್ಕಿಂತ ಮೊದಲು ಹಿಪ್ಪರಗಿ ಗ್ರಾಮದ ನೀರಾವರಿ ಇಲಾಖೆ ಕಾರ್ಯಾಲಯದಲ್ಲಿ ಬಾಗಲಕೋಟೆ-ಬೆಳಗಾವಿ ಜಿಲ್ಲೆಯ ಜನಪ್ರತಿನಿ ಧಿಗಳು, ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಇದೇ ಸಂದರ್ಭದಲ್ಲಿ ಹಳಿಂಗಳಿ, ತಮದಡ್ಡಿ ಗ್ರಾಮಸ್ಥರು ಪುನರ್ವಸತಿಗಾಗಿ ಹಾಗೂ ತೇರದಾಳ ತಾಲ್ಲೂಕಿಗೆ ತಾಲ್ಲೂಕು ಕಾರ್ಯಾಲಯಗಳನ್ನು ನೀಡಬೇಕು ಎಂದು ಆಗ್ರಹಿಸಿ ತೇರದಾಳ ನಾಗರಿಕರು ನೀಡಿದ ಮನವಿಗಳನ್ನು ಸ್ವೀಕರಿಸಿದ ಸಚಿವರು ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ತೇರದಾಳ ಶಾಸಕ ಸಿದ್ದು ಸವದಿ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಅಥಣಿ ಶಾಸಕ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಕಾಂಗ್ರೆಸ್ ಮುಖಂಡರಾದ ಸುಶೀಲಕುಮಾರ ಬೆಳಗಲಿ, ಸಿದ್ದು ಕೊಣ್ಣೂರ ಸೇರಿದಂತೆ ಅನೇಕರು ಇದ್ದರು.

ಇದೇ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ಗಲಗಲಿ ಬ್ಯಾರೇಜ್ ದಿಂದಾಗಿ ಈ ಭಾಗದ ರೈತರ ಜಮೀನುಗಳಿಗೆ ತೊಂದರೆಯಾಗಿದೆ. ಆದ್ದರಿಂದ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಮಟ್ಟದಲ್ಲಿ ನೀರನ್ನು ಬಿಡಲು ಕ್ರಮ ತೆಗೆದುಕೊಳ್ಳಬೇಕು.

ಕ್ಷೇತ್ರದ ಗ್ರಾಮಗಳಾದ ಮುಳಗಡೆ ಗ್ರಾಮಗಳಾದ ಅಸ್ಕಿ, ತಮದಡ್ಡಿ, ಹಳಿಂಗಳಿ, ಕುಲಹಳ್ಳಿ ಮತ್ತು ಮದನಮಟ್ಟಿ ಗ್ರಾಮಗಳ ಪುನರ್ವಸತಿಗಾಗಿ ಆದಷ್ಟು ಬೇಗನೆ ಕ್ರಮ ತೆಗೆದುಕೊಳ್ಳುವಂತೆ ಸಚಿವರಿಗೆ ತಿಳಿಸಲಾಯಿತು ಎಂದರು.

ಈ ಕುರಿತು ಸಚಿವರು ಕೂಡಾ ಅಧಿಕಾರಿಗಳಿಗೆ ಆದಷ್ಟು ಬೇಗನೆ ಈ ಕಾರ್ಯದ ಕುರಿತು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.

ಪುನರ್ವಸತಿಯ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಈ ಭಾಗದ ಜನಪ್ರತಿನಿಧಿಗಳು, ಸಂತ್ರಸ್ತರ ಜೊತೆಗೂಡಿ ಸಭೆಯನ್ನು ಮಾಡುವಂತೆ ಸಚಿವರಿಗೆ ತಿಳಿಸಿದರು.

ಈಗಾಗಲೇ ಪುನರ್ವಸತಿಗಾಗಿ ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆಯನ್ನು ಮಾಡಲಾಗಿದ್ದು, ಈ ಕುರಿತು ಆದಷ್ಟು ಬೇಗನೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ ಎಂದು ಸವದಿ ತಿಳಿಸಿದರು.

ಘಟಪ್ರಭಾ ನದಿಯ ನೀರಿನ ಮಟ್ಟ ಕಡಿಮಯಾಗುತ್ತಿದ್ದು, ಕೃಷ್ಣಾ ನದಿಯ ನೀರಿನ ಮಟ್ಟ ಇನ್ನೂ ಒಂದು ವಾರಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಇರಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.