Muharram Celebrations ಸಂಭ್ರಮ ಸಡಗರದಿಂದ ನಡೆದ ಹಿಂದೂ-ಮುಸ್ಲಿಂ ಭಾವೈಕ್ಯದ ಮೊಹರಂ

ನೀರಲ್ಲೇ ಉರಿಯುತ್ತೆ ಲಾಲಸಾಬವಲಿ ದರ್ಗಾದ ದೀಪ!

Team Udayavani, Jul 17, 2024, 8:20 PM IST

Muharram Celebrations ಸಂಭ್ರಮ ಸಡಗರದಿಂದ ನಡೆದ ಹಿಂದೂ-ಮುಸ್ಲಿಂ ಭಾವೈಕ್ಯದ ಮೊಹರಂ

ಕುಳಗೇರಿ ಕ್ರಾಸ್( ಬಾಗಲಕೋಟೆ): ಪ್ರಸಿದ್ಧ ಕ್ಷೇತ್ರ ಚಿಮ್ಮನಕಟ್ಟಿ ಗ್ರಾಮದ ದೊಡ್ಡ ಲಾಲಸಾಬವಲಿ ದರ್ಗಾದಲ್ಲಿ ಮೂರು ದಿನಗಳ ಕಾಲ ನಡೆದ ಹಿಂದೂ-ಮುಸ್ಲಿಂ ಭಾವೈಕ್ಯದ ಮೊಹರಂ ಆಚರಣೆಯು ಸಂಭ್ರಮ ಸಡಗರದಿಂದ ನಡೆಯಿತು.

ಅಗ್ಗಿ ಹಾಯುವುದು: ಟ್ರ್ಯಾಕ್ಟರ್ ಗಟ್ಟಲೇ ಕಟ್ಟಿಗೆ ಸಂಗ್ರಹಿಸಿ ಅಗ್ಗಿ ಕುಂಡ ತಯಾರಿಸುವ ಭಕ್ತರು ಇಡೀ ರಾತ್ರಿ ಕಟ್ಟಿಗೆ ಸುಟ್ಟು ಕೆಂಡ ಮಾಡುತ್ತಾರೆ. ಬೆಳಿಗ್ಗೆ ದರ್ಗಾಕ್ಕೆ ಆಗಮಿಸುವ ಲಾಲಸಾಬ ಅಜ್ಜ ಅಗ್ನಿ ಕುಂಡದಲ್ಲಿ ಎರಡು ಬಾರಿ ಹಾದು ಚಾಲನೆ ನೀಡುತ್ತಾರೆ. ನಂತರ ಡೋಲಿ ಹೊತ್ತವರು ಸೇರಿದಂತೆ ಬೇಡಿಕೊಂಡವರೆಲ್ಲ ಅಗ್ಗಿಯಲ್ಲಿ ಹಾಯುತ್ತಾರೆ. ನಂತರ ಹೇಳಿಕೆ ಹೇಳುವ ಅಜ್ಜನವರು ಮುಂಬರುವ ರಾಜ್ಯ ಹಾಗೂ ದೇಶದ ರಾಜಕೀಯ ವಿಷಯಗಳನ್ನ ನುಡಿಯುತ್ತಾರೆ.

ನೀರಿನಿಂದ ಪ್ರಜ್ವಲಿಸುವ ದೀಪ: ದೇಸಾಯಿಯವರ ಮನೆಯಲ್ಲಿನ ಗಂಧ ತಂದು ದೇವರಿಗೆ ಅರ್ಪಣೆ ಮಾಡಿ ಈ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ. ಗ್ರಾಮದ ಸಂಗಮೇಶ್ವರ ದೇವಸ್ಥಾನದ ಬಾವಿಯಲ್ಲಿನ ನೀರು ಬಿಂದಿಗೆಯಲ್ಲಿ ಭಕ್ತಿಯಿಂದ ತಂದು ದರ್ಗಾದಲ್ಲಿನ ದೀಪಗಳಿಗೆ ಹಾಕಿ ಅದೇ ನೀರಿನಿಂದ ದೀಪ ಬೆಳಗಿಸಿದರು.

ಪ್ರತಿ ವರ್ಷ ಹಿಂದೂ-ಮುಸ್ಲಿಂ ಸೇರಿ ಭಾವೈಕ್ಯದಿಂದ ಗಂಧರಾತ್ರಿ, ಕತ್ತಲರಾತ್ರಿ, ದೇವರು ಹೊಳೆಗೆ ಹೋಗುವ ಕಾರ್ಯಕ್ರಮ ಸೇರಿದಂತೆ ಸುಮಾರು 3 ದಿನಗಳ ಕಾಲ ಮೊಹರಂ ಆಚರಣೆ ಮಾಡುತ್ತಾರೆ.

