Mudhol ಶ್ರೀಗಂಧ ಕಳ್ಳರ ಬಂಧನ: 107 ಕೆ.ಜಿ. ಗಂಧದ ತುಂಡುಗಳು ವಶಕ್ಕೆ
Team Udayavani, Aug 6, 2024, 7:05 PM IST
ಮುಧೋಳ : ಶ್ರೀಗಂಧ ಮರ ಕಡಿದು ಗಂಧದ ತುಂಡುಗಳನ್ನು ಕಳ್ಳತನ ಮಾಡಲೆತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಅಣ್ಣಿಗೇರಿ ಮೂಲದ ರಾಘವೇಂದ್ರ ಹರಣಶಿಕಾರಿ ಹಾಗೂ ನಾರಾಯಣ ಹರಣಶಿಕಾರಿ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 107 ಕೆ.ಜಿ. ಶ್ರೀಗಂಧದ ತುಂಡನ್ನು ವಶಕ್ಕೆ ಪಡೆಯಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಿ.ಮಿರ್ಜಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಮೃತ ಗಂಡೋಸಿ ಅವರ ಮಾರ್ಗದರ್ಶನದಲ್ಲಿ ನಡೆದ ಬಂಧಿತ ಕಾರ್ಯಚರಣೆ ತಂಡದಲ್ಲಿ ವಲಯ ಅರಣ್ಯಾಧಿಕಾರಿ ಶಿವಪುತ್ರ ತಳವಾರ, ಉಪವಲಯ ಅರಣ್ಯಾಧಿಕಾರಿ ರಮೇಶ ಮೆಟಗುಡ್ಡ ಅರಣ್ಯ ಪಾಲಕರಾದ ಚಂದ್ರಶೇಖರ, ಆನಂದ ಸಾಗರ, ಆನಂದ ಹವಳ್ಯಾಗೋಳ ಹಾಗೂ ಅರಣ್ಯ ಇಲಾಳೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card; ಬಾಗಲಕೋಟೆಯಲ್ಲಿ 214 ಸರ್ಕಾರಿ ನೌಕರರ ಬಳಿ ಬಿಪಿಎಲ್
ಅಮೀನಗಡ: ಅರ್ಧ ಶತಮಾನದ ಬಳಿಕ ಒಂದಾದ ಗೆಳೆಯರು!
Mudhol: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ… ನಾಲ್ವರ ವಿರುದ್ದ ಪೋಕ್ಸೊ ಪ್ರಕರಣ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.