Mudhol: ಅಕ್ರಮ ಅಕ್ಕಿ ಸಾಗಾಟ ಲಾರಿ ವಶಕ್ಕೆ: ಇಬ್ಬರ ಬಂಧನ


Team Udayavani, Jun 25, 2024, 6:34 PM IST

8–Mudhol

ಮುಧೋಳ: ಅಕ್ರಮ ಪಡಿತರ ಅಕ್ಕಿ ಸಾಗಾಟ‌ ಪ್ರಕರಣವನ್ನು ಭೇದಿಸಿರುವ ಪೊಲೀಸರು 600 ಚೀಲ ಅಕ್ಕಿ ತುಂಬಿದ್ದ ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ಕಿಯೊಂದಿಗೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಗಲಕೋಟೆಯಿಂದ ಮುಧೋಳ ಮಾರ್ಗವಾಗಿ ಹೊರಟ್ಟಿದ್ದ ಅಕ್ಕಿ ಚೀಲ ತುಂಬಿದ್ದ ಲಾರಿಯನ್ನು ಲೋಕಾಪುರದಲ್ಲಿ ವಶಕ್ಕೆ ಪಡೆಯಲಾಗಿದೆ. ಅಂದಾಜು 6.90 ಲಕ್ಷ ರೂ. ಮೌಲ್ಯದ 300 ಕ್ವಿಂಟಲ್ ಅಕ್ಕಿಚೀಲಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಅಕ್ಕಿಯನ್ನು ಎಲ್ಲಿಂದ ತೆಗೆದುಕೊಂಡು ಬಂದಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಇಬ್ಬರು ಚಾಲಕರು ಹಾಗೂ ಲಾರಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೀಳಗಿ ಪಟ್ಟಣದ ಪ್ರಶಾಂತ ಬೆಣ್ಣೂರ, ಕೊರ್ತಿ ಗ್ರಾಮದ ಶಬ್ಬೀರ ಬಾಗವಾನ್ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ.

ಮುಧೋಳ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೇದಾರ ಹಾಗೂ ಲೋಕಾಪುರ ಪೊಲೀಸರ ಜಂಟಿ ಕಾರ್ಯಾಚರಣೆ ಮೂಲಕ ಅಕ್ರಮ ಪಡಿತರ ಸಾಗಾಟ ಪ್ರಕರಣವನ್ನು ಭೇದಿಸಿದ್ದಾರೆ.

 

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ

ಬಾಗಲಕೋಟೆ: ಫಲಾನುಭವಿಗಳಿಗೆ ಸಾಲ ವಿಳಂಬ ಮಾಡಬೇಡಿ-ಶಶಿಧರ ಕುರೇರ

Mudhol: ತಾಯಿ-ಮಗು ಆಸ್ಪತ್ರೆ ಅನುಷ್ಠಾನಕ್ಕೆ‌ ಕ್ರಮ: ಸಚಿವ ದಿನೇಶ್ ಗುಂಡೂರಾವ್

Mudhol: ತಾಯಿ-ಮಗು ಆಸ್ಪತ್ರೆ ಅನುಷ್ಠಾನಕ್ಕೆ‌ ಕ್ರಮ: ಸಚಿವ ದಿನೇಶ್ ಗುಂಡೂರಾವ್

BJP-protest

Congress Government: ತೈಲ, ಹಾಲಿನ ದರ ಹೆಚ್ಚಿಸಿ ಬಡವರಿಗೆ ಅನ್ಯಾಯ 

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.