Mudhol: ಟ್ರ್ಯಾಕ್ಟರ್ ನೊಂದಿಗೆ ನದಿ ದಾಟಲು ಹೋಗಿ ನೀರಿನಲ್ಲಿ ಸಿಲುಕಿದ ಯುವಕ…
Team Udayavani, Jul 30, 2024, 10:09 AM IST
ಮುಧೋಳ: ಘಟಪ್ರಭಾ ತುಂಬಿದ ನದಿಯಲ್ಲಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಸೇತುವೆ ಮೇಲೆ ಸಂಚರಿಸಿದ ಯುವಕನೋರ್ವ ಟ್ರ್ಯಾಕ್ಟರ್ ಸಮೇತ ನೀರಿನಲ್ಲಿ ಸಿಲುಕಿಕೊಂಡಿರುವ ಘಟನೆ ಮಂಗಳವಾರ (ಜು.30) ಬೆಳಗ್ಗೆ ಮಳಲಿ ಗ್ರಾಮದಲ್ಲಿ ನಡೆದಿದೆ.
ಮಳಲಿ ಗ್ರಾಮದಿಂದ ಒಳರಸ್ತೆಯ ಮೂಲಕ ಸೋರಗಾವಿಗೆ ಆಗಮಿಸುವ ವೇಳೆ ತುಂಬಿ ಹರಿಯುವ ನದಿಯಲ್ಲಿ ಹುಚ್ಚಾಟ ಮೆರೆದು ಟ್ರ್ಯಾಕ್ಟರ್ ಚಲಾಯಿಸಿಕೊಂಡು ಸೇತುವೆ ಮಧ್ಯದಲ್ಲಿ ಸಿಲುಕಿಕೊಂಡಿದ್ದಾನೆ. ಟ್ರ್ಯಾಕ್ಟರ್ ಬಂದ್ ಆದಕೂಡಲೇ ಟ್ರ್ಯಾಕ್ಟರ್ ಮೇಲೆ ಕುಳಿತಿರುವ ಯುವಕ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾನೆ.
ಇದನ್ನೂ ಓದಿ: Monsoon Special Recipes; ನಿಮಗೆಷ್ಟು ಗೊತ್ತು ತಗತೆ ಸೊಪ್ಪಿನ ಮಹತ್ವ ..ಇಲ್ಲಿದೆ ರೆಸಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.