Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು


Team Udayavani, Sep 30, 2024, 12:33 PM IST

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

ಮುಧೋಳ : ನಗರಸಭೆ ಕಚೇರಿಯಲ್ಲಿ ಇಂದು ನಡೆಯಬೇಕಿದ್ದ ಸಾಮಾನ್ಯ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ನಿಗಧಿತ ಸಮಯಕ್ಕಿಂತ ತಡವಾಗಿ ಆಗಮಿಸಿದ ಹಿನ್ನೆಲೆ ಸುಮಾರು ಎರಡು ಗಂಟೆಗಳವರೆಗೆ ಕಾದ ಬಿಜೆಪಿ ಸದಸ್ಯರು ಸಚಿವರ ನಡೆಯನ್ನು ಖಂಡಿಸಿ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ನಗರಸಭೆ ಕಚೇರಿಯಿಂದ ಹೊರನಡೆದರು.

ಈ ಕುರಿತು ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ, ಜಿಲ್ಲಾ ಉಸ್ತುವಾರಿ ಸಚಿವರು ನಿಗಧಿತ ಸಮಯಕ್ಕೆ ಸಭೆಗೆ ಆಗಮಿಸುವುದಿಲ್ಲ. ಈ ಬಗ್ಗೆ ನಾವು ಅಧಿಕಾರಿಗಳನ್ನು ಪ್ರಶ್ನಿಸಿದರೆ, ಉಸ್ತುವಾರಿ ಸಚಿವರು ಆಗಮಿಸುವವರೆಗೆ ಸಾಮಾನ್ಯ ಸಭೆ ನಡೆಸುವುದಿಲ್ಲ ಎಂದು ತಿಳಿಸುತ್ತಾರೆ. ಸಾರ್ವಜನಿಕರ ಸಮಸ್ಯೆ ಕುರಿತು ಚರ್ಚಿಸಬೇಕಾದ ಸಭೆಯ ಗಂಭಿರತೆ ಅರಿಯದ ಸಚಿವರು ತಮಗೆ ಮನಸ್ಸಿಗೆ ಬಂದಾಗ ಸಭೆಗೆ ಆಗಮಿಸುತ್ತಾರೆ. ಸಚಿವರ ನಡೆಯಿಂದ ಸಾಮಾನ್ಯ ಸಭೆಯಲ್ಲಿ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಾವು ಸಭೆಯನ್ನು ಬಹಿಷ್ಕರಿಸುತ್ತೇವೆ ಎಂದು ತಿಳಿಸಿದರು.

ನಗರಸಭೆ ಸದಸ್ಯರಿಗೆ ಒಂದುವಾರಕ್ಕಿಂತ ಮುಂಚೆಯೇ ಸಾಮಾನ್ಯ ಸಭೆ ನಡೆಯುವ ಬಗ್ಗೆ ಲಿಖಿತವಾಗಿ‌‌ ಮಾಹಿತಿ ನೀಡಲಾಗಿದೆ ಆದರೂ ಸಚಿವರೇ ಸಭೆಗೆ ತಡವಾಗಿ ಆಗಮಿಸುತ್ತಿರುವುದು ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯರಾದ ಕುಮಾರ ಪಮ್ಮಾರ, ಮಂಜು ಮಾನೆ, ಸ್ವಾತಿ ಕುಲಕರ್ಣಿ, ಲಕ್ಷ್ಮಿ‌ ದಾಸರ, ಸುನೀಲ‌ ನಿಂಬಾಳ್ಕರ‌ ಸೇರಿದಂತೆ ಬಿಜೆಪಿ ಸಧಸ್ಯರು ಸಭೆಯನ್ನು ಬಹಿಷ್ಕರಿಸಿ ಹೊರನಡೆದರು.

ಇದನ್ನೂ ಓದಿ: Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

ಟಾಪ್ ನ್ಯೂಸ್

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

7

Bunts Hostel ವೃತ್ತ: ಫುಟ್‌ಪಾತ್‌ ಇಲ್ಲದೆ ಅಪಾಯ

6(1)

Mangaluru: ನಗರದ ಮಾರುಕಟ್ಟೆಗಳಿಗೆ ಇನ್ನೂ ಬಿಡದ ಗ್ರಹಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.