ಪ್ರವಾಹ ಪೀಡಿತ ಸ್ಥಳಕ್ಕೆ ಸಂಸದ ಭೇಟಿ


Team Udayavani, Aug 28, 2020, 6:15 PM IST

ಪ್ರವಾಹ ಪೀಡಿತ ಸ್ಥಳಕ್ಕೆ ಸಂಸದ ಭೇಟಿ

ಕುಳಗೇರಿ ಕ್ರಾಸ್‌: ನೆರೆ ಪೀಡಿತ ಗ್ರಾಮಗಳಿಗೆ ಸಂಸದ ಪಿ.ಸಿ. ಗದ್ದಿಗೌಡರ ಭೇಟಿ ನೀಡಿ ಜನರ ಸಮಸ್ಯೆಗಳನ್ನಾಲಿಸಿದರು. ನಂತರ ಮಲಪ್ರಭಾ ನದಿ ಪ್ರವಾಹಕ್ಕೀಡಾದ ಬಾಗಲಕೋಟೆ-ಗದಗ ಸಂಪರ್ಕ ಕಲ್ಪಿಸುವ ಗೋವಿನಕೊಪ್ಪ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು.

ಸದ್ಯದ ಪರಿಸ್ಥಿತಿ ಅವಲೋಕಿಸಿದ ಸಂಸದರು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ದೂರವಾಣಿ ಮೂಲಕಡಿಸಿಎಂ ಕಾರಜೋಳ ಅವರ ಗಮನಕ್ಕೆ ತಂದರು. ಈಗಿರೋ ಸೇತುವೆ ಜತೆಗೆ ಇನ್ನುಳಿದ ಭಾಗದಲ್ಲು ಸೇತುವೆ ನಿರ್ಮಿಸಲು ಯೋಚಿಸಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಹೆಚ್ಚುವರಿ ಹಣ ಬೇಕಿದೆ ಕಾರಣ ಕೇಂದ್ರಕ್ಕೆ ತಿಳಿಸುತ್ತೇನೆ. ಪ್ರತಿ ಬಾರಿಮಲಪ್ರಭಾ ಪ್ರವಾಹಕ್ಕೆ ಹೆದ್ದಾರಿ ಕಿತ್ತು ಹೋಗಿ ಜನರಿಗೆ ಬಾರಿ ತೊಂದರೆಯಾಗುತ್ತಿದ್ದು, ಸದ್ಯ ಶಾಶ್ವತ ಪರಿಹಾರ ಮಾಡಲಾಗುವುದು ಎಂದರು. ಈ ಬಾರಿ ತಾತ್ಕಾಲಿಕ ರಸ್ತೆ ದುರಸ್ತಿ ಕಾರ್ಯ ಬೇಗ ಮಾಡಿ ವಾಹನಗಳ ಸಂಚಾರ ಸುಗಮಗೊಳಿಸಿ ಎಂದು ಅ ಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಬಾರಿ ಪ್ರವಾಹಕ್ಕೆ ಸೇತುವೆಯ ರಸ್ತೆ ಕಿತ್ತು ಹೋಗುತ್ತಿದೆ. ನಾವು ಸಹ ತಾತ್ಕಾಲಿಕ ದುರಸ್ತಿ ಮಾಡುತ್ತಲೇ ಬಂದಿದ್ದೇವೆ. ಸದ್ಯ ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಷ್ಟೇ ಹೇಳಿದರು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಬಾರಿ ಜನಪ್ರತಿನಿ ಧಿಗಳು ಭೇಟಿ ಕೊಟ್ಟಿದ್ದು, ಈ ಬಾರಿಯಾದರೂ ಶಾಶ್ವತ ಪರಿಹಾರ ಕಲ್ಪಿಸಿದರೆ ಸಾಕು ಎಂದು ನರಗುಂದ ಸಹಾಯಕ ಇಂಜಿನಿಯರ್‌ ಎಇಇ ರಾಜೇಂದ್ರ ಹೇಳಿದರು.

…………………………………………………………………………………………………………………………………………………

ತೊಗರಿ ಬೆಳೆ ಬಾಧೆಗೆ ಪೋಷಕಾಂಶ ನಿರ್ವಹಣೆ :ಬಾಗಲಕೋಟೆ: ಜಿಲ್ಲೆಯಲ್ಲಿ ತೊಗರಿಬೆಳೆಯು ಬೆಳವಣಿಗೆ ಹಂತದಲ್ಲಿದ್ದು, ಈಗ ನಿರಂತರ ಮಳೆಯಿಂದ ಹಾಗೂ ಭೂಮಿಯಲ್ಲಿ ಅತಿಯಾದ ತೇವಾಂಶ ಮತ್ತು ವಾತಾವರಣದಲ್ಲಿ ತಂಪು ಆವರಿಸಿರುವ ಕಾರಣ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿರುವುದು ಕಂಡು ಬಂದಿದೆ.ಸಸಿಗಳ ಬೇರುಗಳ ಚಟುವಟಿಕೆ ನಿಷ್ಕ್ರಿಯಗೊಂಡು ಮತ್ತು ಸೂರ್ಯನಕಿರಣಗಳು ಕೆಳಗಿನ ಎಲೆಗಳ ಮೇಲೆ ಬೀಳದೆ ಇರುವುದರಿಂದ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಇದಕ್ಕೆ ಮಳೆ ನಿಂತ ನಂತರ ಬಿಸಿಲು ಬೀಳುವ ಹಂತದಲ್ಲಿ 3 ರಿಂದ 5 ಗ್ರಾಂ ಕರಗುವಎನ್‌ಪಿಕೆ 19:19:19 ಗೊಬ್ಬರ ಹಾಗೂ 1ಗ್ರಾಂ ಕಾರ್ಬೆಂಡೆಜಿಮ್‌ 50ಡಬ್ಲೂ ಪ್ರತಿ ಲೀಟರ್‌ ನೀರಿಗೆ ಬೆರಸಿ ಸಸಿಗೆ ಸಿಂಪಡಿಸಬೇಕು ಎಂದು ಜಿಲ್ಲಾ ಜಂಟಿ ನಿರ್ದೇಶಕಿ ಡಾ|ಚೇತನಾ ಪಾಟೀಲಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.