Mudholal: ಶಾಶ್ವತ ಸೂರು ಕಲ್ಪಿಸಿ; ಕಣ್ಣೀರು ಹಾಕಿ ಸಚಿವರಿಗೆ ಮನವಿ ಸಲ್ಲಿಸಿದ ಮಹಿಳೆಯರು
Team Udayavani, Jul 30, 2024, 9:00 PM IST
ಮುಧೋಳ: ಎರಡು ದಶಕದಿಂದ ಶಾಶ್ವತವಾದ ಸೂರು ಇಲ್ಲದೇ ತೊಂದರೆ ಅನುಭವಿಸುತ್ತಿದ್ದು, ಸರ್ಕಾರದಿಂದ ಯಾವುದೇ ಪರಿಹಾರ ಕಲ್ಪಿಸದಿರುವುದರಿಂದ ನಮ್ಮ ಬದುಕು ಬೀದಿಗೆ ಬರುವಂತಾಗಿದೆ ನೀವಾದರು ನಮಗೆ ಶಾಶ್ವತ ಪರಿಹಾರ ಕಲ್ಪಿಸಿ ಬೇರೆಡೆ ಮನೆ ನಿರ್ಮಿಸಿ ಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎಂದು ಪ್ರವಾಹದಿಂದ ಮನೆ ಕಳೆದುಕೊಂಡು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಮಹಿಳೆಯರು ಕಂದಾಯ ಸಚಿವ ಕೃಷ್ಣಭೈರೇಗೌಡರ ಎದುರು ಕಣ್ಣೀರು ಹಾಕಿದ ಪ್ರಸಂಗ ಜರುಗಿತು.
ಪ್ರವಾಹ ಪರಿಶೀಲನೆಗಾಗಿ ಮುಧೋಳ ನಗರದ ಕುಂಬಾರ ಓಣಿಯ ಕಾಳಜಿ ಕೇಂದ್ರಕ್ಕೆ ಆಗಮಿಸಿದ ವೇಳೆ ಸಚಿವರ ಸುತ್ತುವರಿದ ಮಹಿಳೆಯರು, ಶಾಶ್ವತ ಪರಿಹಾರ ನೀಡಿ ಪ್ರವಾಹ ಪರಿಸ್ಥಿತಿಯಿಂದ ನಮಗೆ ಮುಕ್ತಿ ನೀಡಿ ಎಂದು ಮನವಿ ಮಾಡಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಉಮಾಶ್ರೀ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.