![Supreme Court: ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ… ಇಂದು ಸುಪ್ರೀಂ ವಿಚಾರಣೆ](https://www.udayavani.com/wp-content/uploads/2024/07/SC-3-415x246.jpg)
Murugesh Nirani: ಕೂಡಲಸಂಗಮ ಶ್ರೀಗಳ ನೂರಾರು ವಿಷಯ ನನ್ನ ಬಳಿ ಇವೆ: ನಿರಾಣಿ
Team Udayavani, Apr 12, 2024, 6:45 AM IST
![Murugesh Nirani: ಕೂಡಲಸಂಗಮ ಶ್ರೀಗಳ ನೂರಾರು ವಿಷಯ ನನ್ನ ಬಳಿ ಇವೆ: ನಿರಾಣಿ](https://www.udayavani.com/wp-content/uploads/2024/04/nirani-1-620x388.jpg)
ಬಾಗಲಕೋಟೆ: ನಿಮ್ಮ ನೂರಾರು ವಿಷಯ ನನ್ನ ಬಳಿ ಇವೆ. ವೈಯಕ್ತಿಕ ವಿಷಯಕ್ಕೆ ಬಂದರೆ ನಾನು ಸುಮ್ಮನಿರಲ್ಲ. ಸಮಾಜದವರು ಮಾತನಾಡಬಾರದು ಎಂದು ಗೌರವ ಕೊಟ್ಟು ಸುಮ್ಮನಿದ್ದೇನೆ. ಹಾಗಂತ ದೌರ್ಬಲ್ಯ ಅಂದುಕೊಳ್ಳಬೇಡಿ.
ನಿಮ್ಮ ಬಗ್ಗೆ ಮಾತಾಡಲು ನನ್ನ ಬಳಿಯೂ ಸಾಕಷ್ಟು ವಿಷಯ ಇವೆ. ಇದೆಲ್ಲ ಬಿಟ್ಟು, ಸಮಾಜಕ್ಕೆ ಮೀಸಲಾತಿ ಕೊಡಿಸಲು ಗಮನ ಕೊಡಿ ಎಂದು ಮಾಜಿ ಸಚಿವ ಡಾ|ಮುರುಗೇಶ ನಿರಾಣಿ ಕೂಡಲಸಂಗಮ ಶ್ರೀಗೆ ನೇರ ಎಚ್ಚರಿಕೆ ನೀಡಿದ್ದಾರೆ.
ಕಲಾದಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜಕ್ಕೆ ಮೀಸಲಾತಿ ಕೊಡಿಸುವ ಕುರಿತು ಗಮನ ಕೊಡಿ. ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದು ಬಿಡಿ. ಬೆಳಗಾವಿಯಲ್ಲಿ ಜಗದೀಶ ಶೆಟ್ಟರ ಹೊರಗಿನವರು ಎಂದು ಸಚಿವೆ ಲಕ್ಷ್ಮೀ ಅಕ್ಕಾ ಹೇಳುತ್ತಿದ್ದಾರೆ. ವಾಸ್ತವದಲ್ಲಿ ಲಕ್ಷ್ಮೀ ಅವರೇ ಖಾನಾಪುರ ತಾಲೂಕಿನವರು.
ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಬಂದಿದ್ದಾರೆ. ಅಲ್ಲದೇ ಮೃಣಾಲ್ ಹೆಬ್ಟಾಳಕರ ಯಾರು ಎಂಬುದನ್ನು ಹೇಳಲಿ. ಜಗದೀಶ ಶೆಟ್ಟರ ಮತ್ತು ಮೃಣಾಲ್ ಇಬ್ಬರು ಒಂದೇ ಸಮಾಜದವರು. ನೀವೇಕೆ ಅಲ್ಲಿ ಪ್ರಚಾರ ಮಾಡ್ತಿದ್ದೀರಿ. ನಿಮ್ಮ ಸಮಾಜದವರು ಇದ್ದಲ್ಲಿಗೆ ಹೋಗಿ ಪ್ರಚಾರ ಮಾಡಿ. ಆದರೆ, ಸುಳ್ಳು ಹೇಳಿ, ಬೆಂಬಲ ಕೊಡುವುದು ಯಾವ ನ್ಯಾಯ ಎಂದರು.
ಟಾಪ್ ನ್ಯೂಸ್
![Supreme Court: ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ… ಇಂದು ಸುಪ್ರೀಂ ವಿಚಾರಣೆ](https://www.udayavani.com/wp-content/uploads/2024/07/SC-3-415x246.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-150x81.jpg)
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
![RadhaMohan-das](https://www.udayavani.com/wp-content/uploads/2024/07/RadhaMohan-das-1-150x90.jpg)
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.