ಚಿಮ್ಮನಕಟ್ಟಿ ಮೊಹರಂ ವಿಶಿಷ್ಟ ಆಚರಣೆಯೊಂದಿಗೆ ಈ ಭಾಗದಲ್ಲಿ ಪ್ರಸಿದ್ಧಿ ಪಡೆದ ಹಿಂದೂ ಮುಸ್ಲಿಂ ಹಬ್ಬವಾಗಿದೆ. ಈ ಗ್ರಾಮದ ಮೊಹರಂ ಆಚರಣೆ ನೊಡಲು ರಾಜ್ಯ ಹಾಗೂ ನೆರೆ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪ್ರತಿ ವರ್ಷ ಬಂದು
ಸೇರುತ್ತಾರೆ.

ಕಮಿಟಿಯ ಸಂಚಾಲಕರಾದ ಲಾಲಸಾಬ ಜಾಲಿಹಾಳ ಅಜ್ಜನವರು, ಮೈಬುಸಾಬ ಚಿಕ್ಕೊಪ್ಪ, ರಂಜಾನ್‌ಸಾಬ ನರಗುಂದ, ಸೈಪುದ್ದಿನ್ ನರಗುಂದ, ಡಿ ಎನ್ ಪಾಟೀಲ, ವಿಠಲಗೌಡ್ರ ಪಾಟೀಲ, ದ್ಯಾಮನಗೌಡ ಪಾಟೀಲ್, ಸಿದ್ದಪ್ಪ ಗಂಜೆಪ್ಪನವರ, ಖಾಜಾಅಮೀನ್ ಬಹದ್ದೂರಖಾನ್, ಲಾಲಸಾಬ ನರಗುಂದ, ತಾಸಿಮ್‌ಸಾಬ ಚಿಕ್ಕೊಪ್ಪ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.

ಗೋವಾ, ಪುಣೆ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯದಿಂದಲೂ ಭಕ್ತರು ಆಗಮಿಸಿದ್ದರು.

ಟಾಪ್ ನ್ಯೂಸ್

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaprabha ಮತ್ತೆ ಪ್ರವಾಹದ ಭೀತಿ; ಸೇತುವೆಗಳು ಜಲಾವೃತ, ಸಂಚಾರ ಸ್ಥಗಿತ

Malaprabha ಮತ್ತೆ ಪ್ರವಾಹದ ಭೀತಿ; ಸೇತುವೆಗಳು ಜಲಾವೃತ, ಸಂಚಾರ ಸ್ಥಗಿತ

14-mahalingapura

Mahalingapura: ಸಚಿವರ ವರ್ತನೆಗೆ ಬೇಸತ್ತು ರಾಜೀನಾಮೆ: ಧರೆಪ್ಪ ಸಾಂಗ್ಲೀಕರ

13-rabakavi

Krishna ನದಿಯಲ್ಲಿ ಹೆಚ್ಚುತ್ತಿರುವ ನೀರು- ಮತ್ತೊಮ್ಮೆ ಮೈದುಂಬಿ ಹರಿಯುತ್ತಿರುವ ಕೃಷ್ಣೆ

ಕೃಷ್ಣೆಯ ಒಡಲಲ್ಲಿ ಮೊದಲ ಬಾರಿಗೆ ಆರತಿ- ಹಿಪ್ಪರಗಿಯಲ್ಲಿ ಹಿರಿ ಹಿರಿ ಹಿಗ್ಗಿದ ಕೃಷ್ಣೆ

ಕೃಷ್ಣೆಯ ಒಡಲಲ್ಲಿ ಮೊದಲ ಬಾರಿಗೆ ಆರತಿ- ಹಿಪ್ಪರಗಿಯಲ್ಲಿ ಹಿರಿ ಹಿರಿ ಹಿಗ್ಗಿದ ಕೃಷ್ಣೆ

4-mahalingapura

Mahalingpur: ರನ್ನ ಬೆಳಗಲಿ ಪ.ಪಂ. ಚುನಾವಣೆ- ಬಿಜೆಪಿಗೆ ಒಲಿದ ಅಧ್ಯಕ್ಷ ಪಟ್ಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.