![MH-CM-Fadanavis](https://www.udayavani.com/wp-content/uploads/2025/02/MH-CM-Fadanavis-415x249.jpg)
![MH-CM-Fadanavis](https://www.udayavani.com/wp-content/uploads/2025/02/MH-CM-Fadanavis-415x249.jpg)
Team Udayavani, Jan 29, 2025, 10:10 AM IST
ಮುಧೋಳ: ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಟೂರ ಗ್ರಾಮದ ಸಮೀಪ ಜ.28ರ ಮಂಗಳವಾರ ನಡೆದಿದೆ.
ಮೃತನನ್ನು ಗುಡದಿನ್ನಿ ಪುನರ್ವಸತಿ ಕೇಂದ್ರದ ನಿವಾಸಿ ವೀರಭದ್ರಯ್ಯ ಹಿರೇಮಠ (65) ಎಂದು ಗುರುತಿಸಲಾಗಿದೆ.
ರಾತ್ರಿ ವೇಳೆ ಮಂಟೂರದಿಂದ ಮುಧೋಳ ಮಾರ್ಗವಾಗಿ ಆಗಮಿಸುವ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಸ.
ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Inter Faith: ಅಂತರ್ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫಡ್ನವೀಸ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
You seem to have an Ad Blocker on.
To continue reading, please turn it off or whitelist Udayavani.